• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಜಾಮೀನುರಹಿತ ವಾರೆಂಟ್

Feb 11 2024, 01:45 AM IST
ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ದಾಖಲಾಗಿದ್ದ ವಿಚಾರಣೆಗೆ ಗೈರಾಗಿದ್ದ ಕಾರಣಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.

ಶಕ್ತಿ ಯೋಜನೆಯಡಿ ನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ

Feb 10 2024, 01:48 AM IST
ಇದುವರೆಗೆ 150 ಕೋಟಿ ಸ್ತ್ರೀಯರು ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಮಾರ್ಚ್ ಅಂತ್ಯಕ್ಕೆ 5 ಸಾವಿರ ಬಸ್ ಸಾರ್ವಜನಿಕ ಸೇವೆಗೆ- ಸಚಿವ ರಾಮಲಿಂಗಾರೆಡ್ಡಿ

Feb 04 2024, 01:38 AM IST
ಮಾರ್ಚ್‌ ಅಂತ್ಯಕ್ಕೆ 5800 ಬಸ್‌ಗಳ ಖರೀದಿ ಮಾಡುವ ಗುರಿ ಹೊಂದಲಾಗಿದ್ದು, ಕನಿಷ್ಠ 5 ಸಾವಿರ ಬಸ್ ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸಂಸದ ಡಿ.ಕೆ. ಸುರೇಶ್ ನೋವಿನಿಂದ ಹಾಗೆ ಹೇಳಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ

Feb 04 2024, 01:30 AM IST
ಪ್ರತ್ಯೇಕ ದಕ್ಷಿಣ ಭಾರತದ ಬೇಡಿಕೆ ಇಟ್ಟ ಸಂಸದ ಡಿ.ಕೆ. ಸುರೇಶ್ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸಿ ನೋವಿನಿಂದ ಹಾಗೆ ಹೇಳಿದ್ದಾರೆ ಅಷ್ಟೇ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಮಠ, ಮಂದಿರಗಳು ಶಿಕ್ಷಣಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಿವೆ: ಸಚಿವ ರಾಮಲಿಂಗಾರೆಡ್ಡಿ

Jan 29 2024, 01:33 AM IST
ಶ್ರೀರಂಗಪಟ್ಟಣ ಚಂದ್ರವನ ಆಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಚಂದ್ರವನ ಆಶ್ರಮದ ವಿಶೇಷ ಲಕೋಟೆ ಮತ್ತು ಅಂಚೆ ಚೀಟಿ, ಶಿವಯೋಗಿ ದರ್ಶನ ಅಭಿನಂದನಾ ಗ್ರಂಥ ಬಿಡುಗಡೆ. ಹಲವು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವಂತಾಗಲಿ ಎಂದು ಶುಭ ಹಾರೈಕೆ.

ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Jan 26 2024, 01:49 AM IST
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಸವದತ್ತಿ ಯಲ್ಲಮ್ಮ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

Jan 09 2024, 02:00 AM IST
ದೇವಸ್ಥಾನ ಆದಾಯದಲ್ಲಿ ಉಳಿಯುವ ಹಣದಲ್ಲಿ ಮಾಸ್ಟರ್‌ ಪ್ಲಾನ್‌ ಅನುಷ್ಠಾನಕ್ಕೆ ಬಳಕೆ ಮಾಡಿಕೊಳ್ಳುವುದಾಗಿ ಸಚಿವ ರೆಡ್ಡಿ ಭರವಸೆ ನೀಡಿದ್ದಾರೆ.

ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿ ಪಾಲಿಸಿ: ರಾಮಲಿಂಗಾರೆಡ್ಡಿ

Dec 20 2023, 01:15 AM IST
ಕೋವಿಡ್‌ಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಜಾರಿ ಮಾಡಲಾಗಿದ್ದು, ಹೆಚ್ಚಾದರೆ ಮುಂದೆ ಕ್ರಮ ವಹಿಸಲಾಗುತ್ತದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾಗದಂತೆ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ

ಮೇವಿನ ಕೊರತೆ ನೀಗಿಸಲು ಕ್ರಮ ವಹಿಸಿ: ಸಚಿವ ರಾಮಲಿಂಗಾರೆಡ್ಡಿ

Nov 09 2023, 01:00 AM IST
ಮಳೆ ಕೊರತೆಯಿಂದಾಗಿ ಸಾಕಷ್ಟು ಬೆಳೆಗಳು ಹಾನಿಯಾಗಿದ್ದು, ಈಗ ಸುರಿದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮೇವಿನ ಕೊರತೆ ನೀಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ: ಸಚಿವ ರಾಮಲಿಂಗಾರೆಡ್ಡಿ

Nov 09 2023, 01:00 AM IST
ರಾಮನಗರ ಜಿಲ್ಲೆಯೂ ಸಹ ಬರದಿಂದ ತತ್ತರಿಸಿದ್ದು, ಜಿಲ್ಲೆಯ ಸುಮಾರು 42 ಸಾವಿರ ಹೆಕ್ಟೇರ್‌ (1 ಲಕ್ಷ ಎಕರೆ) ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved