ಕೇರಳದ ವಯನಾಡ್ ಕ್ಷೇತ್ರದ ಹಿಂದಿನ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಗುರುವಾರ ಮಧ್ಯಾಹ್ನ ಇಲ್ಲಿನ ಭೂಕುಸಿತ ದುರಂತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದರು.
‘ಪ್ರಧಾನಿ ನರೇಂದ್ರ ಮೋದಿ ಹೆಣೆದ ಆಧುನಿಕ ಚಕ್ರವ್ಯೂಹದಲ್ಲಿ ಭಾರತ ಇಂದು ಸಿಲುಕಿದೆ. ಮಹಾಭಾರತದ ಯುದ್ಧದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿದ ಅಭಿಮನ್ಯುವಿನ ಜಾಗದಲ್ಲಿ ಇಂದು ಭಾರತದ ಯುವಕರು, ಮಹಿಳೆಯರು, ರೈತರು ಮತ್ತು ಸಣ್ಣ ಉದ್ಯಮಿಗಳು ಇದ್ದಾರೆ’