ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಶಾಸಕ ನರೇಂದ್ರಸ್ವಾಮಿ ಕಿಡಿ
Oct 27 2024, 02:20 AM ISTರಸ್ತೆ ಸಮೀಪವೇ ಒಳಚರಂಡಿ ಮ್ಯಾನ್ಹೋಲ್, ಕುಡಿಯುವ ನೀರಿನ ಪೈಪ್ಗಳು ಹೋಗಿದ್ದರೂ ಚರಂಡಿ ನಿರ್ಮಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಮ್ಯಾನ್ಹೋಲ್ ಹಾಗೂ ಕುಡಿಯುವ ನೀರಿನ ಪೈಪ್ಗಳು ಡ್ಯಾಮೇಜ್ ಆಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.