• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

400 ಮಹಿಳೆಯರ ಮೇಲೆ ಪ್ರಜ್ವಲ್‌ ರೇಪ್‌ ಮಾಡಿದ್ದಾರೆಂದ ರಾಹುಲ್‌ ಗಾಂಧಿ ವಿರುದ್ಧ ಅರ್ಜಿ

Jul 31 2024, 01:11 AM IST
ಪ್ರಜ್ವಲ್ ರೇವಣ್ಣ ಅವರನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನಹಾನಿಯಾಗುವಂತೆ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ VS ರಕ್ಷಣಾ ಸಚಿವ ರಾಜನಾಥ್‌ ಅಗ್ನಿವೀರ ಕದನ

Jul 30 2024, 12:40 AM IST
ಸೇನೆಗೆ ಅಲ್ಪಾವಧಿಗೆ ಯೋಧರ ನೇಮಕಕ್ಕೆ ಅವಕಾಶ ಮಾಡಿಕೊಡುವ ಅಗ್ನಿಪಥ್‌ ಯೋಜನೆ ಸೋಮವಾರ ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಲೋಕಸಭೆಯ ವಿಪಕ್ಷ ರಾಹುಲ್‌ ಗಾಂಧಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು.

ಪ್ರಧಾನಿ ನರೇಂದ್ರ ಮೋದಿ ಹೆಣೆದ ಚಕ್ರವ್ಯೂಹದಲ್ಲಿ ಸಿಲುಕಿದ ಭಾರತ : ರಾಹುಲ್‌ ಗಾಂಧಿ ಕಿಡಿ

Jul 30 2024, 12:37 AM IST

‘ಪ್ರಧಾನಿ ನರೇಂದ್ರ ಮೋದಿ ಹೆಣೆದ ಆಧುನಿಕ ಚಕ್ರವ್ಯೂಹದಲ್ಲಿ ಭಾರತ ಇಂದು ಸಿಲುಕಿದೆ. ಮಹಾಭಾರತದ ಯುದ್ಧದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿದ ಅಭಿಮನ್ಯುವಿನ ಜಾಗದಲ್ಲಿ ಇಂದು ಭಾರತದ ಯುವಕರು, ಮಹಿಳೆಯರು, ರೈತರು ಮತ್ತು ಸಣ್ಣ ಉದ್ಯಮಿಗಳು ಇದ್ದಾರೆ’ 

ರಾಹುಲ್‌ ಗಾಂಧಿ ಅವಹೇಳನ ವಿಡಿಯೋ ಪೋಸ್ಟ್‌: ಗ್ರಾಪಂ ಸಿಬ್ಬಂದಿ ವಜಾಗೊಳಿಸಲು ನಿರ್ಣಯ

Jul 24 2024, 12:24 AM IST
ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.

ಭಾರತ್‌ ಜೋಡೋ ಮೂಲಕ ಜನರ ಸಮಸ್ಯೆ ಆಲಿಸಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಚಾಂಡಿ ಪ್ರಶಸ್ತಿ

Jul 22 2024, 01:21 AM IST
ಕಾಂಗ್ರೆಸ್‌ನ ಹಿರಿಯ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ದಿ.ಊಮ್ಮನ್‌ ಚಾಂಡಿ ಸ್ಮರಣಾರ್ಥ ಸ್ಥಾಪಿಸಲಾದ ‘ಊಮ್ಮನ್‌ ಚಾಂಡಿ ಸಮಾಜ ಸೇವಕ’ ಪ್ರಶಸ್ತಿಗೆ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ರಾಹುಲ್‌ ಗಾಂಧಿ ನಿಂದನೆ: ಶಾಸಕ ಡಾ.ಭರತ್‌ ಶೆಟ್ಟಿ ಕೇಸ್‌ಗೆ ಹೈಕೋರ್ಟ್‌ ತಡೆ

Jul 20 2024, 12:45 AM IST
ಜಸ್ಟಿಸ್‌ ಕೃಷ್ಣ ದೀಕ್ಷಿತ್‌ ಅವರ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿದ್ದು, ಮುಂದಿನ ತೀರ್ಮಾನ ವರೆಗೆ ವಿಚಾರಣೆ ನಡೆಸದಂತೆ ಸೂಚಿಸಿದೆ.

ರಾಹುಲ್‌ ಗಾಂಧಿ ವಿರುದ್ಧ ಪೊಳಲಿಯಲ್ಲಿ ಪ್ರಾರ್ಥನೆ

Jul 13 2024, 01:41 AM IST
ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ರಾಹುಲ್‌ ಗಾಂಧಿ ನಿಂದನೆ ಕೇಸ್‌: ಶಾಸಕಗೆ ಮಧ್ಯಂತರ ಜಾಮೀನು ಮಂಜೂರು

Jul 12 2024, 01:30 AM IST
ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಠಾಣಾ ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್‌ ಜಾರಿ ಮಾಡಿದ್ದರು. ಈ ನಡುವೆ ಶಾಸಕ ಡಾ.ಭರತ್‌ ಶೆಟ್ಟಿ ಕೋರ್ಟ್‌ ಮೆಟ್ಟಿಲೇರಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶಸಂತೋಷ್‌ ಗಜಾನನ ಭಟ್‌ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದರು.

ಹಿಂದುಗಳ ಅವಮಾನಿಸಿದ ರಾಹುಲ್‌ ಗಾಂಧಿ ವಿರುದ್ಧ ಕ್ರಮ ಜರುಗಿಸಿ

Jul 09 2024, 12:45 AM IST
ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದು ಧರ್ಮವನ್ನು, ಹಿಂದುಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ, ದ್ದನ್ನು ಖಂಡಿಸಿ ಹಿಂದು ಸಂಘಟನೆಗಳ ಒಕ್ಕೂಟ ಹಾಗೂ ಶ್ರೀ ಗೋವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.

ದೆಹಲಿಯಲ್ಲಿ ಮೇಸ್ತ್ರಿ ಕೆಲಸ ಮಾಡಿದ ರಾಹುಲ್‌ ಗಾಂಧಿ

Jul 05 2024, 12:49 AM IST
ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved