ಶಿಲ್ಪಿ ಅರುಣ್ ಯೋಗಿರಾಜ್, ಮೊಯ್ಲಿ, ಹೇಮಾ ಸೇರಿ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
Oct 31 2024, 02:00 AM ISTರಾಜ್ಯ ಸರ್ಕಾರದ ಪ್ರತಿಷ್ಠಿತ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ಹಿರಿಯ ನಟಿ ಹೇಮಾ ಚೌಧರಿ, ಅಯೋಧ್ಯೆ ಶ್ರೀರಾಮನ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.