• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ದ್ವಿಪೌರತ್ವ: ಡಿ.19ಕ್ಕೆ ಕೇಂದ್ರದ ನಿಲುವು ಪ್ರಕಟ

Nov 27 2024, 01:00 AM IST
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವವನ್ನು ಹೊಂದಿದ್ದಾರೆ ಎಂದು ಆರೋಪಿಸಿರುವ ಅರ್ಜಿಯನ್ನು ಪರಿಶೀಲಿಸಲಾಗುತ್ತಿದೆ.

ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು : ಕೇಂದ್ರ ಸಚಿವ ಸಚಿವ ಪ್ರಹ್ಲಾದ ಜೋಶಿ

Nov 24 2024, 01:49 AM IST

  ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ಚುನಾವಣೆ ಫಲಿತಾಂಶ ಗಮನಿಸಿದರೆ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿಫಲ ನಾಯಕರು ಎನ್ನುವುದು ಸಾಬೀತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂವಿಧಾನದ ಖಾಲಿ ಪ್ರತಿ ಹಂಚಿಕೆಗೆ ಮೋದಿ ಕಿಡಿ

Nov 10 2024, 01:47 AM IST
‘ಇತ್ತೀಚೆಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ‘ಭಾರತದ ಸಂವಿಧಾನ’ ಎಂದು ಖಾಲಿ ಪುಟಗಳ ಪುಸ್ತವನ್ನು ಹಂಚಿಕೆ ಮಾಡಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಾಯಕ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸಭೆಯಲ್ಲಿ ಸಂವಿಧಾನದ ಖಾಲಿ ಪ್ರತಿ ವಿತರಣೆ : ವಿವಾದ

Nov 07 2024, 11:52 PM IST
ಸಂವಿಧಾನ ರಕ್ಷಣೆಗಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಸಂವಿಧಾನದ ಖಾಲಿ ಪ್ರತಿಗಳನ್ನು ವಿತರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಮೀಸಲು ಕುರಿತ ರಾಹುಲ್‌ ಗಾಂಧಿ ಹೇಳಿಕೆಗೆ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಬೆಂಬಲ : ವಿವಾದ

Oct 26 2024, 12:55 AM IST
ಮೀಸಲಾತಿ ರದ್ದತಿ ಬಗೆಗಿನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಪಟೋಲೆ ಬೆಂಬಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ರಾಹುಲ್‌ ಗಾಂಧಿ ರೀತಿ ಪರಮೇಶ್ವರ್ ಚಿಲ್ಲರೆ ಮಾತುಗಳ ಆಡಬಾರದು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Oct 06 2024, 10:40 AM IST

ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ನೆಲೆಸಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ

Sep 30 2024, 01:30 AM IST
ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

ನಿಮ್ಮ ಜತೆ ನಾವಿದ್ದೇವೆ, ಧೈರ್‍ಯವಾಗಿ ಹೋರಾಡಿ : ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಫೋನ್‌

Sep 26 2024, 04:24 AM IST

ರಾಜಕೀಯದಲ್ಲಿ ಇಂತಹ ಷಡ್ಯಂತ್ರ ಹಾಗೂ ಸವಾಲುಗಳು ಸಹಜ. ಸಮರ್ಥವಾಗಿ ಎದುರಿಸಿ ಹೊರಬನ್ನಿ. ಹೈಕಮಾಂಡ್‌ ನಿಮ್ಮ ಜತೆಯಿದೆ’ ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧೈರ್ಯ ತುಂಬಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ದ್ವೇಷ : ಕಾಂಗ್ರೆಸ್ ಹೋರಾಟದ ಎಚ್ಚರಿಕೆ

Sep 22 2024, 01:59 AM IST

ರಾಹುಲ್ ಗಾಂಧಿಯವರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಮತ್ತು ಅವರ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. 

ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಹೇಳಿಕೆ: ಕಾಂಗ್ರೆಸ್‌ನಿಂದ ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು

Sep 19 2024, 02:00 AM IST
ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಆಡಳಿತಾರೂಢ ಎನ್‌ಡಿಎ ನಾಯಕರು ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved