• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈ ತಪ್ಪಿದ್ದ ರಾಷ್ಟ್ರೀಯ ಹೆದ್ದಾರಿ ಮಂಜೂರು: ಬಸವರಾಜ ರಾಯರಡ್ಡಿ

Dec 03 2024, 12:32 AM IST
ರಾಷ್ಟ್ರೀಯ ಹೆದ್ದಾರಿ ಮಂಜೂರು ಆಗಿದ್ದು ಯಲಬುರ್ಗಾ ಕ್ಷೇತ್ರದ ಸುದೈವ.

6 ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ವಿ. ಸೋಮಣ್ಣ

Nov 16 2024, 12:30 AM IST
ರಾಜ್ಯದ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನೆಲಮಂಗಲ - ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದರು.

ಮುಂದಿನ ಮಳೆಗಾಲದೊಳಗೆ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಪೂರ್ಣ: ಸಂಸದ ಕಾಗೇರಿ

Oct 29 2024, 01:08 AM IST
ಒಟ್ಟಾರೆ ರಾ.ಹೆ. ೬೬ರ ಚತುಷ್ಪಥ ಕಾಮಗಾರಿಯ ಮೂಲ ಯೋಜನೆಯಂತೆ ಎಲ್ಲ ಕಾಮಗಾರಿಯನ್ನೂ ಪೂರ್ಣಗೊಳಿಸಿ, ಹೆಚ್ಚುವರಿಯಾಗಿ ಅಲ್ಲಲ್ಲಿ ಮೇಲ್ಸೇತುವೆ, ಸರ್ವೀಸ್ ರಸ್ತೆ, ಸೇತುವೆಯಂತಹ ಜನರ ಬೇಡಿಕೆಯನ್ನು ಪರಿಗಣಿಸಿ ಹೊಸ ಪ್ರಸ್ತಾವನೆಗಳನ್ನು ಕಳುಹಿಸಲಾಗುವುದು.

ಚತುಷ್ಪಥ ಎತ್ತರಿಸಿದ ರಾಷ್ಟ್ರೀಯ ಹೆದ್ದಾರಿ ಜನವರಿಗೆ ಸಂಚಾರಯೋಗ್ಯ: ಭರವಸೆ

Oct 29 2024, 12:58 AM IST
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಕಾಮಗಾರಿ ಅಗತ್ಯ ವೇಗ ಪಡೆದುಕೊಂಡು ಮುಂಬರುವ ಜನವರಿಯೊಳಗೆ ಚತುಷ್ಪಥ ರಸ್ತೆ ಸಂಚಾರಯೋಗ್ಯವನ್ನಾಗಿಸುವ ಭರವಸೆ ಹೊಂದಲಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ : ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಘಟನೆ

Oct 29 2024, 12:47 AM IST

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಶಾಸಕ ನರೇಂದ್ರಸ್ವಾಮಿ ಕಿಡಿ

Oct 27 2024, 02:20 AM IST
ರಸ್ತೆ ಸಮೀಪವೇ ಒಳಚರಂಡಿ ಮ್ಯಾನ್‌ಹೋಲ್, ಕುಡಿಯುವ ನೀರಿನ ಪೈಪ್‌ಗಳು ಹೋಗಿದ್ದರೂ ಚರಂಡಿ ನಿರ್ಮಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಮ್ಯಾನ್‌ಹೋಲ್ ಹಾಗೂ ಕುಡಿಯುವ ನೀರಿನ ಪೈಪ್‌ಗಳು ಡ್ಯಾಮೇಜ್ ಆಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡಿಗಳಷ್ಟು ಆಳದ ಗುಂಡಿ: ವಾಹನಗಳ ಸಂಚಾರಕ್ಕೆ ತೊಂದರೆ

Oct 24 2024, 12:30 AM IST
ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ರೇಲ್ವೆ ಸೇತುವೆಯ ಮೇಲೆ ಮತ್ತು ಅದರ ಹಿಂದೆ ಮುಂದೆ ದೊಡ್ಡ ಹೊಂಡಗಳೆ ನಿರ್ಮಾಣವಾಗಿದ್ದು, ನಿತ್ಯ ಈ ಮಾರ್ಗದಲ್ಲಿ ಹೋಗುವವರು ಪ್ರಾಣ ಭಯದಿಂದ ಸಂಚರಿಸಬೇಕಿದೆ.

ಇದು ರಾಷ್ಟ್ರೀಯ ಹೆದ್ದಾರಿಯೋ ಗುಂಡಿಗಳ ತಾಣವೋ?

Oct 19 2024, 12:39 AM IST
ಕಾಗವಾಡ ಪಟ್ಟಣದಿಂದ ಅಥಣಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಮುರಗುಂಡಿಯವರೆಗೆ ಸಂಪೂರ್ಣ ಹೆದಗೆಟ್ಟಿದೆ. ಕೆಲ ವರ್ಷಗಳಿಂದ ಈ ರಸ್ತೆ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಅವ್ಯವಸ್ಥೆ ನೋಡಿದರೆ ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳಲ್ಲೇ ರಸ್ತೆ ಇದೆಯೋ ಎಂಬ ಸಂಶಯ ಕಾಡುತ್ತದೆ. ರಸ್ತೆಯಲ್ಲಿ ಪ್ರಯಾಣಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡೇ ಪ್ರಯಾಣಿಸುವಂತಾಗಿದೆ. ಇದು ರಸ್ತೆಯೋ ಅಥವಾ ಗುಂಡಿಗಳ ತಾಣವೋ ಎಂಬ ಸಂಶಯ ಕಾಡುವಂತಾಗಿದೆ.

ಕುಶಾಲನಗರ: ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಬೈಪಾಸ್‌ ಕಾಮಗಾರಿ ಬಿರುಸು

Sep 28 2024, 01:25 AM IST
ಕುಶಾಲನಗರದಿಂದ ರಾಷ್ಟ್ರೀಯ ಹೆದ್ದಾರಿ-275 ರ ಮೈಸೂರು ಭಾಗಕ್ಕೆ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಪ್ರಾರಂಭಗೊಂಡಿದೆ. ಗುಡ್ಡೆಹೊಸೂರು ಬಳಿ ಚತುಷ್ಪಥ ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕಟ್ಟಡಗಳ ತೆರವು ಬಿರುಸಿನಿಂದ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ

Sep 27 2024, 01:17 AM IST
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶ್ರೀರಂಗಪಟ್ಟಣ - ಬೀದರ್ ರಾಷ್ಟ್ರೀಯ ಹೆದ್ದಾರಿ(೧೫೦ಎ) ನಿರ್ಮಾಣವನ್ನು ಪೂರೈಸಿ ಕಳೆದ ದಿನಾಂಕ 23ನೇ ಸೋಮವಾರದಂದು ಹಿರಿಯೂರು ಮೂಲಕ ಬಳ್ಳಾರಿಗೆ ಹೋಗುವ ವಾಹನಗಳಿಗೆ ಸಿದ್ದಾಪುರ ಗೇಟ್‌ ಬೈಪಾಸ್ ರಸ್ತೆ ಮೂಲಕ ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved