• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯೋತ್ಸವ ಪ್ರಶಸ್ತಿ ಮೊತ್ತದಲ್ಲಿ ಆಂಬ್ಯುಲೆನ್ಸ್ ಖರೀದಿ: ಚಾರ್ಮಾಡಿ ಹಸನಬ್ಬ

Nov 13 2023, 01:15 AM IST
ರಾಜ್ಯೋತ್ಸವದ ಹಣದಲ್ಲಿ ಆಂಬುಲೆನ್ಸ್ನ್ಸ್‌ ಖರೀದಿ: ಚಾರ್ಮಾಡಿ ಹಸನಬ್ಬ

ಉಡುಪಿ: 30 ಮಂದಿಗೆ, ಐದು ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:01 AM IST
ರಾಜ್ಯೋತ್ಸವ ಪ್ರಶಸ್ತಿ

ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:01 AM IST
ಕನಕಪುರ: ರಾಜ್ಯ ಸರ್ಕಾರ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡ ಭಾಜನರಾಗಿದ್ದಾರೆ. 85 ವರ್ಷ ವಯಸ್ಸಿನ ಪುಟ್ಟಸ್ವಾಮಿಗೌಡರು ಮೂಲತಃ ದೊಡ್ಡ ಆಲಹಳ್ಳಿ ಗ್ರಾಮದವರು. ತಂದೆ ಪಟೇಲ್‌ ದೇವೇಗೌಡರು ಕೃಷಿಕರಾಗಿದ್ದರು.

ಮೈಸೂರಿನ ಆರು ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:01 AM IST
ಮೈಸೂರಿನ ಆರು ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ

ಸಾಗರ ರಂಗಕರ್ಮಿ ಚಿದಂಬರಾವ್ ಜಂಬೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

Nov 01 2023, 01:00 AM IST
ಬಿ.ವಿ.ಕಾರಂತರ ಅತ್ಯಂತ ಆಪ್ತ ಶಿಷ್ಯರಲ್ಲೊಬ್ಬರು, ಕಾರಂತರ ಗರಡಿಯಲ್ಲಿ ಪಳಗಿದವರು

ದಕ್ಷಿಣ ಕನ್ನಡ: 46 ಮಂದಿ, 17 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 46 ಮಂದಿ ಸಾಧಕರು, 17 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

ಧಾರವಾಡ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

Nov 01 2023, 01:00 AM IST
ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಸಂಗೀತ ಸಾಧಕಿ ನೀಲಾ ಎಂ. ಕೊಡ್ಲಿ, ಕೃಷಿ ಮತ್ತು ಪರಿಸರ ಕ್ಷೇತ್ರದಲ್ಲಿ ಪ್ರಗತಿಪರ ರೈತ, ಕೃಷಿ ಸಾಧಕ ದ್ಯಾವನಗೌಡ ಟಿ. ಪಾಟೀಲ, ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟು ಅಶೋಕ ಗದಿಗೆಪ್ಪ ಏಣಗಿ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಹಿರಿಯ ಕಲಾವಿದೆ ಎಚ್.ಬಿ. ಸರೋಜಮ್ಮ ಆಯ್ಕೆ ಆಗಿದ್ದಾರೆ.

ಕೊಡಗಿನ ಕೋದಂಡ ಪಿ. ಕಾರ್ಯಪ್ಪಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಸೋಮವಾರಪೇಟೆ ತಾಲೂಕಿನ ಮಾದಾಪುರದ ಕೋದಂಡ ಕುಟುಂಬಕ್ಕೆ ಸೇರಿದ ಲೆ.ಜ. ಕೋದಂಡ ಪೂವಯ್ಯ ಅವರು, ಭಾರತೀಯ ಸೇನೆಯ ತಮ್ಮ ಕರ್ತವ್ಯದಿಂದ ನಿವೃತ್ತರಾದ ಬಳಿಕ ಮುಂಬೈನಲ್ಲಿ ನೆಲೆಸಿದ್ದಾರೆ.

50 ಮಂದಿ ಗಣ್ಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ತುಮಕೂರು ಜಿಲ್ಲಾಡಳಿತದ ವತಿಯಿಂದ ಗೌರವಿಸಿ ಸನ್ಮಾನಿಸಲಿದ್ದು, ಅದರಂತೆ 50 ಮಂದಿ ಮಹನೀಯರನ್ನು ಆಯ್ಕೆ ಮಾಡಲಾಗಿದೆ.

ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಕಳೆದ ೪೦ ವರ್ಷಗಳಿಂದ ರಂಗಕಲೆ, ಸಂಗೀತ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಹಾಗೂ ಬುಡಕಟ್ಟು ಆಚರಣೆ, ಸಂಪ್ರದಾಯಗಳಿಗೆ ಇಂದಿಗೂ ಜೀವ ತುಂಬುವ ಕೆಲಸದಲ್ಲಿ ನಿರತರಾದ ನಾಟಕ ಅಕಾಡೆಮಿ ಮಾಜಿ ಸದಸ್ಯ, ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved