• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಚಿವ ರಾಮಲಿಂಗಾರೆಡ್ಡಿ

Oct 29 2024, 01:52 AM IST
ಬಿಎಂಟಿಸಿ ಚಾಲಕರು ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ಹೆಚ್ಚುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ.

ಮಾಸ್ಟರ್ ಪ್ಲಾನ್ ಅಡಿಯಲ್ಲಿಯೇ ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ: ರಾಮಲಿಂಗಾರೆಡ್ಡಿ

Oct 01 2024, 01:45 AM IST
ರಾಜ್ಯ ಸೇರಿದಂತೆ ನಾನಾ ರಾಜ್ಯದ ಭಕ್ತರನ್ನು ಹೊಂದಿರುವ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಯನ್ನು ಈಗಾಗಲೇ ಸಿದ್ಧಪಡಿಸಲಾಗಿರುವ ಮಾಸ್ಟರ್ ಪ್ಲಾನ್ ಅಡಿಯಲ್ಲಿಯೇ ಮಾಡಲಾಗುವುದು.

ಬಿಜೆಪಿ- ಜೆಡಿಎಸ್ ಜಮೀನ್ದಾರರ ಪರ : ಸಚಿವ ರಾಮಲಿಂಗಾರೆಡ್ಡಿ

Sep 21 2024, 01:58 AM IST
ಕಾಂಗ್ರೆಸ್ ಯಾವತ್ತು ಬಡವರ ಪರವಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರ ಅಭಿವೃದ್ಧಿಗೆ ಶ್ರಮಿಸುತ್ತದೆ. ಬಿಜೆಪಿ-ಜೆಡಿಎಸ್‌ನವರು ಜಮೀನ್ದಾರರ ಪರ. ಅವರು ಬರೀ ಹೇಳುತ್ತಾರೆ ಆದರೆ, ಏನು ಮಾಡುವುದಿಲ್ಲ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಆರತಿ ಉಕ್ಕಡ ಅಹಲ್ಯಾದೇವಿ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Sep 03 2024, 01:35 AM IST
ದೇಗುಲಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ನೀಡಲಾಗುವುದು. ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸುವುದಿರಂದ ವಾಹನಗಳ ದಟ್ಟಣೆ ಹಾಗೂ ರಸ್ತೆಗಳು ಕಿರಿದಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಮೊದಲು ಇಲ್ಲಿನ ರಸ್ತೆ ಅಭಿವೃದ್ಧಿ ಕುರಿತಾಗಿ ನಕ್ಷೆ ತಯಾರಿಸಿ ಸಾಕಷ್ಟು ಅನುದಾನಗಳ ಬಿಡುಗಡೆಗೆ ಒತ್ತು ನೀಡಲಾಗುವುದು.

ಪಾಪ ಕಳೆದುಕೊಳ್ಳಲು ಕಾವೇರಿ ನದೀಲಿ ಮುಳುಗೇಳಲಿ: ರಾಮಲಿಂಗಾರೆಡ್ಡಿ

Aug 04 2024, 01:20 AM IST
ಬಿಜೆಪಿ - ಜೆಡಿಎಸ್ ಮಾಡಿರುವ ಪಾಪಗಳನ್ನು ತೊಳೆದುಕೊಳ್ಳಲು ಪಾಪದಯಾತ್ರೆ ಮಾಡುತ್ತಿದ್ದಾರೆ. ಕಾವೇರಿ ನದಿ ಹರಿಯುತ್ತಿರುವ ಎಲ್ಲ ಕಡೆ ಮೈತ್ರಿ ನಾಯಕರು ಸ್ನಾನ ಮಾಡಿಕೊಂಡರೆ, ಅವರ ಪಾಪದ ಕೊಡ ಸ್ವಲ್ಪವಾದರೂ ಕಡಿಮೆಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು. ರಾಮನಗರದಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ರೆಡ್ಡಿ ವಿಶ್ವವಿದ್ಯಾಲಯ ಸ್ಥಾಪನೆ ಚಿಂತನೆ: ಸಚಿವ ರಾಮಲಿಂಗಾರೆಡ್ಡಿ

Jul 12 2024, 01:32 AM IST
ರೆಡ್ಡಿ ಜನಸಂಘ ಸ್ಥಾಪನೆಗೊಂಡು 100 ವರ್ಷಗಳಾಗಿವೆ. ವೈದ್ಯಕೀಯ, ದಂತ ವೈದ್ಯಕೀಯ ಹೊರತುಪಡಿಸಿ ಉಳಿದೆಲ್ಲ ವಿಭಾಗದ ಶಿಕ್ಷಣವನ್ನು ರೆಡ್ಡಿ ಜನಸಂಘದಿಂದ ನೀಡಲಾಗುತ್ತಿದೆ.

ಕೂಡ್ಲಿಗಿಯಲ್ಲಿ ಹೈಟೆಕ್ ಬಸ್ ನಿಲ್ದಾಣ: ಸಚಿವ ರಾಮಲಿಂಗಾರೆಡ್ಡಿ

Jul 11 2024, 01:38 AM IST
ತೀರಾ ಹಳೆಯದಾದ ಬಸ್ ನಿಲ್ದಾಣದ ಸ್ಥಿತಿಗತಿಯನ್ನು ಶಾಸಕರು ತಮ್ಮ ಗಮನಕ್ಕೆ ತಂದಿದ್ದಾರೆ.

ಬಿಜೆಪಿಗರ ತಲೆಯಲ್ಲಿ ಮಿದುಳು ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Jul 11 2024, 01:33 AM IST
ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬಸವರಾಜ ರಾಯರಡ್ಡಿ ಎಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರ: ರಾಮಲಿಂಗಾರೆಡ್ಡಿ

Jun 25 2024, 12:30 AM IST
ತಾಲೂಕಿನ ಹುಣಸನಹಳ್ಳಿ ಹಾಗೂ ಅಕ್ಕೂರು ಗ್ರಾಮದಲ್ಲಿ ಆಯೋಜಿಸಿದ್ದ ಜನ ಸ್ಪಂದನಾ ಸಭೆಯಲ್ಲಿ ನೂರಾರು ಮಂದಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಜನರ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಎರಡು ಕಡೆಯೂ ತಲಾ ೨೪ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಜನರಿಗೆ ರಸೀದಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರ ಬಳಿ ಹಾಗೂ ಕೌಂಟರ್‌ಗಳ ಬಳಿ ಅಧಿಕಾರಿಗಳೊಂದಿಗೆ ಖುದ್ದು ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ಅರ್ಜಿಗಳನ್ನು ಪಡೆದು ಪರಿಶೀಲನೆ ನಡೆಸಿದ್ದು ವಿಶೇಷವೆನಿಸಿತು.

ಬಸ್‌ ಪ್ರಯಾಣ ದರ ಹೆಚ್ಚಳ ಅನಿವಾರ್ಯ: ರಾಮಲಿಂಗಾರೆಡ್ಡಿ

Jun 20 2024, 01:05 AM IST
ಡೀಸೆಲ್‌ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಮೇಲಿನ ಹೊರೆ ಹೆಚ್ಚಾಗಿದ್ದು, ದರ ಹೆಚ್ಚಳ ಅನಿವಾರ್ಯವಾಗಿದೆ. ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ
31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ
ಡಿಸಿಸಿ: ಕತ್ತಿವರಸೆಯಲ್ಲಿ ಗೆದ್ದ ಟೀಂ ಜಾರಕಿಹೊಳಿ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ
ಹೆಲ್ಮೆಟ್‌ ಧರಿಸದ್ದಕ್ಕೆ ಅಪಘಾತ ಪರಿಹಾರ ₹11 ಲಕ್ಷ ಕಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved