• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

90ರ ದಶಕದಲ್ಲಿ ಕಾಂಗ್ರೆಸ್‌ ದಲಿತರು, ಒಬಿಸಿಗಳನ್ನು ಕಡೆಗಣಿಸಿತ್ತು : ರಾಹುಲ್‌ ಗಾಂಧಿ

Jan 31 2025, 12:46 AM IST
ನವದೆಹಲಿ: ಕಾಂಗ್ರೆಸ್‌ ಪಕ್ಷವು 90ರ ದಶಕದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.

‘ಗಾಂಧಿ ಭಾರತ’ ಸಮಾವೇಶಕ್ಕೆ ಬೆಳಗಾವಿ ಸಜ್ಜು ರಾಹುಲ್‌, ಪ್ರಿಯಾಂಕಾ ಸೇರಿ ಗಣ್ಯರು ಭಾಗಿ

Jan 20 2025, 07:46 AM IST

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2024ರ ಡಿಸೆಂಬರ್ 27ರಂದು ಮುಂದೂಡಲಾಗಿದ್ದ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಕಾರ್ಯಕ್ರಮವು ಜ.21ರಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ.

ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 20 2025, 01:30 AM IST
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತ ದೇಶದ ವಿರುದ್ಧವೇ ಹೋರಾಟ ಮಾಡುವೆವು

ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 18 2025, 12:49 AM IST
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯವಾಗಿ ಎಲ್ಲವನ್ನು ಅನುಭವಿಸಿರುವ ರಾಹುಲ್ ಗಾಂಧಿಯವರು ಅಪ್ರಬುದ್ಧ ಹೇಳಿಕೆಯಿಂದ ಭಾರತಕ್ಕೆ ಅಪಮಾನವಾಗಿದೆ.

ಕಾಂಗ್ರೆಸ್‌ ಸಮಾವೇಶದಲ್ಲಿ ರಾಹುಲ್‌ ಗಾಂಧಿ, ಖರ್ಗೆ ಭಾಗಿ : ಸಚಿವ ಸತೀಶ ಜಾರಕಿಹೊಳಿ

Jan 17 2025, 12:45 AM IST
ಗಾಂಧಿ ಭಾರತ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ‌ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸ್ವಾತಂತ್ರ್ಯದ ಕುರಿತ ಮೋಹನ್‌ ಭಾಗವತ್‌ ಹೇಳಿಕೆ ರಾಷ್ಟ್ರದ್ರೋಹದ್ದು : ರಾಹುಲ್‌ ಗಾಂಧಿ

Jan 16 2025, 01:30 AM IST
ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು ಎಂಬ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇಂದು ಭಾರತದ ವಿರುದ್ಧವೇ ಕಾಂಗ್ರೆಸ್‌ ಹೋರಾಡುವ ಪರಿಸ್ಥಿತಿ: ರಾಹುಲ್‌ ಗಾಂಧಿ ವಿವಾದ

Jan 16 2025, 12:47 AM IST
‘ಕಾಂಗ್ರೆಸ್‌ ಈಗ ಕೇವಲ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಹೋರಾಡುತ್ತಿಲ್ಲ. ಬದಲಿಗೆ ಅದು ಭಾರತ ದೇಶದ ವಿರುದ್ಧ ಹೋರಾಡುತ್ತಿದೆ ಹೋರಾಡುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೀಡಿದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವಹೇಳನ : ರಾಹುಲ್‌ ಗಾಂಧಿಗೆ ಜಾಮೀನು

Jan 11 2025, 12:46 AM IST
ಪುಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಎದುರಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದೆ.

ಬಟಾಣಿ, ಬೆಳ್ಳುಳ್ಳಿ ಬೆಲೆ ಕೇಳಿ ರಾಹುಲ್‌ ಗಾಂಧಿ ಕಂಗಾಲು

Dec 25 2024, 12:51 AM IST
‘ಜನ ಬೆಲೆ ಏರಿಕೆಯಿಂದ ಒದ್ದಾಡುತ್ತಾ ದಿನನಿತ್ಯದ ಅಗತ್ಯತೆಗಳಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರೆ, ಸರ್ಕಾರ ಮಾತ್ರ ಕುಂಭಕರ್ಣನಂತೆ ಮಲಗಿದೆ’ ಎಂದು ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸಂಸತ್ತಲ್ಲಿ ಇಬ್ಬರುಎಂಪಿಗಳನ್ನು ತಳ್ಳಿ,ಬೀಳಿಸಿದ ಪ್ರಕರಣ : ರಾಹುಲ್‌ ಗಾಂಧಿವಿರುದ್ಧ ಎಫ್‌ಐಆರ್‌

Dec 20 2024, 12:48 AM IST
ಆಡಳಿತ- ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ, ರಾಜಕೀಯ ಸಮರಕ್ಕೆ ಸದಾ ಸಾಕ್ಷಿಯಾಗುವ ಸಂಸತ್‌ ಭವನ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved