ಇಡೀ ದೇಶ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮಹಮೋಹನ ಸಿಂಗ್ ಅವರ ಅಗಲಿಕೆಯ ಶೋಕದಲ್ಲಿ ಮುಳುಗಿದ್ದರೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತ್ರ ಹೊಸ ವರ್ಷದ ಆಚರಣೆಗೆ ವಿಯೆಟ್ನಾಂಗೆ ತೆರಳಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.