• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ಜೊತೆ ಹೆಜ್ಜೆಗೆ 10 ಕೆಜಿ ತೂಕ ಕಮ್ಮಿಗೆ ಸೂಚಿಸಲಾಗಿತ್ತು: ಸಿದ್ದಿಕಿ

Feb 24 2024, 02:33 AM IST
ರಾಹುಲ್‌ ಗಾಂಧಿಯ ಜೊತೆ ಭಾರತ್‌ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುವುದನ್ನು ತಡಯುವ ಸಲುವಾಗಿ ತನಗೆ 10 ಕೆಜಿ ಬೊಜ್ಜು ಕರಗಿಸುವಂತೆ ಸೂಚಿಸಲಾಗಿತ್ತು ಎಂದು ಜೀಶಾನ್‌ ಸಿದ್ದಿಕಿ ಆರೋಪಿಸಿದ್ದಾರೆ.

ಕಮಲ್‌ ನಾಥ್‌ ಬಂಡಾಯ ಶಮನ: ರಾಹುಲ್‌ ಜೊತೆ ಭಾರತ್‌ ಜೋಡೋ ಯಾತ್ರೆಗೆ ಹೋಗಲು ನಿರ್ಧಾರ

Feb 24 2024, 02:30 AM IST
ರಾಹುಲ್‌ಗಾಂಧಿ ಜೊತೆ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಹೋಗಲು ಕಮಲ್‌ನಾಥ್‌ ನಿರ್ಧಾರ ಮಾಡಿದ್ದು, ರಾಹುಲ್‌ ನಮ್ಮ ನಾಯಕ ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

4ನೇ ಟೆಸ್ಟ್‌ ಪಂದ್ಯಕ್ಕಿಲ್ಲ ಬೂಮ್ರಾ, ರಾಹುಲ್‌!

Feb 21 2024, 02:07 AM IST
ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 2-1ರಲ್ಲಿ ಮುನ್ನಡೆಯಲ್ಲಿರುವ ಭಾರತ ತಂಡ ಫೆ.23ರಿಂದ ಆರಂಭವಾಗಲಿರುವ 4ನೇ ಟೆಸ್ಟ್‌ಗಾಗಿ ಮಂಗಳವಾರ ರಾಂಚಿ ತಲುಪಿದೆ.

ಉ.ಪ್ರದೇಶ ಯುವಕರು ಕುಡುಕರು: ರಾಹುಲ್‌ ಗಾಂಧಿ ಹೊಸ ವಿವಾದ

Feb 21 2024, 02:01 AM IST
ಉತ್ತರ ಪ್ರದೇಶದ ಯುವಕರು ರಾತ್ರೋರಾತ್ರಿ ರಸ್ತೆಯಲ್ಲಿ ಕುಡಿದು ಕುಣಿದಾಡುತ್ತಿದ್ದು, ಅವರ ಭವಿಷ್ಯ ಕಲ್ಮಶವಾಗಿದದೆ ಎನ್ನುವ ಮೂಲಕ ರಾಹುಲ್‌ ಗಾಂಧಿ ವಿವಾದ ಸೃಷ್ಟಿಸಿದ್ದಾರೆ.

ಆನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ರಾಹುಲ್‌ ಸಾಂತ್ವನ

Feb 19 2024, 01:31 AM IST
ರಾಹುಲ್‌ ಗಾಂಧಿ ಆನೆ ದಾಳಿಗೆ ತುತ್ತಾದ ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರ ಪರಿಹಾರ ವಿತರಣೆ ಮಾಡುವಂತೆ ಸೂಚಿಸಿದರು.

ಆನೆ ದಾಳಿಗೆ 3 ಬಲಿ: ಯಾತ್ರೆ ಬಿಟ್ಟು ವಯನಾಡಿಗೆ ರಾಹುಲ್‌ ದೌಡು

Feb 18 2024, 01:32 AM IST
17 ದಿನದಲ್ಲಿ ಕಾಡಾನೆ ದಾಳಿಗೆ ವಯನಾಡಲ್ಲಿ 3 ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕ್ಷೇತ್ರದ ಸಂಸದರಾಗಿರುವ ರಾಹುಲ್‌ ಗಾಂಧಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸುತ್ತಿದ್ದಾರೆ.

ಮೋದಿ ಜಾತಿಯ ಕುರಿತು ರಾಹುಲ್‌ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 15 2024, 01:17 AM IST
ಪ್ರಧಾನಿ ನರೇಂದ್ರ ಮೋದಿಯವರು ಒಬಿಸಿಗೆ ಸೇರಿದವರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಸಾಗರ ಹಾಗೂ ಹೊಸದುರ್ಗದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು ಹಾಗೂ ರಾಹುಲ್‌ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

3ನೇ ಟೆಸ್ಟ್‌: ಕೆ.ಎಲ್‌.ರಾಹುಲ್‌ ಔಟ್‌, ದೇವದತ್‌ ಪಡಿಕ್ಕಲ್‌ ಇನ್‌

Feb 13 2024, 12:46 AM IST
ತೊಡೆಯ ಗಾಯದಿಂದ ಇನ್ನೂ ಚೇತರಿಸಿಕೊ ಳ್ಳದ ಕಾರಣ ತಾರಾ ಬ್ಯಾಟರ್‌ ಕೆ.ಎಲ್‌. ರಾಹುಲ್‌ ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ಅವರ ಬದಲು ಕರ್ನಾಟಕದ ಮತ್ತೋರ್ವ ಬ್ಯಾಟರ್‌ ದೇವದತ್‌ ಪಡಿಕ್ಕಲ್‌ ಚೊಚ್ಚಲ ಬಾರಿ ಭಾರತ ಟೆಸ್ಟ್‌ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಇಂಡಿಯಾ ಕೂಟ ಗೆದ್ದರೆ ಶೇ.70ರ ಮೀಸಲು ಮಿತಿ ನಿಯಮ ರದ್ದು: ರಾಹುಲ್‌ ಗಾಂಧಿ

Feb 06 2024, 01:40 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರ ರಚಿಸಿದರೆ ಮೀಸಲಾತಿಗೆ ಶೇ.50ರ ಮಿತಿಯನ್ನು ತೆಗೆಯುವುದಾಗಿ ತಿಳಿಸಿದ್ದಾರೆ.

ಇಶಾನ್‌ ಕಿಶನ್‌ ರಣಜಿ ಆಡಿದರೆ ಮಾತ್ರ ರಾಷ್ಟ್ರೀಯ ತಂಡಕ್ಕೆ: ರಾಹುಲ್‌ ದ್ರಾವಿಡ್‌

Feb 06 2024, 01:30 AM IST
ಇಶಾನ್‌ ಕಿಶನ್‌ ಯಾವಾಗ ಕ್ರಿಕೆಟ್‌ಗೆ ಮರಳುತ್ತಾರೆಂದು ಅವರೇ ನಿರ್ಧರಿಸಬೇಕು. ಅವರು ದೇಸಿ ಕ್ರಿಕೆಟ್‌ನಲ್ಲಿ ಆಡಲು ಶುರು ಮಾಡಿದ ಬಳಿಕವೇ ರಾಷ್ಟ್ರೀಯ ತಂಡದ ಅಯ್ಕೆಗೆ ಪರಿಗಣಿಸುತ್ತೇವೆ ಎಂದು ಭಾರತದ ಕೋಚ್‌ ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved