• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಪಿಎಲ್ ಪ್ರೊಮೊ ಬಿಡುಗಡೆ: ವಿಶೇಷ ಲುಕ್‌ನಲ್ಲಿ ಮಿಂಚಿದ ರಾಹುಲ್‌, ಪಂತ್‌

Mar 08 2024, 01:47 AM IST
ರಾಹುಲ್​ ಗೆಳೆಯರೊಂದಿಗೆ ಪಂದ್ಯ ವೀಕ್ಷಿಸುತ್ತಿರುವಾಗ ಅಂಪೈರ್ ನಿರ್ಧಾರ ಪ್ರಶ್ನಿಸಿ ಕೋಪಗೊಳ್ಳುವುದು ಪ್ರೊಮೊ ವಿಡಿಯೋದಲ್ಲಿ ಕಾಣಿಸುತ್ತದೆ. ಇನ್ನು ರಿಷಭ್ ಪಂತ್‌, ಶ್ರೇಯಸ್‌ ಅಯ್ಯರ್‌, ಹಾರ್ದಿಕ್‌ ಕೂಡಾ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಮೊಬೈಲ್‌, ಜೈಶ್ರೀರಾಂ ಚಟ ಹತ್ತಿಸಿ ಹಸಿವಿನಿಂದ ಯುವಕರ ಸಾವು ಮೋದಿ ಬಯಕೆ: ರಾಹುಲ್‌

Mar 06 2024, 02:15 AM IST
ಪ್ರಧಾನಿ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದ್ದು, ದೇಶದ ಯುವಕರಿಗೆ ಮೊಬೈಲ್‌ ಮತ್ತು ಶ್ರೀರಾಮ ಭಜನೆಯ ಗೀಳು ಹತ್ತಿಸಿ ಅವರನ್ನು ಹಸಿವಿನಿಂದ ಸಾಯಲು ಬಯಸಿದ್ದಾರೆ ಎಂದಿದ್ದಾರೆ.

ನಿರುದ್ಯೋಗ ಪ್ರಮಾಣ ಭಾರತಕ್ಕಿಂತ ಪಾಕಿಸ್ತಾನವೇ ಉತ್ತಮ: ರಾಹುಲ್‌

Mar 04 2024, 01:21 AM IST
ಪ್ರಸ್ತುತ ಪಾಕಿಸ್ತಾನದ ನಿರುದ್ಯೋಗ ದರಕ್ಕಿಂತ ಭಾರತದ ನಿರುದ್ಯೋಗ ಪ್ರಮಾಣ ಎರಡರಷ್ಟು ಹೆಚ್ಚಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

5ನೇ ಟೆಸ್ಟ್‌ನಿಂದ ರಾಹುಲ್‌ ಔಟ್‌: ಲಂಡನ್‌ನಲ್ಲಿ ಚಿಕಿತ್ಸೆ

Mar 01 2024, 02:18 AM IST
ಗಾಯಾಳು ಕೆ.ಎಲ್‌.ರಾಹುಲ್‌ ಇಂಗ್ಲೆಂಡ್‌ ವಿರುದ್ಧದ 5ನೇ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ.

ಇಂಗ್ಲೆಂಡ್‌ ವಿರುದ್ಧ 5ನೇ ಟೆಸ್ಟ್‌ಗೂ ಇಲ್ಲ ರಾಹುಲ್‌?

Feb 29 2024, 02:00 AM IST
ಇಂಗ್ಲೆಂಡ್‌ ವಿರುದ್ಧದ 5ನೇ ಟೆಸ್ಟ್‌ ಪಂದ್ಯದಿಂದಲೂ ಕನ್ನಡಿಗ ಕೆ.ಎಲ್‌.ರಾಹುಲ್‌ ಹೊರಬೀಳುವ ಸಾಧ್ಯತೆ. ಗಾಯದಿಂದ ಇನ್ನೂ ಸಂಪೂರ್ಣ ಚೇತರಿಸಿಕೊಳ್ಳದ ರಾಹುಲ್‌ ತಜ್ಞ ವೈದ್ಯರ ಸಲಹೆ ಪಡೆಯಲು ಲಂಡನ್‌ಗೆ ತೆರಳಲಿದ್ದಾರೆ ಎನ್ನುತ್ತಿವೆ ಮೂಲಗಳು.

ರಾಹುಲ್‌ ಜೋಡೋ ಎಂದ್ರೆ ಡಿಕೆಸು ಥೋಡೋ ಅಂತಾರೆ: ಮಾಜಿ ಸಚಿವ ರೇಣುಕಾಚಾರ್ಯ

Feb 27 2024, 01:33 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ಅಂತಾರೆ. ಇತ್ತ ಸಂಸದ ಡಿ.ಕೆ.ಸುರೇಶ್‌ ದೇಶ ವಿಭಜನೆ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಈ ಬಾರಿ ಕರ್ನಾಟಕ, ಯುಪಿಯಿಂದ ರಾಹುಲ್‌ ಸ್ಪರ್ಧೆ?

Feb 27 2024, 01:32 AM IST
ಕೇರಳದ ವಯನಾಡ್‌ ಬಿಟ್ಟು ಬೇರೆ ಕಡೆ ಸ್ಪರ್ಧೆಗೆ ರಾಹುಲ್‌ ಗಾಂಧಿ ಒಲವು ತೋರಿದ್ದಾರೆ. ಅಲ್ಲದೆ ಈ ಬಾರಿಯೂ 2 ಕ್ಷೇತ್ರಗಳಿಂದ ಕಣಕ್ಕಿಳಿಯುವುದು ಖಚಿತವಾಗಿದೆ.

ರಾಹುಲ್‌ ಭಾರತ್‌ ಜೋಡೋಗೆ ಅಖಿಲೇಶ್‌ ಸಾಥ್‌

Feb 26 2024, 01:32 AM IST
ಸೀಟು ಹೊಂದಾಣಿಕೆ ಅಂತಿಮ ಹಿನ್ನೆಲೆ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಎಸ್‌ಪಿ ನೇತಾರ ಅಖಿಲೇಶ್‌ ಯಾದವ್‌ ಸಾಥ್‌ ನೀಡಿದ್ದಾರೆ.

ಪ್ರಜ್ಞೆ ಇಲ್ಲದವರಿಂದ ನಶೆ ಬಗ್ಗೆ ಮಾತು: ರಾಹುಲ್‌ ಗಾಂಧಿಗೆ ಮೋದಿ ಪ್ರಹಾರ

Feb 24 2024, 02:36 AM IST

ವಾರಾಣಸಿಯ ಜನರು ಕುಡುಕರು ಎಂದು ಹೇಳಿದ್ದ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ‘ತಮ್ಮ ಮೇಲೆಯೇ ಪ್ರಜ್ಞೆ ಇಲ್ಲದ ಜನರು ನಶೆಯ ಬಗ್ಗೆ ಮಾತನಾಡುತ್ತಾರೆ’ ಎಂದು ಹೇಳಿದ್ದಾರೆ.

40% ವಿವಾದ: ರಾಹುಲ್‌ ಗಾಂಧಿ, ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ಗೆ ಕೋರ್ಟ್‌ ಸಮನ್ಸ್‌

Feb 24 2024, 02:34 AM IST

ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved