• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ರಾಜ್ಯಕ್ಕೆ ಬಂದರೆ ಎನ್‌ಡಿಎಗೆ ಹೆಚ್ಚು ಸ್ಥಾನ: ಪ್ರಜ್ವಲ್‌ ರೇವಣ್ಣ

Apr 18 2024, 02:20 AM IST
ರಾಹುಲ್ ಗಾಂಧಿ ರಾಜ್ಯಕ್ಕೆ ಪ್ರಚಾರಕ್ಕಾಗಿ ಬಂದರೆ ಕೇಂದ್ರದಲ್ಲಿ ಎನ್‌ಡಿಎ ನಾಲ್ಕು ನೂರಲ್ಲ, ಐನೂರು ಸ್ಥಾನವನ್ನು ಗೆಲ್ಲುತ್ತದೆ. ಅವರು ಬಂದರೆ ಏನೂ ಬದಲಾವಣೆ ಆಗುವುದಿಲ್ಲ ಎಂದು ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ

Apr 16 2024, 01:02 AM IST
ಇಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರುವ ಹೆಲಿಕಾಪ್ಟರ್‌ವೊಂದನ್ನು ಚುನಾವಣಾ ಅಧಿಕಾರಿಗಳು ಸೋಮವಾರ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದರು.

ವಯನಾಡು ಲೋಕಸಭಾ ರೇಸಲ್ಲಿ ರಾಹುಲ್‌ ಗಾಂಧಿ ಮುಂಚೂಣಿ

Apr 09 2024, 12:52 AM IST
2019ರ ಲೋಕಸಭಾ ಚುನಾವಣೆ ವೇಳೆ ಉತ್ತರಪ್ರದೇಶದ ಅಮೇಠಿಯಲ್ಲಿ ಸೋಲಿನ ಸಾಧ್ಯತೆ ಊಹಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹುಡುಕಿಕೊಂಡ ಮತ್ತೊಂದು ಕ್ಷೇತ್ರ ಕೇರಳದ ವಯನಾಡು. ಊಹೆ ಸುಳ್ಳಾಗಲಿಲ್ಲ.

ಚುನಾವಣೆ ಗೆದ್ದ ಬಳಿಕ ಪಿಎಂ ಆಯ್ಕೆ: ರಾಹುಲ್‌ ಗಾಂಧಿ

Apr 06 2024, 12:46 AM IST
ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರಾಗುತ್ತಾರೆ ಎಂದು ಇಂಡಿಯಾ ಮೈತ್ರಿಕೂಟ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ಮತ್ತು ವಯನಾಡು ಕ್ಷೇತ್ರದ ಕಾಂಗ್ರಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಶುಕ್ರವಾರ ತಿಳಿಸಿದರು.

ರಾಹುಲ್‌ ಗಾಂಧಿ ಆಸ್ತಿ ಕೇವಲ 20 ಕೋಟಿ!

Apr 04 2024, 01:02 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಳಿ ತಮ್ಮ ಬಳಿ ಒಟ್ಟು 20 ಕೋಟಿ ರು. ಮೌಲ್ಯದ ಆಸ್ತಿ ಇದೆ ಎಂದು ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸಿದ್ದಾರೆ

ಕಾಂಗ್ರೆಸ್‌ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಸ್ತ್ರೀಯರಿಗೆ 50% ಮೀಸಲು ರಾಹುಲ್‌ ಗಾಂಧಿ

Mar 30 2024, 12:58 AM IST

ಸಶಕ್ತ ಮಹಿಳೆಯರು ದೇಶದ ಹಣೆಬರಹವನ್ನೇ ಬದಲಿಸುವಷ್ಟು ಸಬಲರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಜಾರಿ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ.

ಕೈ ಸರ್ಕಾರ ಬಂದ ಬಳಿಕ ತೆರಿಗೆ ಭಯೋತ್ಪಾದಕರ ವಿರುದ್ಧ ಕ್ರಮ: ರಾಹುಲ್‌ ಗಾಂಧಿ

Mar 30 2024, 12:45 AM IST
ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಣಕಾಸು ತನಿಖೆ ಸಂಸ್ಥೆಗಳ ಮೂಲಕ ತೆರಿಗೆ ಭಯೋತ್ಪಾದನೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಚ್ಚರಿಸಿದ್ದಾರೆ.

ಇವಿಎಂ, ಇ.ಡಿ, ಸಿಬಿಐ ಇಲ್ಲದೇ ಮೋದಿ ಎಲೆಕ್ಷನ್‌ ಗೆಲ್ಲಲ್ಲ: ರಾಹುಲ್‌ ಗಾಂಧಿ

Mar 18 2024, 01:48 AM IST
ನಿರುದ್ಯೋಗ, ಹಣದುಬ್ಬರ, ಸಮಾಜದಲ್ಲಿನ ದ್ವೇಷದ ಬಗ್ಗೆ ಗಮನ ಸೆಳೆಯಲು ನ್ಯಾಯ ಯಾತ್ರೆಯನ್ನು ನಡೆಸಲಾಗಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ನುರಿತ ಚೀನಿ ಸೈನಿಕರ ಮುಂದೆ ಅಗ್ನಿವೀರರ ಕತೆಯೇನು?: ರಾಹುಲ್‌ ಗಾಂಧಿ ಪ್ರಶ್ನೆ

Mar 15 2024, 01:15 AM IST
ನುರಿತ ಚೀನಿ ಸೈನಿಕರ ಮುಂದೆ ಅಗ್ನಿವೀರರ ಕತೆಯೇನು ಎಂದು ರಾಹುಲ್‌ ಪ್ರಶ್ನಿಸಿದ್ದು, ‘ಅದಾನಿಗೆ ಲಾಭ ಮಾಡಲು ಮೋದಿಯಿಂದ ಅಗ್ನಿವೀರ ಸ್ಕೀಂ’ ಜಾರಿ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಗೆದ್ದರೆ 50% ಮೀಸಲು ಮಿತಿ ರದ್ದು: ರಾಹುಲ್‌ ಗಾಂಧಿ

Mar 10 2024, 01:33 AM IST
‘ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ. ಜನರ ಆರ್ಥಿಕ ಸ್ಥಿತಿಯನ್ನು ಅಳೆದು, ಮೀಸಲಾತಿಗೆ ಇರುವ ಶೇ.50ರ ಮಿತಿಯನ್ನೇ ಬುಡಮೇಲು ಮಾಡುತ್ತೇವೆ’.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved