3-4 ದಿನದಲ್ಲಿ ರಾಹುಲ್ ಗಾಂಧಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದು, ರಾಯ್ಬರೇಲಿ, ವಯನಾಡ್ ಕ್ಷೇತ್ರದಲ್ಲಿ ಒಂದು ಆಯ್ಕೆ ಮಾಡಿಕೊಳ್ಳಬೇಕಿದೆ
ಲೋಕಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರದಲ್ಲಿ ಪಕ್ಷಕ್ಕೆ ಲೀಡ್ ಕೊಡಿಸುವಲ್ಲಿ ವಿಫಲರಾದ ರಾಜ್ಯದ 17 ಸಚಿವರಿಗೆ ವರಿಷ್ಠ ರಾಹುಲ್ ಗಾಂಧಿ ಕೆಂಗಣ್ಣು ಬೀರಿದ್ದು, ಈ ಸಚಿವರು ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲಿ ಹಿನ್ನಡೆಗೆ ಕಾರಣವೇನು ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ತಾಕೀತು ಮಾಡಿದ್ದಾರೆ.
ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆ ಮೂಲಕ ಪ್ರಬಲ ರಾಜಕೀಯ ನಾಯಕನಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ.