• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ರಾಹುಲ್‌ ಸಾಂತ್ವನ

Feb 19 2024, 01:31 AM IST
ರಾಹುಲ್‌ ಗಾಂಧಿ ಆನೆ ದಾಳಿಗೆ ತುತ್ತಾದ ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರ ಪರಿಹಾರ ವಿತರಣೆ ಮಾಡುವಂತೆ ಸೂಚಿಸಿದರು.

ಆನೆ ದಾಳಿಗೆ 3 ಬಲಿ: ಯಾತ್ರೆ ಬಿಟ್ಟು ವಯನಾಡಿಗೆ ರಾಹುಲ್‌ ದೌಡು

Feb 18 2024, 01:32 AM IST
17 ದಿನದಲ್ಲಿ ಕಾಡಾನೆ ದಾಳಿಗೆ ವಯನಾಡಲ್ಲಿ 3 ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕ್ಷೇತ್ರದ ಸಂಸದರಾಗಿರುವ ರಾಹುಲ್‌ ಗಾಂಧಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸುತ್ತಿದ್ದಾರೆ.

ಮೋದಿ ಜಾತಿಯ ಕುರಿತು ರಾಹುಲ್‌ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 15 2024, 01:17 AM IST
ಪ್ರಧಾನಿ ನರೇಂದ್ರ ಮೋದಿಯವರು ಒಬಿಸಿಗೆ ಸೇರಿದವರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಸಾಗರ ಹಾಗೂ ಹೊಸದುರ್ಗದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು ಹಾಗೂ ರಾಹುಲ್‌ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

3ನೇ ಟೆಸ್ಟ್‌: ಕೆ.ಎಲ್‌.ರಾಹುಲ್‌ ಔಟ್‌, ದೇವದತ್‌ ಪಡಿಕ್ಕಲ್‌ ಇನ್‌

Feb 13 2024, 12:46 AM IST
ತೊಡೆಯ ಗಾಯದಿಂದ ಇನ್ನೂ ಚೇತರಿಸಿಕೊ ಳ್ಳದ ಕಾರಣ ತಾರಾ ಬ್ಯಾಟರ್‌ ಕೆ.ಎಲ್‌. ರಾಹುಲ್‌ ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ಅವರ ಬದಲು ಕರ್ನಾಟಕದ ಮತ್ತೋರ್ವ ಬ್ಯಾಟರ್‌ ದೇವದತ್‌ ಪಡಿಕ್ಕಲ್‌ ಚೊಚ್ಚಲ ಬಾರಿ ಭಾರತ ಟೆಸ್ಟ್‌ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಇಂಡಿಯಾ ಕೂಟ ಗೆದ್ದರೆ ಶೇ.70ರ ಮೀಸಲು ಮಿತಿ ನಿಯಮ ರದ್ದು: ರಾಹುಲ್‌ ಗಾಂಧಿ

Feb 06 2024, 01:40 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರ ರಚಿಸಿದರೆ ಮೀಸಲಾತಿಗೆ ಶೇ.50ರ ಮಿತಿಯನ್ನು ತೆಗೆಯುವುದಾಗಿ ತಿಳಿಸಿದ್ದಾರೆ.

ಇಶಾನ್‌ ಕಿಶನ್‌ ರಣಜಿ ಆಡಿದರೆ ಮಾತ್ರ ರಾಷ್ಟ್ರೀಯ ತಂಡಕ್ಕೆ: ರಾಹುಲ್‌ ದ್ರಾವಿಡ್‌

Feb 06 2024, 01:30 AM IST
ಇಶಾನ್‌ ಕಿಶನ್‌ ಯಾವಾಗ ಕ್ರಿಕೆಟ್‌ಗೆ ಮರಳುತ್ತಾರೆಂದು ಅವರೇ ನಿರ್ಧರಿಸಬೇಕು. ಅವರು ದೇಸಿ ಕ್ರಿಕೆಟ್‌ನಲ್ಲಿ ಆಡಲು ಶುರು ಮಾಡಿದ ಬಳಿಕವೇ ರಾಷ್ಟ್ರೀಯ ತಂಡದ ಅಯ್ಕೆಗೆ ಪರಿಗಣಿಸುತ್ತೇವೆ ಎಂದು ಭಾರತದ ಕೋಚ್‌ ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ.

ರಾಹುಲ್‌ ಭಾರತ್‌ ಜೋಡೋ ಯಾತ್ರೆಗೆ 71 ಕೋಟಿ ರು. ಖರ್ಚು

Feb 04 2024, 01:34 AM IST
2022-23ರಲ್ಲಿ ಕೈಗೆ 452 ಕೋಟಿ ರು. ಆದಾಯ ಹರಿದು ಬಂದಿತ್ತು. ಈ ನಿಧಿಯ ಶೇ.15ರಷ್ಟು ಮೊತ್ತ ಭಾರತ್‌ ಜೊಡೊ ಯಾತ್ರೆಗೆ ವ್ಯಯ ಮಾಡಿರುವುದಾಗಿ ಕಾಂಗ್ರೆಸ್‌ ಘೋಷಿಸಿದೆ.

ಇಂಡಿಯಾ, ರಾಹುಲ್‌, ತೇಜಸ್ವಿ ವಿರುದ್ಧ ನಿತೀಶ್‌ ವಾಗ್ದಾಳಿ

Feb 01 2024, 02:02 AM IST
ಮೈತ್ರಿಗೆ ನಾನು ಬೇರೆ ಹೆಸರು ಸೂಚಿಸಿದ್ದೆ, ಅವರು ಒಪ್ಪಲಿಲ್ಲ. ತೇಜಸ್ವಿ ಯಾದವ್‌ ಬಚ್ಚಾ, ಅವನಿಗೆ ಜೆಡಿಯು ಸಾಧನೆ ಗೊತ್ತಿಲ್ಲ. ಜಾತಿ ಗಣತಿಗೆ ರಾಹುಲ್‌ ಸುಳ್ಳು ಕ್ರೆಡಿಟ್‌ ತೆಗೆದುಕೊಳ್ಳುತ್ತಿದ್ದಾರೆ ಎಂದು ನಿತೀಶ್‌ ಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್‌ ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಕಾರಿಗೆ ಕಲ್ಲೆಸೆತ

Feb 01 2024, 02:00 AM IST
ರಾಹುಲ್‌ ಕಾರಿನ ಮೇಲೆ ಬಂಗಾಳದಲ್ಲಿ ಕಲ್ಲು ತೂರಾಟ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಘಟನೆ ನಡೆದಿದ್ದು ಬಂಗಾಳದಲ್ಲಲ್ಲ, ಬಿಹಾರದಲ್ಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ರಾಹುಲ್‌, ಜಡೇಜಾ ಬದಲು ಆಡೋರ್ಯಾರು?

Jan 31 2024, 02:17 AM IST

ಇಂಗ್ಲೆಂಡ್‌ನ ‘ಬಾಜ್‌ಬಾಲ್‌’ ಆಟದ ಶೈಲಿಯನ್ನು ಲಘುವಾಗಿ ಪರಿಗಣಿಸಿದ್ದಕ್ಕೆ ಮೊದಲ ಟೆಸ್ಟ್‌ನಲ್ಲಿ ಸೋಲುವ ಮೂಲಕ ಬೆಲೆತೆತ್ತ ಭಾರತಕ್ಕೆ, ಫೆ.2ರಿಂದ ಆರಂಭಗೊಳ್ಳಲಿರುವ 2ನೇ ಟೆಸ್ಟ್‌ಗೂ ಮುನ್ನ ಆಯ್ಕೆ ಗೊಂದಲ ಶುರುವಾಗಿದೆ.

  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved