• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವಹೇಳನ : ರಾಹುಲ್‌ ಗಾಂಧಿಗೆ ಜಾಮೀನು

Jan 11 2025, 12:46 AM IST
ಪುಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಎದುರಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದೆ.

ಬಟಾಣಿ, ಬೆಳ್ಳುಳ್ಳಿ ಬೆಲೆ ಕೇಳಿ ರಾಹುಲ್‌ ಗಾಂಧಿ ಕಂಗಾಲು

Dec 25 2024, 12:51 AM IST
‘ಜನ ಬೆಲೆ ಏರಿಕೆಯಿಂದ ಒದ್ದಾಡುತ್ತಾ ದಿನನಿತ್ಯದ ಅಗತ್ಯತೆಗಳಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರೆ, ಸರ್ಕಾರ ಮಾತ್ರ ಕುಂಭಕರ್ಣನಂತೆ ಮಲಗಿದೆ’ ಎಂದು ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸಂಸತ್ತಲ್ಲಿ ಇಬ್ಬರುಎಂಪಿಗಳನ್ನು ತಳ್ಳಿ,ಬೀಳಿಸಿದ ಪ್ರಕರಣ : ರಾಹುಲ್‌ ಗಾಂಧಿವಿರುದ್ಧ ಎಫ್‌ಐಆರ್‌

Dec 20 2024, 12:48 AM IST
ಆಡಳಿತ- ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ, ರಾಜಕೀಯ ಸಮರಕ್ಕೆ ಸದಾ ಸಾಕ್ಷಿಯಾಗುವ ಸಂಸತ್‌ ಭವನ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ.

ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ವೇಳೆ ತಳ್ಳಾಟ : ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಕೊಲೆ ಯತ್ನ ದೂರು

Dec 20 2024, 12:45 AM IST
ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ವೇಳೆ ತಳ್ಳಾಟ- ನೂಕಾಟ ನಡೆದಿದ್ದು, ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್‌ ಪರಸ್ಪರರ ವಿರುದ್ಧ ದೂರು- ಪ್ರತಿದೂರುಗಳನ್ನು ದಾಖಲಿಸಿವೆ. ಮಹತ್ವದ ಸಂಗತಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಕಾಂಗ್ರೆಸ್‌ ಕೊಲೆ ಯತ್ನ ದೂರು ದಾಖಲಿಸಿದೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅತ್ಯುನ್ನತ ದೇಶದ್ರೋಹಿ : ಬಿಜೆಪಿ ಪ್ರಹಾರ

Dec 06 2024, 08:58 AM IST
ಅಮೆರಿಕದ ‘ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಶನ್ ರಿಪೋರ್ಟಿಂಗ್ ಪ್ರಾಜೆಕ್ಟ್’ (ಒಸಿಸಿಆರ್‌ಪಿ) ವರದಿಗಳನ್ನು ಉಲ್ಲೇಖಿಸಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈ ಹಿಂದೆ ಹಲವು ಗುರುತರ ಆರೋಪಗಳನ್ನು ಮಾಡಿದ್ದರು.

ರಾಹುಲ್‌ ಗಾಂಧಿ ದ್ವಿಪೌರತ್ವ: ಡಿ.19ಕ್ಕೆ ಕೇಂದ್ರದ ನಿಲುವು ಪ್ರಕಟ

Nov 27 2024, 01:00 AM IST
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವವನ್ನು ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿಯನ್ನು ಪರಿಶೀಲಿಸಲಾಗುತ್ತಿದೆ.

ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು : ಕೇಂದ್ರ ಸಚಿವ ಸಚಿವ ಪ್ರಹ್ಲಾದ ಜೋಶಿ

Nov 24 2024, 01:49 AM IST

  ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ಚುನಾವಣೆ ಫಲಿತಾಂಶ ಗಮನಿಸಿದರೆ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು ಎನ್ನುವುದು ಸಾಬೀತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂವಿಧಾನದ ಖಾಲಿ ಪ್ರತಿ ಹಂಚಿಕೆಗೆ ಮೋದಿ ಕಿಡಿ

Nov 10 2024, 01:47 AM IST
‘ಇತ್ತೀಚೆಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ‘ಭಾರತದ ಸಂವಿಧಾನ’ ಎಂದು ಖಾಲಿ ಪುಟಗಳ ಪುಸ್ತವನ್ನು ಹಂಚಿಕೆ ಮಾಡಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಾಯಕ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸಭೆಯಲ್ಲಿ ಸಂವಿಧಾನದ ಖಾಲಿ ಪ್ರತಿ ವಿತರಣೆ : ವಿವಾದ

Nov 07 2024, 11:52 PM IST
ಸಂವಿಧಾನ ರಕ್ಷಣೆಗಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಸಂವಿಧಾನದ ಖಾಲಿ ಪ್ರತಿಗಳನ್ನು ವಿತರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಮೀಸಲು ಕುರಿತ ರಾಹುಲ್‌ ಗಾಂಧಿ ಹೇಳಿಕೆಗೆ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಬೆಂಬಲ : ವಿವಾದ

Oct 26 2024, 12:55 AM IST
ಮೀಸಲಾತಿ ರದ್ದತಿ ಬಗೆಗಿನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಪಟೋಲೆ ಬೆಂಬಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved