• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

40% ವಿವಾದ: ರಾಹುಲ್‌ ಗಾಂಧಿ, ಸಿದ್ಧರಾಮಯ್ಯ, ಡಿಕೆ ಶಿವಕುಮಾರ್‌ಗೆ ಕೋರ್ಟ್‌ ಸಮನ್ಸ್‌

Feb 24 2024, 02:34 AM IST

ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

ರಾಹುಲ್‌ ಗಾಂಧಿ ಜೊತೆ ಹೆಜ್ಜೆಗೆ 10 ಕೆಜಿ ತೂಕ ಕಮ್ಮಿಗೆ ಸೂಚಿಸಲಾಗಿತ್ತು: ಸಿದ್ದಿಕಿ

Feb 24 2024, 02:33 AM IST
ರಾಹುಲ್‌ ಗಾಂಧಿಯ ಜೊತೆ ಭಾರತ್‌ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುವುದನ್ನು ತಡಯುವ ಸಲುವಾಗಿ ತನಗೆ 10 ಕೆಜಿ ಬೊಜ್ಜು ಕರಗಿಸುವಂತೆ ಸೂಚಿಸಲಾಗಿತ್ತು ಎಂದು ಜೀಶಾನ್‌ ಸಿದ್ದಿಕಿ ಆರೋಪಿಸಿದ್ದಾರೆ.

ಉ.ಪ್ರದೇಶ ಯುವಕರು ಕುಡುಕರು: ರಾಹುಲ್‌ ಗಾಂಧಿ ಹೊಸ ವಿವಾದ

Feb 21 2024, 02:01 AM IST
ಉತ್ತರ ಪ್ರದೇಶದ ಯುವಕರು ರಾತ್ರೋರಾತ್ರಿ ರಸ್ತೆಯಲ್ಲಿ ಕುಡಿದು ಕುಣಿದಾಡುತ್ತಿದ್ದು, ಅವರ ಭವಿಷ್ಯ ಕಲ್ಮಶವಾಗಿದದೆ ಎನ್ನುವ ಮೂಲಕ ರಾಹುಲ್‌ ಗಾಂಧಿ ವಿವಾದ ಸೃಷ್ಟಿಸಿದ್ದಾರೆ.

ಇಂಡಿಯಾ ಕೂಟ ಗೆದ್ದರೆ ಶೇ.70ರ ಮೀಸಲು ಮಿತಿ ನಿಯಮ ರದ್ದು: ರಾಹುಲ್‌ ಗಾಂಧಿ

Feb 06 2024, 01:40 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರ ರಚಿಸಿದರೆ ಮೀಸಲಾತಿಗೆ ಶೇ.50ರ ಮಿತಿಯನ್ನು ತೆಗೆಯುವುದಾಗಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ನ್ಯಾಯಯಾತ್ರೆಗೆ ಬಿಜೆಪಿ ಅಡ್ಡಿ ಉದ್ದೇಶಪೂರ್ವಕ: ಸಿಎಂ ಸಿದ್ದರಾಮಯ್ಯ

Jan 25 2024, 02:05 AM IST
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ರಾಮಮಂದಿರ ಉದ್ಘಾಟನೆ ಬಿಜೆಪಿ ಕಾರ್‍ಯಕ್ರಮ : ರಾಹುಲ್‌ ಗಾಂಧಿ

Jan 17 2024, 01:46 AM IST

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ವಿರೋಧಿಸಿರುವ ಕಾರಣ ಅದು ಬಿಜೆಪಿ/ಆರ್‌ಎಸ್‌ಎಸ್‌ ಕಾರ್ಯಕ್ರಮವಾಗಿದೆ. ಹೀಗಾಗಿ ನಮಗೆ ಅಲ್ಲಿಗೆ ತೆರೆಳಲು ಕಷ್ಟ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂದಿ ಹೇಳಿದ್ದಾರೆ. 

ಮಣಿಪುರದಿಂದ ನಾಗಾಲ್ಯಾಂಡ್‌ ತಲುಪಿದ ರಾಹುಲ್‌ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ

Jan 16 2024, 01:50 AM IST

ಮಣಿಪುರದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪೂರ್ಣವಾಗಿದ್ದು, ನಂತರ ನಾಗಾಲ್ಯಾಂಡ್‌ ಪ್ರವೇಶ ಮಾಡಿದೆ. 2ನೇ ದಿನ ಪೂರೈಸಿದ ಕಾಂಗ್ರೆಸ್‌ನ ಹೈಬ್ರಿಡ್‌ ಯಾತ್ರೆ ಮುಂದೆ ಸಾಗುತ್ತಿದೆ.

ಜನರ ಕ್ಷಮೆ ಕೋರಲು ರಾಹುಲ್‌ ಗಾಂಧಿ ಪಾದಯಾತ್ರೆ: ಎಸ್ ಮುನಿಸ್ವಾಮಿ ಲೇವಡಿ

Jan 16 2024, 01:47 AM IST
ಈ ಹಿಂದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಈಗ ‘ನ್ಯಾಯಕ್ಕಾಗಿ ಹೋರಾಟ’ ಹೆಸರಿನಲ್ಲಿ ಅನ್ಯಾಯದ ಪರವಾಗಿ ಪಾದಯಾತ್ರೆ ಆರಂಭಿಸಿದ್ದಾರೆ

ಇಂದಿನಿಂದ ರಾಹುಲ್‌ ಗಾಂಧಿ 2ನೇ ಯಾತ್ರೆ ಆರಂಭ

Jan 14 2024, 01:32 AM IST
ಭಾರತ್‌ ಜೋಡೋ ಯಾತ್ರೆಯಂತೆ ಮತ್ತೊಂದು ಯಾತ್ರೆಗೆ ಕೈಹಾಕಿರುವ ರಾಹುಲ್‌ ಗಾಂಧಿ ಅವರು, ಭಾರತ್‌ ನ್ಯಾಯ್‌ ಯಾತ್ರೆಯನ್ನು ಇಂದಿನಿಂದ ಮಣಿಪುರದಿಂದ ಆರಂಭಿಸಲಿದ್ದಾರೆ.

ಕೊನೆಗೂ ರಾಹುಲ್‌ ಗಾಂಧಿ ಯಾತ್ರೆಗೆ ಸಿಕ್ತು ಷರತ್ತಿನ ಅನುಮತಿ

Jan 11 2024, 01:31 AM IST

ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ದೃಷ್ಟಿಯಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದ ಇಂಫಾಲದಿಂದ ಮುಂಬೈಗೆ ಕಾಂಗ್ರೆಸ್‌ ವತಿಯಿಂದ ನಡೆಸಲು ಉದ್ದೇಶಿಸಲಾದ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಕೊನೆಗೂ ಮಣಿಪುರ ಸರ್ಕಾರ ಷರತ್ತಿನ ಅನುಮತಿ ನೀಡಿದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved