• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3-4 ದಿನದಲ್ಲಿ ರಾಹುಲ್‌ ಗಾಂಧಿ ಕ್ಷೇತ್ರ ಆಯ್ಕೆ: ವೇಣುಗೋಪಾಲ್‌

Jun 09 2024, 01:33 AM IST

3-4 ದಿನದಲ್ಲಿ ರಾಹುಲ್‌ ಗಾಂಧಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ವೇಣುಗೋಪಾಲ್‌ ತಿಳಿಸಿದ್ದು, ರಾಯ್‌ಬರೇಲಿ, ವಯನಾಡ್‌ ಕ್ಷೇತ್ರದಲ್ಲಿ ಒಂದು ಆಯ್ಕೆ ಮಾಡಿಕೊಳ್ಳಬೇಕಿದೆ  

ಅಗ್ನಿವೀರ್ ಯೋಜನೆ ವಿರುದ್ಧ ರಾಷ್ಟ್ರಪತಿಗೆ ರಾಹುಲ್‌ ಗಾಂಧಿ ದೂರು

Jun 02 2024, 01:46 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಅಗ್ನಿಪಥ್ ಯೋಜನೆಯ ವಿರುದ್ಧ ಪತ್ರ ಬರೆದಿದ್ದಾರೆ.

ರಾಹುಲ್‌ ಗಾಂಧಿಗೆ ಮತ್ತೊಂದು ಸಂಕಷ್ಟ

May 29 2024, 12:49 AM IST
2023ರಲ್ಲಿ ಲಂಡನ್‌ನ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಅವರು ವೀರ ಸಾರ್ವಕರ್‌ ಅವರನ್ನು ಅವಮಾನಿಸುವ ರೀತಿಯಲ್ಲಿ ಸುಳ್ಳು ಹೇಳಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಶೀಘ್ರ ಮದುವೆ ಆಗಬೇಕಾಗುತ್ತೆ: ರಾಹುಲ್‌ ಗಾಂಧಿ

May 14 2024, 01:02 AM IST
ರಾಯ್‌ಬರೇಲಿ ಜನ ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಅಚ್ಚರಿ ಮೂಡಿಸಿರುವ ರಾಹುಲ್‌ ಗಾಂಧಿ ತಾನು ಶೀಘ್ರದಲ್ಲೇ ಮದುವೆ ಆಗಬೇಕಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಗೆದ್ದರೆ ರೈತರ ಸಾಲ ಮನ್ನಾ: ರಾಹುಲ್‌ ಗಾಂಧಿ

May 07 2024, 01:02 AM IST
ಕಾಂಗ್ರೆಸ್‌ ಗೆದ್ದರೆ ರೈತರ ಸಾಲವನ್ನು ಮನ್ನಾ ಮಾಡುವ ಜೊತೆಗೆ ದಿನಗೂಲಿಯನ್ನು 400 ರು.ಗೆ ಹೆಚ್ಚ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ರಾಹುಲ್‌ ಗಾಂಧಿ ಪ್ರಧಾನಿ ಹುದ್ದೆಗೆ ಅನ್‌ಫಿಟ್: ಅಮಿತ್‌ ಶಾ

May 06 2024, 12:31 AM IST
ಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿಯತ್ತ ಸಾಗುವುದು ನಿಶ್ಚಿತವಾಗಿದೆ. ಇಡೀ ದೇಶವೇ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ರಾಯ್‌ ಬರೇಲಿಯಲ್ಲೂ ರಾಹುಲ್‌ ಗಾಂಧಿಗೆ ಹೀನಾಯ ಸೋಲು : ಶಾ

May 05 2024, 02:09 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಯನಾಡು ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್‌ ಭದ್ರಕೋಟೆಯಾದ ರಾಯ್‌ಬರೇಲಿಯಲ್ಲಿ ದೊಡ್ಡ ಅಂತರದಲ್ಲಿ ಸೋಲಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.

ರಾಯ್‌ಬರೇಲಿ ಸ್ಪರ್ಧೆ ಭಾವುಕ ಕ್ಷಣ : ರಾಹುಲ್‌ ಗಾಂಧಿ

May 04 2024, 12:36 AM IST

ತಾಯಿಯ ಹೊಣೆಗಾರಿಕೆ ನನ್ನ ಹೆಗಲಿಗೆ ಬಂದಿದ್ದು ಖುಷಿ ನೀಡಿದೆ ಎಂದು ಸ್ಪರ್ಧೆಯ ಬಗ್ಗೆ ಕಾಂಗ್ರೆಸ್‌ ನಾಯಕನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 

ಪ್ರಜ್ವಲ್‌ ಪ್ರಕರಣ, ರಾಜ್ಯಕ್ಕೆ ಬರಲು ಮೋದಿಗೆ ಹೆದರಿಕೆ: ರಾಹುಲ್‌ ಗಾಂಧಿ

May 03 2024, 01:07 AM IST
ಪ್ರಧಾನಿ ಮೋದಿ, ಗೃಹ ಸಚಿವರು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಸಹಕರಿಸಿದ್ದಾರೆ ಎಂದು ರಾಯಚೂರಿನಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ 2 ಸಮಾವೇಶದಲ್ಲಿ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.

ಕಾಂಗ್ರೆಸ್‌ ಗೆದ್ದರೆ ಜಾತಿ ಗಣತಿ: ರಾಹುಲ್‌ ಗಾಂಧಿ

May 03 2024, 01:06 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಲಿದೆ. ಒಮ್ಮೆ ಜಾತಿಗಣತಿ ಜನರ ಕೈ ಸೇರಿದ ಮೇಲೆ ದೇಶದಲ್ಲಿ ನಿಜವಾದ ರಾಜಕಾರಣ ಶುರುವಾಗಲಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved