• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮಮಂದಿರ ಉದ್ಘಾಟನೆ ಬಿಜೆಪಿ ಕಾರ್‍ಯಕ್ರಮ : ರಾಹುಲ್‌ ಗಾಂಧಿ

Jan 17 2024, 01:46 AM IST

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್‌ ವಿರೋಧಿಸಿರುವ ಕಾರಣ ಅದು ಬಿಜೆಪಿ/ಆರ್‌ಎಸ್‌ಎಸ್‌ ಕಾರ್ಯಕ್ರಮವಾಗಿದೆ. ಹೀಗಾಗಿ ನಮಗೆ ಅಲ್ಲಿಗೆ ತೆರೆಳಲು ಕಷ್ಟ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂದಿ ಹೇಳಿದ್ದಾರೆ. 

ಮಣಿಪುರದಿಂದ ನಾಗಾಲ್ಯಾಂಡ್‌ ತಲುಪಿದ ರಾಹುಲ್‌ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ

Jan 16 2024, 01:50 AM IST

ಮಣಿಪುರದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಪೂರ್ಣವಾಗಿದ್ದು, ನಂತರ ನಾಗಾಲ್ಯಾಂಡ್‌ ಪ್ರವೇಶ ಮಾಡಿದೆ. 2ನೇ ದಿನ ಪೂರೈಸಿದ ಕಾಂಗ್ರೆಸ್‌ನ ಹೈಬ್ರಿಡ್‌ ಯಾತ್ರೆ ಮುಂದೆ ಸಾಗುತ್ತಿದೆ.

ಜನರ ಕ್ಷಮೆ ಕೋರಲು ರಾಹುಲ್‌ ಗಾಂಧಿ ಪಾದಯಾತ್ರೆ: ಎಸ್ ಮುನಿಸ್ವಾಮಿ ಲೇವಡಿ

Jan 16 2024, 01:47 AM IST
ಈ ಹಿಂದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಈಗ ‘ನ್ಯಾಯಕ್ಕಾಗಿ ಹೋರಾಟ’ ಹೆಸರಿನಲ್ಲಿ ಅನ್ಯಾಯದ ಪರವಾಗಿ ಪಾದಯಾತ್ರೆ ಆರಂಭಿಸಿದ್ದಾರೆ

ಇಂದಿನಿಂದ ರಾಹುಲ್‌ ಗಾಂಧಿ 2ನೇ ಯಾತ್ರೆ ಆರಂಭ

Jan 14 2024, 01:32 AM IST
ಭಾರತ್‌ ಜೋಡೋ ಯಾತ್ರೆಯಂತೆ ಮತ್ತೊಂದು ಯಾತ್ರೆಗೆ ಕೈಹಾಕಿರುವ ರಾಹುಲ್‌ ಗಾಂಧಿ ಅವರು, ಭಾರತ್‌ ನ್ಯಾಯ್‌ ಯಾತ್ರೆಯನ್ನು ಇಂದಿನಿಂದ ಮಣಿಪುರದಿಂದ ಆರಂಭಿಸಲಿದ್ದಾರೆ.

ಕೊನೆಗೂ ರಾಹುಲ್‌ ಗಾಂಧಿ ಯಾತ್ರೆಗೆ ಸಿಕ್ತು ಷರತ್ತಿನ ಅನುಮತಿ

Jan 11 2024, 01:31 AM IST

ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ದೃಷ್ಟಿಯಿಂದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದ ಇಂಫಾಲದಿಂದ ಮುಂಬೈಗೆ ಕಾಂಗ್ರೆಸ್‌ ವತಿಯಿಂದ ನಡೆಸಲು ಉದ್ದೇಶಿಸಲಾದ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಕೊನೆಗೂ ಮಣಿಪುರ ಸರ್ಕಾರ ಷರತ್ತಿನ ಅನುಮತಿ ನೀಡಿದೆ.

ರಾಹುಲ್‌ ಗಾಂಧಿ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಇನ್ನೂ ಸಿಕ್ಕಿಲ್ಲ ಅನುಮತಿ!

Jan 10 2024, 01:45 AM IST
ಮಣಿಪುರ, ಅಸ್ಸಾಂನಲ್ಲಿ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಅನುಮತಿ ನಿರಾಕರಣೆ ಮಾಡಲಾಗಿದೆ. ಅನುಮತಿ ವಿಷಯ ಕೇಂದ್ರಕ್ಕೆ ಬಿಟ್ಟ ರಾಜ್ಯಗಳು, ಇಬ್ಬಗೆ ನೀತಿ ಅನುಸರಿಸಿವೆ.

ರಾಹುಲ್‌ ಗಾಂಧಿ ಇನ್ನೊಂದು ಯಾತ್ರೆ

Dec 28 2023, 01:46 AM IST
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಬರೋಬ್ಬರಿ ಮೂರು ತಿಂಗಳ ಕಾಲ ‘ಭಾರತ್‌ ಜೋಡೋ’ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇದೀಗ ಅದಕ್ಕಿಂತ ದೊಡ್ಡ ಯಾತ್ರೆ ಹಮ್ಮಿಕೊಂಡಿದ್ದಾರೆ. ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಮಣಿಪುರದಿಂದ ಮುಂಬೈವರೆಗೆ ‘ಭಾರತ್‌ ನ್ಯಾಯ ಯಾತ್ರೆ’ಯನ್ನು ಘೋಷಿಸಿದ್ದಾರೆ.

ಕುಸ್ತಿಪಟುಗಳ ಹೋರಾಟಕ್ಕೆ ರಾಹುಲ್‌ ಗಾಂಧಿ ಬೆಂಬಲ

Dec 28 2023, 01:45 AM IST
ಭಜರಂಗ್‌ ಪೂನಿಯಾರನ್ನು ಭೇಟಿ ಮಾಡಿದ ರಾಹುಲ್‌, ಅವರೊಂದಿಗೆ ಕೆಲ ಸಮಯ ಕಳೆದರು. ಕುಸ್ತಿಪಟುಗಳ ಅಭ್ಯಾಸ, ದೈನಂದಿನ ಚಟುವಟಿಕೆ ಬಗ್ಗೆ ತಿಳಿದುಕೊಂಡಿದ್ದಲ್ಲೇ ಬಜರಂಗ್‌ ಜೊತೆ ಕುಸ್ತಿ ಆಡಿ ಗಮನ ಸೆಳೆದರು.

ರಾಹುಲ್‌ ಗಾಂಧಿ, ಕಲ್ಯಾಣ ಬ್ಯಾನರ್ಜಿ ಅಮಾನತಿಗೆ ಒತ್ತಾಯ

Dec 22 2023, 01:30 AM IST
ಸಂಸತ್ತಿನಲ್ಲಿ ಉಪರಾಷ್ಟ್ರಪತಿಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ಉಪ ರಾಷ್ಟ್ರಪತಿಗಳಿಗೆ ಅವಮಾನಿಸುವ ಮೂಲಕ ಜನಪ್ರತಿನಿಧಿಗಳ ಕಾಯ್ದೆ ಉಲ್ಲಂಘಿಸಿದ್ದಾರೆ.

ರಾಹುಲ್‌ ಗಾಂಧಿಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

Dec 22 2023, 01:30 AM IST
ಚಿಕ್ಕೋಡಿಯ ಬಸವಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved