• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ಜುಮ್ಲಾ: ಗ್ರೇಟ್‌ ಖಲಿ ವ್ಯಂಗ್ಯ

Apr 22 2024, 02:20 AM IST
ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಒಬ್ಬ ಜುಮ್ಲಾ (ಖಾಲಿ ಭರವಸೆ) ಆಗಿದ್ದು, ರಾಜಕೀಯವಾಗಿ ಸಂಪೂರ್ಣ ವಿಫಲ ವ್ಯಕ್ತಿ ಎಂದು ಬಿಜೆಪಿ ಸೇರಿರುವ ಡಬ್ಲುಡಬ್ಲುಎಫ್‌ ಖ್ಯಾತಿಯ ಕುಸ್ತಿಪಟು ದಿ ಗ್ರೇಟ್‌ ಖಲಿ ಟೀಕಿಸಿದ್ದಾರೆ.

ರಾಹುಲ್‌ ಗಾಂಧಿಗೆ ಅನಾರೋಗ್ಯ: ರಾಂಚಿ ರ್‍ಯಾಲಿಗೆ ಗೈರು

Apr 22 2024, 02:04 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದಿಢೀರನೆ ಅನಾರೋಗ್ಯ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಕೂಟದಿಂದ ರಾಂಚಿಯಲ್ಲಿ ಅಯೋಜನೆಗೊಂಡಿದ್ದ ಸಮಾವೇಶಕ್ಕೆಅವರು ಗೈರಾಗಿದ್ದಾರೆ.

ಕಾಂಗ್ರೆಸ್‌ಗೆ ರಾಹುಲ್‌ ಅತ್ಯಂತ ಆಪ್ತ ರಾಜೀನಾಮೆ

Apr 22 2024, 02:02 AM IST

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳಿರುವಂತೆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ.  

ಮೋದಿ ಭ್ರಷ್ಟಾಚಾರದ ಶಾಲೆ ನಡೆಸುತ್ತಿದ್ದಾರೆ: ರಾಹುಲ್‌ ಕಿಡಿ

Apr 21 2024, 02:17 AM IST
ಇಂಡಿಯಾ ಗೆದ್ದರೆ ಆ ಶಾಲೆ ಬಂದ್‌ ಆಗಲಿದೆ ಎಂದು ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ.

ವಯನಾಡ್‌ನಲ್ಲೂ ರಾಹುಲ್‌ ಸೋಲು: ಮೋದಿ ಭವಿಷ್ಯ

Apr 21 2024, 02:17 AM IST

ಏ.26ರ ನಂತರ ರಾಹುಲ್‌ರಿಂದ ಸುರಕ್ಷಿತ ಜಾಗಕ್ಕೆ ಹುಡುಕಾಟ ನಡೆಯಲಿದ್ದು, ಧೈರ್ಯವಿಲ್ಲದೆ ಕೆಲವು ಗಾಂಧಿಗಳಿಂದ ಸ್ಪರ್ಧೆಯೇ ಇಲ್ಲದೆ ರಾಜ್ಯಸಭೆಗೆ ತೆರಳಿದ್ದಾರೆ.  

ಹಿಂದೂ ಭಾವನೆಗೆ ರಾಹುಲ್‌ ಗಾಂಧಿ ಧಕ್ಕೆ: ಮೋದಿ ವಾಗ್ದಾಳಿ

Apr 20 2024, 01:33 AM IST
ದ್ವಾರಕಾದಲ್ಲಿ ನೀರಿಗಿಳಿದು ನಾನು ಕೃಷ್ಣನಲ್ಲಿ ಪ್ರಾರ್ಥಿಸಿದೆ. ಆದರೆ ನೀರೊಳಗೇನೂ ಇಲ್ಲ ಎಂದು ಶೆಹಜಾದಾ ಹೇಳಿದ್ರು, ಈ ಹೇಳಿಕೆ ನಮ್ಮ ದೇಶದ ಸಂಸ್ಕೃತಿ, ಭಾವನೆಗೆ ಅವಮಾನ. ಯದುವಂಶಿಯೇ ಆಗಿದ್ರೆ ರಾಗಾ ಸ್ನೇಹ ಬಿಡಿ ಎಂದು ಅಖಿಲೇಶ್‌ಗೆ ಮೋದಿ ಸವಾಲು ಹಾಕಿದ್ದಾರೆ.

ಬಿಜೆಪಿ ಬಿ-ಟೀಂ ‘ಜೆಡಿಎಸ್‌’ ಎನ್ನುವುದು ಸತ್ಯವಾಯ್ತು: ರಾಹುಲ್‌ ಗಾಂಧಿ

Apr 18 2024, 02:26 AM IST

ರಾಜಕೀಯ ಎನ್ನುವುದು ಚದುರಂಗದಾಟ ಎಂದು ಕೆಲವರು ಭಾವಿಸಿದ್ದಾರೆ.   ಇಂದಿರಾಗಾಂಧಿ ಅವರು ಈ ರೀತಿಯ ರಾಜಕೀಯ ಮಾಡಲಿಲ್ಲ. ಯಾವುದೇ ಭಯ ಇಲ್ಲದೇ ಸಮಾಜದ ಹುಳುಕು, ತಾರತಮ್ಯ, ಅನ್ಯಾಯವನ್ನು ಜನರಿಗೆ ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು.

ಬಿಜೆಪಿ 150 ಸೀಟು ಗೆಲ್ಲೋದು ಅನುಮಾನ: ರಾಹುಲ್‌

Apr 18 2024, 02:22 AM IST
ಕೆಲ ದಿನಗಳ ಹಿಂದಿನವರೆಗೂ ಬಿಜೆಪಿ 180 ಸ್ಥಾನ ಗೆಲ್ಲಬಹುದು ಎಂಬ ಲೆಕ್ಕಾಚಾರ ಹಾಕಿದ್ದೆ.

ರಾಹುಲ್‌ ಗಾಂಧಿ ಮುಂದಿನ ಪ್ರಧಾನಿ: ಸಚಿವ ಜಮೀರ್ ಅಹ್ಮದ್‌ ಖಾನ್

Apr 18 2024, 02:20 AM IST
ಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

ರಾಹುಲ್‌ ಗಾಂಧಿ ರಾಜ್ಯಕ್ಕೆ ಬಂದರೆ ಎನ್‌ಡಿಎಗೆ ಹೆಚ್ಚು ಸ್ಥಾನ: ಪ್ರಜ್ವಲ್‌ ರೇವಣ್ಣ

Apr 18 2024, 02:20 AM IST
ರಾಹುಲ್ ಗಾಂಧಿ ರಾಜ್ಯಕ್ಕೆ ಪ್ರಚಾರಕ್ಕಾಗಿ ಬಂದರೆ ಕೇಂದ್ರದಲ್ಲಿ ಎನ್‌ಡಿಎ ನಾಲ್ಕು ನೂರಲ್ಲ, ಐನೂರು ಸ್ಥಾನವನ್ನು ಗೆಲ್ಲುತ್ತದೆ. ಅವರು ಬಂದರೆ ಏನೂ ಬದಲಾವಣೆ ಆಗುವುದಿಲ್ಲ ಎಂದು ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved