• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯೋಗ, ಮೋದಿಗೆ ನಾನು ಹೆದರುವುದಿಲ್ಲ : ರಾಹುಲ್‌

Aug 19 2025, 06:27 AM IST

‘ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ ಅಥವಾ ಚುನಾವಣಾ ಆಯೋಗಕ್ಕಾಗಲಿ ಹೆದರುವುದಿಲ್ಲ’ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಗುಡುಗಿದ್ದಾರೆ.

ರಾಹುಲ್‌ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಲಿ: ರಮಾನಾಥ ರೈ

Aug 15 2025, 01:01 AM IST
ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ರಾಹುಲ್‌ ಗಾಂಧಿ ಉದಾಹರಣೆ ಸಹಿತ ತೋರಿಸಿಕೊಟ್ಟಿದ್ದಾರೆ. ಅವರು ಎತ್ತಿರುವ ಪ್ರಶ್ನೆಗಳು ದೇಶಾದ್ಯಂತ ಚರ್ಚೆಯ ವಿಷಯವಾಗಿದೆ. ಇದಕ್ಕೆ ಉತ್ತರಿಸಬೇಕಾದ ಜವಾಬ್ದಾರಿ ಚುನಾವಣಾ ಆಯೋಗದ್ದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‌, ಪ್ರಿಯಾಂಕಾ ಕ್ಷೇತ್ರದಲ್ಲೂ ಮತಗಳ್ಳತನ: ಬಿಜೆಪಿ ತಿರುಗೇಟು

Aug 14 2025, 05:46 AM IST

ಸ್ವತಃ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ಮುಖಂಡರು ಗೆದ್ದಿರುವ ಕ್ಷೇತ್ರದಲ್ಲೂ ಇಂಥದ್ದೇ ಪ್ರಕರಣಗಳು ಪತ್ತೆಯಾಗಿವೆ ಎಂದು ಬಿಜೆಪಿ ತಿರುಗೇಟು ನೀಡಿದೆ.

ಪ್ರಮಾಣ ಪತ್ರ ನೀಡಲು ರಾಹುಲ್‌ ಹಿಂದೇಟೇಕೆ?

Aug 10 2025, 10:28 AM IST

ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂದು ಘಂಟಾಘೋಷವಾಗಿ ದಾಖಲೆಗಳ ಸಹಿತ ಆರೋಪ ಮಾಡುತ್ತಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಈ ಬಗ್ಗೆ ಚುನಾವಣಾ ಆಯೋಗದ ಮುಂದೆ ತಮ್ಮ ಸಹಿಯೊಂದಿಗೆ ದೂರು ನೀಡಲು ಹಾಗೂ ಪ್ರಮಾಣ ಪತ್ರ ಸಲ್ಲಿಸಲು ಹಿಂದೇಟು ಹಾಕುತ್ತಿರುವುದೇಕೆ?

ಮತಗಳ್ಳತನ; ರಾಹುಲ್‌ ಗಾಂಧಿ ಆರೋಪ ಸುಳ್ಳು- ಜೋಶಿ

Aug 10 2025, 01:31 AM IST
ಕೇಂದ್ರ ಸರ್ಕಾರ ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಮೂರನೇ ಭಾಷೆಯನ್ನಾಗಿ ಕಲಿಯಲಿ ಎಂದು ಹೇಳಿಲ್ಲ

ರಾಹುಲ್‌ ಗಾಂಧಿಗೆ ರಿಯಾಲಿಟಿ ಚೆಕ್‌ ತಿರುಗುಬಾಣ

Aug 10 2025, 01:30 AM IST
ಲೋಕಸಭೆ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ಆಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಆ ನಿರ್ದಿಷ್ಟ ವಿಳಾಸಗಳ ಮಾಲೀಕರು, ನಿವಾಸಿಗಳ ಪೈಕಿ ಕೆಲವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಹತ್ತಾರು ಜನ ಏಕಕಾಲದಲ್ಲಿ ಮತದಾನ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಸಂವಿಧಾನ ಪುಸ್ತಕ ಬಿಡದ ರಾಹುಲ್‌ ಗಾಂಧಿ!

Aug 09 2025, 10:11 AM IST

ಪ್ರತಿಭಟನಾ ಸಮಾವೇಶದುದ್ದಕ್ಕೂ ರಾಹುಲ್‌ ಗಾಂಧಿ ಕೆಂಪು ಬಣ್ಣದ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುತ್ತಲೇ ಇದ್ದರು. ಕಾರ್ಯಕ್ರಮ ಅಂತಿಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಸಂವಿಧಾನ ಪುಸ್ತಕ ನೀಡಿ, ಅವರ ಕೈಯನ್ನಿಡಿದು ಜನರತ್ತ ಎತ್ತಿದರು.

ದೂರು ನೀಡಲು ರಾಹುಲ್‌ ಹಿಂದೇಟು - ಡಿಕೆಶಿ ನೇತೃತ್ವದಲ್ಲಿ ದೂರು ಸಲ್ಲಿಕೆ

Aug 09 2025, 06:20 AM IST

ಚುನಾವಣಾ ಆಯೋಗದ ಕಚೇರಿಗೆ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ತೆರಳಿ ದೂರು ಸಲ್ಲಿಸಲಾಗುತ್ತದೆ ಎಂದು ಕಾಂಗ್ರೆಸ್‌ ಪ್ರಕಟಿಸಿತ್ತು. ಆದರೆ ಪ್ರತಿಭಟನಾ ಸ್ಥಳಕ್ಕೆ ಸಮೀಪದಲ್ಲೇ ಆಯೋಗದ ಕಚೇರಿ ಇದ್ದರೂ ರಾಹುಲ್‌, ಖರ್ಗೆ ಅವರು ಅಲ್ಲಿಗೆ ಹೋಗಲಿಲ್ಲ.

ಚುನಾವಣಾ ಆಯೋಗಕ್ಕೆ ರಾಹುಲ್‌ 5 ಪ್ರಶ್ನೆ

Aug 09 2025, 12:00 AM IST

ಕಳೆದ ಲೋಕಸಭಾ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಸಂಬಂಧ ದಾಖಲೆ ಬಿಡುಗಡೆ ಮಾಡಿದ ಮರುದಿನವೇ ಕಾಂಗ್ರೆಸ್‌ ಪಕ್ಷವು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್‌ ಬಹಿರಂಗ ಸಮಾವೇಶ ಮೂಲಕ ಮತಗಳವು ವಿರುದ್ಧ ಹೋರಾಟದ ರಣಕಹಳೆ ಮೊಳಗಿಸಿದೆ. 

ಮಹದೇವಪುರ ಮತಗಳವು ತನಿಖೆ ನಡೆಸಲಿ : ರಾಹುಲ್‌

Aug 09 2025, 12:00 AM IST

 ಮತಗಳ್ಳತನ ನಡೆದ ರೀತಿಯನ್ನು ಸಾಕ್ಷ್ಯ ಸಮೇತ ಸವಿವರವಾಗಿ ಬಿಚ್ಚಿಟ್ಟಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಈ ಕ್ರಿಮಿನಲ್‌ ಅಪರಾಧದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved