ಕೆ.ಎಲ್.ರಾಹುಲ್, ಧ್ರುವ್ ಜುರೆಲ್ ಹಾಗೂ ರವೀಂದ್ರ ಜಡೇಜಾ ಭರ್ಜರಿ ಶತಕಗಳ ನೆರವಿನಿಂದ ವೆಸ್ಟ್ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. ತಂಡ ಮೊದಲ ಇನ್ನಿಂಗ್ಸ್ನಲ್ಲಿ 2ನೇ ದಿನದಂತ್ಯಕ್ಕೆ 5 ವಿಕೆಟ್ ನಷ್ಟದಲ್ಲಿ 448 ರನ್ ಕಲೆಹಾಕಿದ್ದು, 286 ರನ್ ಮುನ್ನಡೆ
ದೇಶದ ಜನತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡಿಕ್ಕಬಹುದು ಎಂದು ಕೇರಳದ ಬಿಜೆಪಿ ನಾಯಕರೊಬ್ಬರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಆಳಂದ ಚುನಾವಣೆಯಲ್ಲಿ ಮತಗಳವು ಆಗಿದೆ ಎಂದು ದಾಖಲೆಗಳನ್ನು ಮುಂದಿಟ್ಟು ಆರೋಪಿಸಿದ್ದ ರಾಹುಲ್ ಗಾಂಧಿ ಶುಕ್ರವಾರವೂ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಕಾವಲುಗಾರ, ಕಳ್ಳತನವನ್ನು ನೋಡಿಕೊಂಡು ಸುಮ್ಮನಿದ್ದು ಕಳ್ಳರನ್ನು ರಕ್ಷಿಸಿದ ಎಂದು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.