• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

90 ಸೋಲುಗಳಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಹತಾಶೆ : ಬಿಜೆಪಿ

Sep 19 2025, 01:00 AM IST
ಆಳಂದದಲ್ಲಿ ಭಾರೀ ಮತಗಳವು ಯತ್ನ ನಡೆದಿತ್ತು ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಿಜೆಪಿ ಸಂಸದ ಅನುರಾಗ್‌ ತಿರುಗೇಟು ನೀಡಿದ್ದು, ಆ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದ್ದು ಮತಚೋರಿ ಮಾಡಿಯೇ? ಎಂದು ಕಾಲೆಳೆದಿದ್ದಾರೆ.

ಆಟಂ ಬಾಂಬ್‌ ಆಯ್ತು, ಹೈಡ್ರೋಜನ್‌ ಬಾಂಬ್‌ ಹಾಕ್ತೇವೆ : ರಾಹುಲ್‌ ಗಾಂಧಿ

Sep 02 2025, 01:00 AM IST
ಆಟಂ ಬಾಂಬ್‌ ಆಯ್ತು, ಇದೀಗ ಕಾಂಗ್ರೆಸ್‌ ಪಕ್ಷ ಸದ್ಯದಲ್ಲೇ ಮತಗಳ್ಳತನ ಕುರಿತು ಹೈಡ್ರೋಜನ್‌ ಬಾಂಬ್‌ ಹಾಕಲಿದೆ. ಇದಾದ ಬಳಿಕ ಪ್ರಧಾನಿ ಮೋದಿ ಅವರು ದೇಶಕ್ಕೆ ತಮ್ಮ ಮುಖ ತೋರಿಸಲೂ ಆಗದ ಸ್ಥಿತಿ ಬರಲಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಹುಲ್‌ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಲಿ: ರಮಾನಾಥ ರೈ

Aug 15 2025, 01:01 AM IST
ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ರಾಹುಲ್‌ ಗಾಂಧಿ ಉದಾಹರಣೆ ಸಹಿತ ತೋರಿಸಿಕೊಟ್ಟಿದ್ದಾರೆ. ಅವರು ಎತ್ತಿರುವ ಪ್ರಶ್ನೆಗಳು ದೇಶಾದ್ಯಂತ ಚರ್ಚೆಯ ವಿಷಯವಾಗಿದೆ. ಇದಕ್ಕೆ ಉತ್ತರಿಸಬೇಕಾದ ಜವಾಬ್ದಾರಿ ಚುನಾವಣಾ ಆಯೋಗದ್ದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.

ಮತಗಳ್ಳತನ; ರಾಹುಲ್‌ ಗಾಂಧಿ ಆರೋಪ ಸುಳ್ಳು- ಜೋಶಿ

Aug 10 2025, 01:31 AM IST
ಕೇಂದ್ರ ಸರ್ಕಾರ ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಮೂರನೇ ಭಾಷೆಯನ್ನಾಗಿ ಕಲಿಯಲಿ ಎಂದು ಹೇಳಿಲ್ಲ

ರಾಹುಲ್‌ ಗಾಂಧಿಗೆ ರಿಯಾಲಿಟಿ ಚೆಕ್‌ ತಿರುಗುಬಾಣ

Aug 10 2025, 01:30 AM IST
ಲೋಕಸಭೆ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ಆಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಆ ನಿರ್ದಿಷ್ಟ ವಿಳಾಸಗಳ ಮಾಲೀಕರು, ನಿವಾಸಿಗಳ ಪೈಕಿ ಕೆಲವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಹತ್ತಾರು ಜನ ಏಕಕಾಲದಲ್ಲಿ ಮತದಾನ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಸಂವಿಧಾನ ಪುಸ್ತಕ ಬಿಡದ ರಾಹುಲ್‌ ಗಾಂಧಿ!

Aug 09 2025, 10:11 AM IST

ಪ್ರತಿಭಟನಾ ಸಮಾವೇಶದುದ್ದಕ್ಕೂ ರಾಹುಲ್‌ ಗಾಂಧಿ ಕೆಂಪು ಬಣ್ಣದ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುತ್ತಲೇ ಇದ್ದರು. ಕಾರ್ಯಕ್ರಮ ಅಂತಿಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಸಂವಿಧಾನ ಪುಸ್ತಕ ನೀಡಿ, ಅವರ ಕೈಯನ್ನಿಡಿದು ಜನರತ್ತ ಎತ್ತಿದರು.

ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತೀವ್ರ ತಪರಾಕಿ!

Aug 05 2025, 05:19 AM IST

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ಬಗ್ಗೆ ಸುಪ್ರೀಂಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ

Aug 04 2025, 08:20 AM IST

ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಆ.5ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬಂದೋಬಸ್ತ್‌ ಕರ್ತವ್ಯಕ್ಕೆ 4,459 ಪೊಲೀಸರನ್ನು ನಿಯೋಜಿಸಲಾಗಿದೆ.

ರಾಹುಲ್‌ ಗಾಂಧಿ 2ನೇ ಅಂಬೇಡ್ಕರ್‌: ಕಾಂಗ್ರೆಸ್‌ ನಾಯಕ ಉದಿತ್‌ ರಾಜ್

Jul 27 2025, 12:05 AM IST
ಬಾಹ್ಯಾಕಾಶಕ್ಕೆ ಮೇಲ್ವರ್ಗದ ಶುಭಾಂಶು ಶುಕ್ಲಾ ಅವರ ಬದಲಿಗೆ ದಲಿತರನ್ನು ಕಳಿಸಬೇಕಿತ್ತು ಎಂದು ವಿವಾದ ಸೃಷ್ಟಿಸಿದ್ದ ಕಾಂಗ್ರೆಸ್ ನಾಯಕ ಉದಿತ್‌ ರಾಜ್‌ ಈಗ ರಾಹುಲ್‌ ಗಾಂಧಿ ಅವರು ಎರಡನೇ ಅಂಬೇಡ್ಕರ್‌ ಎಂದು ಹೇಳಿದ್ದಾರೆ.

ಟ್ರಂಪ್‌ ವ್ಯಾಪಾರ ಡೆಡ್‌ಲೈನ್‌ಗೆ ಮೋದಿ ತಲೆ ಬಾಗ್ತಾರೆ : ರಾಹುಲ್‌ ಗಾಂಧಿ

Jul 06 2025, 01:48 AM IST
ಅಮೆರಿಕ ಜತೆ ನಡೆಯುತ್ತಿರುವ ವ್ಯಾಪಾರ ಒಪ್ಪಂದ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಟ್ರಂಪ್‌ ಮುಂದೆ ಪ್ರಧಾನಿ ಮೋದಿ ತಮ್ಮ ತಲೆ ತಗ್ಗಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved