• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಕಲಗಿ ಪಶು ಆಸ್ಪತ್ರೆಗೆ ಜಿಪಂ ಸಿಇಒ ರಾಹುಲ್‌ ಶಿಂಧೆ ಭೇಟಿ

Sep 20 2024, 01:45 AM IST
ಬೆಳಗಾವಿಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಪಶು ಚಿಕಿತ್ಸಾಲಯಕ್ಕೆ ಜಿಪಂ ಸಿಇಒ ರಾಹುಲ ಶಿಂಧೆ ಗುರುವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಔಷಧ ದಾಸ್ತಾನು ವಹಿ, ಲಸಿಕಾ ವಹಿ, ಕೃತಕ ಗರ್ಭಧಾರಣೆ ವಹಿಗಳನ್ನು ಪರಿಶೀಲಿಸಿದರು.

ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಹೇಳಿಕೆ: ಕಾಂಗ್ರೆಸ್‌ನಿಂದ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು

Sep 19 2024, 02:00 AM IST
ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಆಡಳಿತಾರೂಢ ಎನ್‌ಡಿಎ ನಾಯಕರು ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ರಾಹುಲ್‌ ಗಾಂಧಿ ದೇಶದ ನಂ.1 ಭಯೋತ್ಪಾದಕ: ಸಚಿವ, ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು

Sep 16 2024, 01:54 AM IST

ಕೇಂದ್ರ ಸಚಿವ ರವೀಂದ್ರ ಸಿಂಗ್ ಬಿಟ್ಟು ರಾಹುಲ್ ಗಾಂಧಿಯವರನ್ನು 'ನಂ.1 ಭಯೋತ್ಪಾದಕ' ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ.  

ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

Sep 15 2024, 01:58 AM IST
ಎಸ್ಸಿ, ಎಸ್ಟಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ತಮ್ಮ ಸದಸ್ಯತ್ವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಎಸ್ಸಿ, ಎಸ್ಟಿ ಮೋರ್ಚಾ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದರು.

ರಾಹುಲ್‌ ಗಾಂಧಿ ಹೇಳಿಕೆ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಟಿ: ಬಿ.ಕೆ.ಹರಿಪ್ರಸಾದ್‌

Sep 15 2024, 01:55 AM IST
ನರಸಿಂಹರಾಜಪುರ, ರಾಹುಲ್‌ ಗಾಂಧಿ ಅವರು ಅಮೆರಿಕಾ ಪ್ರವಾಸದಲ್ಲಿದ್ದಾಗ ಮೀಸಲಾತಿ ರದ್ದತಿ ವಿಚಾರ ಹೇಳಿದ್ದಾರೆ ಎಂದು ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ದೂರಿದರು.

ರಾಹುಲ್‌ ಗಾಂಧಿ ದಲಿತರು, ಹಿಂದುಳಿದ ವರ್ಗಗಳ ಕ್ಷಮೆ ಯಾಚಿಸಲಿ: ಕೋಣೆಮನೆ

Sep 14 2024, 01:53 AM IST
ಸಂವಿಧಾನದತ್ತವಾದ ಮೀಸಲಾತಿಗೆ ಚ್ಯುತಿ ತರಲು ಬಿಜೆಪಿ ಬಿಡುವುದಿಲ್ಲ. ರಾಹುಲ್ ಹೇಳಿಕೆ ಬಗ್ಗೆ ಬಿಜೆಪಿ ಜನಜಾಗೃತಿ ಮೂಡಿಸಲಿದೆ. ಪ್ರತಿ ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೋಣೆಮನೆ ಹೇಳಿದರು.

ರಾಹುಲ್‌ ಗಾಂಧಿ ಪ್ರತಿಕೃತಿ ದಹಿಸಿ ಪ್ರತಿಭಟನೆ

Sep 14 2024, 01:51 AM IST
ದಲಿತ ವಿರೋಧಿ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು

ಮೀಸಲು ರದ್ದು ಹೇಳಿಕೆ: ರಾಹುಲ್‌ ರಾಜೀನಾಮೆ, ಗಡಿಪಾರಿಗೆ ಒತ್ತಾಯ

Sep 14 2024, 01:45 AM IST
ಮೀಸಲಾತಿ ತೆಗೆಯುತ್ತೇವೆ ಎನ್ನುವ ಸಂವಿಧಾನ ವಿರೋಧಿ ಹೇಳಿಕೆಯನ್ನು ವಿದೇಶದಲ್ಲಿ ನೀಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್.ಸಿ ಮೋರ್ಚಾದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.

ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಮೋಹನ್ ವಿಶ್ವ ಆಗ್ರಹ

Sep 13 2024, 01:35 AM IST
ಸಂಸತ್‍ನಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರಾದ ರಾಹುಲ್‍ ಗಾಂಧಿಯವರು ದೇಶದ ಪ್ರಶ್ನೆ ಬಂದಾಗ ದೇಶ ವಿರೋಧಿ ಹೇಳಿಕೆ ನೀಡುತ್ತಿರುವುದು ವಿಪರ್ಯಾಸವಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಮೋಹನ್ ವಿಶ್ವ ಹೇಳಿದರು.

ಮೀಸಲಾತಿ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 13 2024, 01:35 AM IST
ಮೀಸಲಾತಿ ರದ್ದುಗೊಳಿಸುವುದಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved