ಧರ್ಮಸ್ಥಳದ ಮಂಜುನಾಥನಿಗೆ ರಾಜ್ಯವಲ್ಲದೇ ಹೊರ ರಾಜ್ಯದಲ್ಲೂ ಭಕ್ತರಿದ್ದಾರೆ. ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್ನವರು ಧರ್ಮಸ್ಥಳಕ್ಕೆ ಹೋಗ್ತಾರೆ - ರಾಮಲಿಂಗಾರೆಡ್ಡಿ
ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು ದೊಡ್ಡದಿದೆ. ಮೆಟ್ರೋ 1ನೇ ಹಂತದಲ್ಲಿ ರಾಜ್ಯ ಸರ್ಕಾರ ಭೂಮಿ ಸೇರಿ ಶೇ.30ರಷ್ಟು ಅನುದಾನ ನೀಡಿದೆ. ಇನ್ನು ಕೇಂದ್ರ ಸರ್ಕಾರ ಶೇ.25 ಮತ್ತು ಉಳಿದ ಶೇ.45ರಷ್ಟು ಹಣವನ್ನು ಸಾಲದ ರೂಪದಲ್ಲಿ ಬಿಎಂಆರ್ಸಿಎಲ್ ಪಡೆದಿತ್ತು.
ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ದೃಷ್ಟಿ ವಿಶೇಷಚೇತನರಿಗಾಗಿ ಧ್ವನಿ ಸ್ಪಂದನವನ್ನು ಬಸ್ ಗಳಲ್ಲಿ ಅಳವಡಿಸಲಾಗಿದ್ದು, ಪ್ರತಿಯೊಬ್ಬ ವಿಕಲಚೇತನರು ಧ್ವನಿ ಸ್ಪಂದನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.