• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಡಿಬೆಟ್ಟ ಕಣಿವೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕೈಬಿಡಿ

Jul 13 2024, 01:31 AM IST
ಬಿ.ಎಚ್.ರಸ್ತೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಯೋಜನೆ ಅಡಿಯಲ್ಲಿ ಹೈವೆ ನಿರ್ಮಿಸುವ ಯೋಜನೆ ಇದೆ. ಇದರಿಂದ ಬೃಹತ್ ಅರಣ್ಯ ನಾಶವಾಗಲಿದೆ. ಭೂಕುಸಿತ ಹೆಚ್ಚಾಗಲಿವೆ.

ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತ

Jul 11 2024, 01:37 AM IST
ಬೆಳಗ್ಗೆ ವೇಳೆ ಮೂರು ತಾಸಿಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದ್ದು, ಮಧ್ಯಾಹ್ನದ ಬಳಿಕ ಬಿಡುವು ನೀಡಿತ್ತು. ಬೆಳಗ್ಗೆ ಸುರಿದ ಮಳೆಯಿಂದಾಗಿ ಅರಗಾದಲ್ಲಿ ಇರುವ ನೌಕಾನೆಲೆ ಗೇಟ್ ಎದುರು ಹೆದ್ದಾರಿಯಲ್ಲಿ ಸಂಪೂರ್ಣ ನೀರು ನಿಂತು ನದಿಯಂತಾಗಿತ್ತು.

ಹೊನ್ನಾಳಿ, ಹರಿಹರ, ಹರಪನಹಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಿ

Jul 06 2024, 12:50 AM IST
ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಳೆಯಾರ್ಭಟ: ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಬಂದ್!

Jul 04 2024, 01:19 AM IST
ಹೊಸನಗರದ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿದ ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿರಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 369ರಲ್ಲಿ ರಸ್ತೆಗೇ ಬಾಗಿದ ಅಕೇಶಿಯ ಮರಗಳು

Jun 30 2024, 12:52 AM IST
ಕೂದರೂರು ಸಮೀಪ ಬೆಳಮಕ್ಕಿ ರಾಷ್ಟೀಯ ಹೆದ್ದಾರಿ 369ಕ್ಕೆ ಬಾಗಿ ನಿಂತ ಅಕೇಶಿಯ ಮರಗಳು ವಾಹನ ಸವಾರರಲ್ಲಿ ಆತಂಕ ತಂದೊಡ್ಡಿವೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ 80 ವಿದ್ಯುತ್ ದೀಪ ಅಳವಡಿಕೆ

Jun 24 2024, 01:31 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 80 ವಿದ್ಯುತ್ ದೀಪ, 2 ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗಿದೆ.

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಅಲ್ಪವಿರಾಮ

Jun 23 2024, 02:05 AM IST
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಳೆದ ಬುಧವಾರ ಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಅದರಿಂದಾಗುವ ಸಾರ್ವಜನಿಕ ತೊಂದರೆಗಳ ಪರಿಶೀಲನೆ ನಡೆಸಿದ್ದರು.

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೆ ತೆರೆದುಕೊಳ್ಳುವ ವಾರದ ಸಂತೆ

Jun 21 2024, 01:03 AM IST
ಹೆದ್ದಾರಿ ಅಂಚಿನ ಪ್ರದೇಶದಲ್ಲಿ ನೂರಾರು ವರ್ಷಗಳ ಕೆಲವು ಸಾಲುಮರಗಳಿವೆ. ಅವುಗಳ ಟೊಂಗೆ ಶಿಥಿಲವಾಗಿದ್ದು ಪದೇ ಪದೇ ಮುರಿದು ಬೀಳುತ್ತಿವೆ. ಕಳೆದ ವರ್ಷ ಮರದ ಟೊಂಗೆ ಮುರಿದು ಬಿದ್ದು ವ್ಯಾಪಾರಿ ಗಾಯಗೊಂಡ ಪ್ರಕರಣವೂ ನಡೆದಿದೆ.

ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ

Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.

ಹೆಬ್ಬಾಳ ರಾಷ್ಟ್ರೀಯ ಹೆದ್ದಾರಿಯ ಜಲಾವೃತ ತಡೆಗೆ ಕ್ರಮ: ತುಷಾರ್

Jun 04 2024, 01:30 AM IST
ಹೆಬ್ಬಾಳ ಬಳಿಯ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗುವುದನ್ನು ತಪ್ಪಿಸಲು ಬಿಬಿಎಂಪಿ, ಬಿಡಿಎ, ಜಲಮಂಡಳಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved