• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ-209 ರ ನ್ಯೂನತೆ ಸರಿ ಪಡಿಸಲು ಹೆದ್ದಾರಿ ಪ್ರಾಧಿಕಾರ ಸಮ್ಮತಿ: ನರೇಂದ್ರಸ್ವಾಮಿ

Apr 23 2025, 12:40 AM IST
ಹೆದ್ದಾರಿಯ ಪ್ರಮುಖ ವೃತ್ತಗಳ ಅಭಿವೃದ್ಧಿ ಹಾಗೂ ಜನವಸತಿ ಪ್ರದೇಶಗಳ ಬಳಿ ನಿರ್ಮಾಣವಾಗಬೇಕಿರುವ ರಸ್ತೆ ಉಬ್ಬು, ವಿದ್ಯುತ್ ದೀಪಗಳ ಆಳವಡಿಕೆ ಮತ್ತು ಕೆಳಸೇತುವೆ ನಿರ್ಮಾಣ ಸೇರಿದಂತೆ ಹಲವು ಆಗತ್ಯ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಇಂದಿನಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ.

ಜಮ್ಮು: ಮೇಘಸ್ಫೋಟದಿಂದ ಪ್ರವಾಹ, 3 ಬಲಿ : ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

Apr 21 2025, 12:57 AM IST
ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ 3 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್‌ ರಸ್ತೆ ತಡೆ

Apr 18 2025, 12:31 AM IST
ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ

Mar 26 2025, 01:31 AM IST
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.

ರಾಷ್ಟ್ರೀಯ ಹೆದ್ದಾರಿ ಬದಿಯ ಅಂಗಡಿಗಳಿಗೆ ಪ್ರಾಧಿಕಾರದ ಬಿಸಿ

Mar 21 2025, 12:38 AM IST
ಕುಶಾಲನಗರ - ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿ ತಲೆ ಎತ್ತಿದ್ದ ಅಂಗಡಿ ಮಳಿಗೆಗಳಿಗೆ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವವರೆಗೆ ಟೋಲ್‌ ಸಂಗ್ರಹ ಸ್ಥಗಿತ

Mar 20 2025, 01:17 AM IST
ಮಳವಳ್ಳಿ ಪಟ್ಟಣದ ಕನಕಪುರ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ-೨೦೯ರಲ್ಲಿ ಮಳವಳ್ಳಿ ವ್ಯಾಪ್ತಿಯಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಯನ್ನು ಅಂತಿಮಗೊಳಿಸುವವರೆಗೂ ಟೋಲ್ ಸಂಗ್ರಹ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬೆಂಗಳೂರು - ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ

Mar 16 2025, 01:52 AM IST
ಮಳವಳ್ಳಿ ತಾಲೂಕಿನ ಬೊಪ್ಪೇಗೌಡನಪುರ ಹೋಬಳಿಯ ಹೊಸಹಳ್ಳಿ ಬಳಿ ಬೆಂಗಳೂರು- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ-948ರಲ್ಲಿ ಶನಿವಾರದಿಂದ ಆರಂಭವಾದ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 69 ರ ಅಗಲೀಕರಣ: ಸ್ಥಳ ಪರಿಶೀಲನೆ

Mar 07 2025, 12:47 AM IST
ರಾಷ್ಟ್ರೀಯ ಹೆದ್ದಾರಿ ಮುಖ್ಯವಾಗಿದೆ. ರೈಲ್ವೇ ಇಲಾಖೆಗೆ ಸೇರಿದ ಜಾಗ ಎಂದು ರೈಲ್ವೇ ಇಲಾಖೆ ಹೇಳುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಬಳಿ ಇರುವ ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 69 ತುಮಕೂರಿನ ಮಧುಗಿರಿಯಿಂದ ಕೋಲಾರದ ಮುಳಬಾಗಿಲು ವರೆಗೆ ಇದೆ. ನಂತರ ಆಂಧ್ರಕ್ಕೆ ಸಂಪರ್ಕ ಕಲ್ಪಿಸಲಾಗುತ್ತೆ.

ರಾಷ್ಟ್ರೀಯ ಹೆದ್ದಾರಿ ವಿಭಜಕ ತೆರವುಗೊಳಿಸಲು ಆಗ್ರಹ

Mar 05 2025, 12:34 AM IST
ಈ ಮೊದಲು ಹೆದ್ದಾರಿ ವಿಭಜಕಗಳಿಲ್ಲದೆ ಪುರಲಕ್ಕಿಬೇಣಕ್ಕೆ ಹೋಗಲು ಅವಕಾಶವಿತ್ತು.ಆದರೆ ಒಂದೆರಡು ಅಪಘಾತ ನೆಪದಲ್ಲಿ ಈ ರಸ್ತೆ ವಿಭಜಕ ಹಾಕಿ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ

ರಾಷ್ಟ್ರೀಯ ಹೆದ್ದಾರಿ 66: ಮಳೆಗಾಲ ಬಳಿಕ ಸರ್ವಿಸ್‌ ರಸ್ತೆಗಳ ನಿರ್ಮಾಣಕ್ಕೆ ಎನ್‌ಎಚ್‌ಎಐ ಸಿದ್ಧತೆ

Mar 05 2025, 12:32 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved