• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಯಲು ಆಗ್ರಹ

Sep 19 2024, 01:46 AM IST
ಚಾಮರಾಜನಗರ ತಾಲೂಕಿನ ಅಟ್ಟುಗುಳಿಪುರ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಕವಿತಾ ಅವರು ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾದಿದೆ ಅಪಾಯ;ಕುಸಿಯುವ ಭೀತಿಯಲ್ಲಿ ಕೊಡಕ್ಕಲ್‌ ಗುಡ್ಡ ಪ್ರದೇಶ

Sep 12 2024, 01:52 AM IST
ಜಿಲ್ಲಾಡಳಿತ ಎಚ್ಚೆತ್ತು ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಅಕ್ರಮವಾಗಿ ಮಣ್ಣುತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

ರಾಷ್ಟ್ರೀಯ, ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಸಹಕಾರ ಅತ್ಯವಶ್ಯಕ

Sep 04 2024, 01:53 AM IST
ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ವರದಿ ತಯಾರಿಸಬೇಕು

ರಾಷ್ಟ್ರೀಯ ಹೆದ್ದಾರಿಗೆ ಅಗತ್ಯ ಭೂಸ್ವಾಧೀನ ಮಾಡಿಕೊಡಲು ಸರ್ಕಾರಕ್ಕೆ ಮನವಿ

Sep 04 2024, 01:50 AM IST
ರಾಜ್ಯ ಸರ್ಕಾರ ಕಾರ್ಯ ಚುರುಕುಗೊಳಿಸಿದರೆ ಶೀಘ್ರವೇ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು

ಹೆಸರು ಕಾಳು ಒಕ್ಕಲು ಕಣವಾದ ರಾಷ್ಟ್ರೀಯ ಹೆದ್ದಾರಿ!

Aug 18 2024, 01:52 AM IST
ಮೊದಲೆಲ್ಲಾ ಒಕ್ಕಲು ಕಣಗಳು ಇರುತ್ತಿದ್ದವು. ಈ ಬಾರಿ ಮಳೆಯಿಂದಾಗಿ ಹೊಲದಲ್ಲೂ ಸಹ ನೆಲ ಆರಿಲ್ಲ. ಹೊಲದಲ್ಲಿ ಕಟಾವ್‌ ಮಿಷನ್‌ಗಳಲ್ಲಿ ಹಾಕಿದ ಮೇಲೆ ಹೊರತಂದ ಹೆಸರುಕಾಳುಗಳನ್ನು ಜಾಗೆಯ ಅಭಾವದಿಂದಾಗಿ ಹೆದ್ದಾರಿಯಲ್ಲೆ ಸ್ವಚ್ಛಗೊಳಿಸುತ್ತ, ಒಣಗಿಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಕರಾರು ಸರಿ ಕ್ರಮವಲ್ಲ: ಮಹಿಬೂಬ್ ಬೀ

Aug 10 2024, 01:40 AM IST
ಸಿರವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ರೈತರೊಂದಿಗೆ ಸಹಾಯಕ ಆಯುಕ್ತೆ ಮಹಿಬೂಬ್ ಬೀ ನೇತೃತ್ವದಲ್ಲಿ ಸಭೆ ನಡೆಯಿತು.

ರಮೇಶ ಜಿಗಜಿಣಗಿ ಸಂಸದರಾದ ಮೇಲೆ 9 ರಾಷ್ಟ್ರೀಯ ಹೆದ್ದಾರಿಗಳು ವಿಜಯಪುರ ಜಿಲ್ಲೆಗೆ ಮಂಜೂರು

Aug 09 2024, 12:49 AM IST

ಸಂಸದ ರಮೇಶ ಜಿಗಜಿಣಗಿ ಅವರು ಸತತ ಪ್ರಯತ್ನದಿಂದ ಲಿಂಗಸೂರು-ಶಿರಾಡೋಣ ಹಾಗೂ ಪಂಡರಪುರ-ಗಾಣಗಾಪುರ ರಾಷ್ಟ್ರೀಯ ಹೆದ್ದಾರಿ ಕ್ರಿಯಾಯೋಜನೆ ತಯಾರಾಗಿ ಕೇಂದ್ರದ ಸಾರಿಗೆ ಸಚಿವಾಲಯದ ಮುಂದೆ ಇದ್ದು, 2018ರಲ್ಲಿ ತಾತ್ವಿಕ ಅನುಮೋದನೆ ಪಡೆದುಕೊಂಡಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡ್ಡ ಪರಿಣಾಮ : ನೀರು ನಿಲ್ಲುವ ಸಮಸ್ಯೆ ಪರಿಹಾರಕ್ಕೆ ಮನವಿ

Aug 06 2024, 12:46 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಖಾಸಗಿಯವರಿಗೆ ಸೇರಿದ ಜಾಗವಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿ ಈ ಪ್ರದೇಶಕ್ಕಿಂತ ಮೇಲ್ಮಟ್ಟದಲ್ಲಿ ಇರುವುದರಿಂದ ಮಳೆಗಾಲದಲ್ಲಿ ಈ ಜಾಗದಲ್ಲಿ ನೀರು ತುಂಬಿ ಕೆರೆಯಂತಾಗಿದ್ದು, ಗ್ರಾಮದಲ್ಲಿ ಅನಾರೋಗ್ಯಕರ ಸ್ಥಿತಿಗೆ ಕಾರಣವಾಗಿದೆ.

50 ವರ್ಷದ ದೂರದೃಷ್ಟಿ ಇಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿ: ವಿ.ಸೋಮಣ್ಣ

Aug 04 2024, 01:27 AM IST
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆಯೇ ಸಮಸ್ಯಾತ್ಮಕ ಸ್ಥಳ (ಬ್ಲಾಕ್‌ಸ್ಪಾಟ್‌) ನಿರ್ಮಾಣ ಆಗದಂತೆ ಕ್ರಮ ವಹಿಸಬೇಕು. ಹೆದ್ದಾರಿ ನಿರ್ಮಾಣವಾದ ಹತ್ತೇ ವರ್ಷದಲ್ಲಿ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬೇಕು. ಪದೇಪದೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳಬಾರದು.

ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತ - ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವ್ಯವಸ್ಥೆಯೇ ಕಾರಣ: ಕಿಶೋರ್ ಶಿರಾಡಿ

Aug 04 2024, 01:20 AM IST
ಶೀಘ್ರವೇ ಈ ಭಾಗದಲ್ಲಿ ಬಸ್‌ಗಳು ಸಂಚರಿಸಲು ಯೋಗ್ಯವಾಗುವಂತೆ ವ್ಯವಸ್ಥೆ ಮಾಡಬೇಕಾಗಿದೆ ಎಂದು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved