• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ, ಸೈನಿಕ ಈ ದೇಶದ ಎರಡು ಕಣ್ಣುಗಳು

Jul 07 2025, 11:48 PM IST
ಹುಲ್ಲಹಳ್ಳಿ: ನಮ್ಮ ದೇಶಕ್ಕೆ ಎರಡು ಕಣ್ಣುಗಳೆಂದರೆ ಒಬ್ಬರೈತ ಹಾಗೂ ಮತ್ತೊಬ್ಬ ನಮ್ಮ ದೇಶ ಕಾಯುವ ಸೈನಿಕರು ಎಂದು ಕಂತೆ ಮಾದೇಶ್ವರ ಬೆಟ್ಟದ ಶೀಲಾ ಮಠಾಧ್ಯಕ್ಷರಾದ ಮಹಾಂತ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಸಾಲಬಾಧೆ: ವಿಷಸೇವಿಸಿ ವೃದ್ಧ ರೈತ ಮಹಿಳೆ ಆತ್ಮಹತ್ಯೆ

Jul 03 2025, 11:48 PM IST
ಸುಮಾರು 9 ಲಕ್ಷ ರು. ಸಾಲ ಮಾಡಿಕೊಂಡಿದ್ದ ಅವರು, ಸಾಲಬಾಧೆ ತಾಳಲಾರದೇ ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಡಗಹಳ್ಳಿ ಗೋಮಾಳ ಖಾಸಗಿ ವ್ಯಕ್ತಿಗಳಿಗೆ ಮಂಜೂರು: ರೈತ ಸಂಘಗಳ ಪ್ರತಿಭಟನೆ

Jul 03 2025, 11:47 PM IST
ಕೊಡಗಹಳ್ಳಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗ ಎಷ್ಟು ಎನ್ನುವುದು ನಿಖರವಾಗಿ ತಿಳಿದಿಲ್ಲ. ಮರ ಕಡಿದಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ರೈತರು ಹೇಳುತ್ತಿರುವಷ್ಟು ಎಕರೆ ವ್ಯಾಪ್ತಿಯಲ್ಲಿ ಮರಗಳನ್ನು ಕಡಿದಿಲ್ಲವೆಂದು ಜಾರಿಕೆ ಉತ್ತರ ನೀಡಲು ಮುಂದಾದಾಗ ರೈತರು ಅವರನ್ನು ತರಾಟೆ ತೆಗೆದುಕೊಂಡರು.

50 ವರ್ಷ ಬಳಿಕ ಕ್ಯಾತನಹಳ್ಳಿ ಠಾಣೆ ಮೇಲ್ದರ್ಜೆಗೆ: ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ

Jul 02 2025, 11:50 PM IST
ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರು ಚಿನಕುರಳಿಗೆ ಮಂಜೂರಾಗಿದ್ದ ಪೊಲೀಸ್ ಠಾಣೆಯನ್ನು ಕ್ಯಾತನಹಳ್ಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೊಮ್ಮೆ ಚಿನಕುರಳಿ ಹೊರ ಆರಕ್ಷಕ ಠಾಣೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದ್ದಾಗ ಅದನ್ನು ಆಗ ಶಾಸಕರಾಗಿದ್ದ ಪುಟ್ಟರಾಜು ಅವರೇ ಮೇಲುಕೋಟೆಗೆ ಸ್ಥಳಾಂತರಗೊಳಿಸಿದ್ದನ್ನು ಮರೆತಂತೆ ಕಾಣುತ್ತಿದೆ.

ಅತಿವೃಷ್ಟಿ ಗೋವಿನಜೋಳ ಬೆಳೆ ಕುಂಠಿತ: ಸಂಕಷ್ಟಕ್ಕೊಳಗಾದ ರೈತ

Jul 02 2025, 11:48 PM IST
ನಿರಂತರವಾಗಿ ಸುರಿದ ಪರಿಣಾಮ ಅತಿವೃಷ್ಟಿಯಿಂದಾಗಿ ಬಹುತೇಕ ಭಾಗದ ಗೋವಿನಜೋಳ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ.

ಅತಿವೃಷ್ಟಿಯಿಂದ ಬೆಳೆ ನಾಶ, ಮಧ್ಯಂತರ ಪರಿಹಾರಕ್ಕೆ ರೈತ ಸಂಘ ಆಗ್ರಹ

Jul 02 2025, 12:25 AM IST
ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ಜಿಟಿ ಜಿಟಿ ಮಳೆಯಿಂದ ಹಳದಿ ಹಾಗೂ ಕೆಂಪು ಬಣ್ಣಕ್ಕೆ ತಿರುಗಿ ಹಾನಿಯಾಗುವ ಸ್ಥಿತಿಯಲ್ಲಿವೆ. ಈ ನಡುವೆ ಮುಳ್ಳುಸಜ್ಜಿ ಮತ್ತು ಇತರೆ ಕಳೆ ನಿಯಂತ್ರಣವೇ ಕಷ್ಟಕರವಾಗಿದೆ. ಕೆಲವರು ಬೆಳೆಗಳನ್ನು ನಾಶಪಡಿಸಿ ಮತ್ತೆ ಬಿತ್ತನೆ ಮಾಡಲು ಮುಂದಾಗಿದ್ದಾರೆ.

ಆ.16, 17ರಂದು ರೈತ ಸಮಾವೇಶ, ರೈತ ಕಲ್ಯಾಣೋತ್ಸವ

Jul 02 2025, 12:20 AM IST
ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಆ.16 ಮತ್ತು 17ರಂದು ದಾವಣಗೆರೆಯಲ್ಲಿ ರೈತ ಸಮಾವೇಶ ಹಾಗೂ 1008 ರೈತ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಜಿಲ್ಲಾ ಉಪಾಧ್ಯಕ್ಷ ಎಂ. ವಾಸಪ್ಪ ಹೇಳಿದ್ದಾರೆ.

ದೇವನಹಳ್ಳಿ ರೈತ ಹೋರಾಟಗಾರರ ಬಿಡುಗಡೆಗೊಳಿಸಲು ಆಗ್ರಹಿಸಿ ಪ್ರತಿಭಟನೆ

Jul 01 2025, 12:47 AM IST
ಸಿಐಟಿಯು ಕೊಡಗು ಜಿಲ್ಲಾ ಘಟಕದ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಯಿತು.

ಸೀಡ್ಸ್ ಕಂಪನಿ ನಂಬಿ ಕೈ ಸುಟ್ಟುಕೊಂಡ ರೈತ

Jun 30 2025, 12:34 AM IST
ಬೀಜ ಕೊಡುವಾಗ ಖರೀದಿ ಎಷ್ಟು ಎಂದು ತಿಳಿಸಿರಲಿಲ್ಲ. ಹತ್ತಿ ಕ್ರಾಸಿಂಗ್ ಆರಂಭ ಮಾಡುವ ವೇಳೆ ಈ ಷರತ್ತು ಕಂಪನಿಯವರು ತಿಳಿಸಿದ್ದಾರೆ

ರೈತ ಸಂಘದಿಂದ ವೈದ್ಯರ ವಿರುದ್ಧ ಕಿಡಿ

Jun 29 2025, 01:33 AM IST
ತಾಲೂಕಿನ ಜವನಗೊಂಡನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ಟಾಫ್ ನರ್ಸ್ ಒಬ್ಬರ ಒಪ್ಪಂದದ ರಿನೀವಲ್‌ಗೆ ಸಹಿ ಮಾಡಲು ಜೆಜಿ ಹಳ್ಳಿಯ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯ ಐದು ಸಾವಿರ ರುಪಾಯಿ ಲಂಚ ನೀಡುವಂತೆ ಆಗ್ರಹಿಸಿದ ಆಡಿಯೋ ಒಂದು ವೈರಲ್ ಆಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved