ಏ.26ರ ನಂತರ ರಾಹುಲ್ರಿಂದ ಸುರಕ್ಷಿತ ಜಾಗಕ್ಕೆ ಹುಡುಕಾಟ ನಡೆಯಲಿದ್ದು, ಧೈರ್ಯವಿಲ್ಲದೆ ಕೆಲವು ಗಾಂಧಿಗಳಿಂದ ಸ್ಪರ್ಧೆಯೇ ಇಲ್ಲದೆ ರಾಜ್ಯಸಭೆಗೆ ತೆರಳಿದ್ದಾರೆ.
ರಾಜಕೀಯ ಎನ್ನುವುದು ಚದುರಂಗದಾಟ ಎಂದು ಕೆಲವರು ಭಾವಿಸಿದ್ದಾರೆ. ಇಂದಿರಾಗಾಂಧಿ ಅವರು ಈ ರೀತಿಯ ರಾಜಕೀಯ ಮಾಡಲಿಲ್ಲ. ಯಾವುದೇ ಭಯ ಇಲ್ಲದೇ ಸಮಾಜದ ಹುಳುಕು, ತಾರತಮ್ಯ, ಅನ್ಯಾಯವನ್ನು ಜನರಿಗೆ ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು.