• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲಬಾಧೆ: ಮರಟೀಕೊಪ್ಪಲು ಗ್ರಾಮದ ರೈತ ಆತ್ಮಹತ್ಯೆ

May 29 2025, 12:21 AM IST
ಪತ್ನಿ ಶೃತಿಗೆ ನೆರೆಯ ಗ್ರಾಮಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಗೆ ಹೋಗಿ ನಂತರ ಸಾಧುಗೋಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ತಂಬಾಕು ಬಿಟ್ಟಾಕಿ ಬಂಗಾರದಂತ ‘ರೇಷ್ಮೆ’ ಬೆಳೆದ ರೈತ ಸುರೇಶ್‌

May 28 2025, 11:46 PM IST
ಪ್ರಮುಖ ವಾಣಿಜ್ಯ ಬೆಳೆಯಾದ ಹೊಗೆಸೊಪ್ಪು ಬೆಳೆಯುತ್ತಿದ್ದರು. ಮೂರು ವರ್ಷಗಳ ಹಿಂದೆ ಅದನ್ನು ಬಿಟ್ಟು. ರೇಷ್ಮೆ ಬೆಳೆಯುತ್ತಿದ್ದಾರೆ. ಇದಲ್ಲದೇ 600 ಅಡಕೆ ಮರಗಳಿವೆ. 8 ಮಹಾಗನಿ ಮರಗಳಿವೆ. ಹೊಸದಾಗಿ 200 ಸಸಿಗಳನ್ನು ನೆಡಲಾಗಿದೆ.

ಶುದ್ಧ, ರಾಸಾಯನಿಕ ಮುಕ್ತ ಬೆಳೆ ನೀಡುತ್ತಿರುವ ರೈತ ಉತ್ಪಾದಕ ಕಂಪನಿ: ಮಹೇಶ್ ಚಂದ್ರಗುರು

May 26 2025, 12:28 AM IST
ಮಂಡ್ಯ ಬೆಲ್ಲ ರೈತ ಉತ್ಪಾದಕರ ಕಂಪನಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ನಿರ್ದೇಶಕರ ಸಹಕಾರದಲ್ಲಿ ಜನರಿಗೆ ಗುಣಮಟ್ಟದ ಬೆಲ್ಲ ನೀಡುತ್ತಿದೆ. ಕೇವಲ 1000 ರು.ಗಳನ್ನು ಕೊಟ್ಟು ಸದಸ್ಯತ್ವ ಪಡೆಯುವುದು ಮುಖ್ಯವಲ್ಲ. ಆ ಸದಸ್ಯತ್ವದ ಹಣ ಬೆಳೆಯಬೇಕಾದರೆ ಕಂಪನಿಯು ತಯಾರಿಸಿ ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವ ಉತ್ಪನ್ನಗಳನ್ನು ಕೊಂಡು ಬಳಕೆ ಮಾಡಿದಾಗ ಮಾತ್ರ ಕಂಪನಿ ಯಶಸ್ವಿಯಾಗಿ ಮುನ್ನಡೆಯುತ್ತದೆ.

ಸುಂಕಾತೊಣ್ಣೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವ ರೈತ ಸಾವು

May 25 2025, 02:49 AM IST
ವಿದ್ಯುತ್ ಸ್ಪರ್ಶದಿಂದ ಯುವ ರೈತ ಮೃತಪಟ್ಟಿರುವ ಘಟನೆ ವಾರ್ತೆ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ರೈತ ಕಲ್ಲು ವೀರೇಗೌಡರ ಪುತ್ರ ಅಕ್ಷಯ್ (30) ಮೃತ ಯುವ ರೈತ.

ಕೆರೆ ಒತ್ತುವರಿ ತೆರವುಗೊಳಿಸಲು ರೈತ ಸಂಘದ ಆಗ್ರಹ

May 24 2025, 01:00 AM IST
ತಾಲೂಕಿನ ಸಿ.ಕೆ.ಪುರ ಗ್ರಾಮದ ಮುದುಕನ ಕುಂಟೆ ಕೆರೆ ಅತಿಕ್ರಮಣವಾಗಿದ್ದು ಪ್ರಭಾವಿಗಳನ್ನು ಅಲ್ಲಿಂದ ಹೊಡೆದೋಡಿಸಿ ಜನ ಜಾನುವಾರುಗಳಿಗೆ ನೀರಿನ ಮೂಲವಾಗಿರುವ ಕೆರೆಯನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಕಾರ್ಯಕ್ರದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಬಿಡಲ್ಲ: ರೈತ ಮುಖಂಡರ ಎಚ್ಚರಿಕೆ

May 24 2025, 12:50 AM IST
ಬ್ಯಾಡಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೈದ್ರಾಬಾದ್ ಖಾಸಗಿ ಬೀಜ ಕಂಪನಿ ಮೆಣಸಿನಕಾಯಿ ಹಾಗೂ ಕ್ಯಾಬೀಜ್ ಕಳಪೆ ಬೀಜಗಳನ್ನು ಮಾರಾಟ ಮಾಡುವ ಮೂಲಕ ರೈತರಿಗೆ ಮೋಸವೆಸಗಿದೆ ಎಂದು ರೈತ ಮುಖಂಡರು ಆರೋಪಿಸಿದರು.

ಅಡಕೆ ತೋಟ ನಿರ್ವಹಣೆಗೆ ರೈತ ಉತ್ಪಾದಕ ಸಂಸ್ಥೆ ಪಿಂಗಾರ ಸಂಕಲ್ಪ

May 23 2025, 12:14 AM IST
‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣನ್ಯೂಸ್‌ ರೈತ ರತ್ನ’ ಪ್ರಶಸ್ತಿ ಪುರಸ್ಕೃತ, ಪಿಂಗಾರ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ರೈತರ ಅಡಕೆ ತೋಟ ನಿರ್ವಹಣೆ ಜವಾಬ್ದಾರಿ ಹೊರಲು ಸಿದ್ಧವಾಗಿದೆ. ತೋಟದ ಸಮೀಪವೇ ಮನೆ ಹೊಂದಿರುವ ರೈತರ ತೋಟಗಳನ್ನು ಮಾತ್ರ ನಿರ್ವಹಣೆಗೆ ವಹಿಸಿಕೊಳ್ಳಲಾಗುತ್ತದೆ. ಫಲಾನುಭವಿಗಳು ಪಿಂಗಾರ ಸಂಸ್ಥೆ ಸದಸ್ಯರಾಗಿರಬೇಕು.

ಕಾರ್ಮಿಕ, ರೈತ ವಿರೋಧಿ ನೀತಿವಿರೋಧಿಸಿ ಪ್ರತಿಭಟನೆ

May 21 2025, 12:30 AM IST
29 ಕಾರ್ಮಿಕ ಪರವಾದ ಕಾನೂನುಗಳನ್ನು ಹರಣಗೊಳಿಸಿ ಕಾರ್ಮಿಕ ವಿರೋಧಿ 4 ಕಾಯಿದೆಗಳನ್ನು ಜಾರಿಗೆ ತರಲು ಮುಂದಾಗಿದೆ.

ಕಲಬುರಗಿ: ಸಿಡಿಲು ಬಡಿದು ಕರಜಗಿಯಲ್ಲಿ ರೈತ ಸಾವು

May 21 2025, 12:02 AM IST
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ರೈತ ನಬಿಲಾಲ ಚೌಧರಿ (70) ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ

ರಾಜ್ಯದಲ್ಲಿ ಭ್ರಷ್ಟಾಚಾರ, ರೈತ ವಿರೋಧಿ ಸರ್ಕಾರ

May 20 2025, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ಅಧಿಕಾರ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಆದರೆ ಅವರ ಸಾಧನೆ ಏನು ಎಂಬುದನ್ನು ನಾವು ಈಗಾಗಲೇ ರಾಜ್ಯಾದ್ಯಂತ ಜನರ ಎದುರು ಜನಾಕ್ರೋಶ ಯಾತ್ರೆಯ ಮೂಲಕ ತೋರಿಸಿದ್ದೇವೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved