• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭತ್ತದ ಖರೀದಿ ಕೇಂದ್ರ: ಕಾರಟಗಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ

Oct 14 2025, 01:02 AM IST
ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯಂತೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕಾರಟಗಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

Oct 14 2025, 01:00 AM IST
ಹಲವು ದಶಕಗಳಿಂದ ಸರ್ಕಾರಿ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡಿರುವ ರೈತರಿಗೆ ಹಕ್ಕುಪತ್ರ ನೀಡಲು ನಮ್ಮನ್ನು ಆಳಿರುವ ಸರ್ಕಾರಗಳಿಗೂ ಇಚ್ಛಾಶಕ್ತಿ ಇಲ್ಲದಿರುವುದು ಅವರ ರೈತ ವಿರೋಧಿ ನೀತಿ ತೋರಿಸುತ್ತದೆ. ಹಲವು ತಾಂತ್ರಿಕ ಕಾರಣಗಳ ನೆಪ ಹೇಳಿ ರೈತರಿಗೆ ಭೂಮಿ ನೀಡುವುದನ್ನು ತಪ್ಪಿಸಲಾಗುತ್ತಿದೆ.

ಮಳೆಗೆ ಈರುಳ್ಳಿ ಬೆಳೆ ಹಾನಿ, ನಾಶಮಾಡಿದ ಹೆಬ್ಬಳ್ಳಿ ರೈತ

Oct 10 2025, 01:00 AM IST
ಧಾರವಾಡ ತಾಲೂಕಿನ ಹೆಬ್ಬಳ್ಳಿಯ ರೈತ ಮಲ್ಲಿಕಾರ್ಜುನ ಲಕ್ಕಮ್ಮನವರ ಅವರು ಐದು ಎಕರೆ ಹೊಲದಲ್ಲಿ ಬೆಳೆದಿದ್ದ ಈರುಳ್ಳಿಯನ್ನು ರೋಟೋವೆಟರ್‌ ಮೂಲಕ ಕಿತ್ತುಹಾಕಿದ್ದಾರೆ. ಹೆಚ್ಚು ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ.

ರೈತ ಸೇವಾ ಸಹಕಾರ ಸಂಘದ ಆವರಣದಲ್ಲಿ ಪ್ರತಿಭಟನೆ

Oct 10 2025, 01:00 AM IST
ಕನಕಪುರ: ಗ್ರಾಹಕರು ಚಿನ್ನ ಅಡವಿಟ್ಟು ತೆಗೆದುಕೊಂಡಿದ್ದ ಸಾಲ ತೀರಿಸಿದ್ದರೂ ಅಡಮಾನ ಇಟ್ಟಿರುವ ಚಿನ್ನಾಭರಣ ಕೊಡದೆ ಬ್ಯಾಂಕಿನ ಸಿಬ್ಬಂದಿ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಬ್ಯಾಂಕಿನ ಮುಂದೆ ಧರಣಿ ನಡೆಸಿದರು.

ಮುಂಗಾರು ಮುಗಿಸಿ ಹಿಂಗಾರಿಗೆ ಸಜ್ಜಾದ ರೈತ!

Oct 09 2025, 02:01 AM IST
ಮುಂಗಾರಿನಲ್ಲಿ ಅತಿವೃಷ್ಟಿಯಿಂದ ರೈತರು ತುಸು ಬೇಸತ್ತಿದ್ದರೂ ಇದೀಗ ಹಿಂಗಾರು ಹಂಗಾಮಿಗೆ ಸಜ್ಜಾಗಿದ್ದಾರೆ. ಮುಂಗಾರಿನಲ್ಲಿ ಅತಿಯಾದ ಮಳೆಯಿಂದ ಅಷ್ಟೋ ಇಷ್ಟೋ ಬೆಳೆ ತೆಗೆದ ರೈತರು, ಹಿಂಗಾರು ಬೆಳೆಗಳ ಮೇಲೆ ಅಪಾರ ನಿರೀಕ್ಷೆಯಿಂದ ಬಿತ್ತನೆ ಕಾರ್ಯ ಶುರು ಮಾಡಿದ್ದಾರೆ.

₹2.25 ಕೋಟಿ ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರದ ಉಗ್ರಾಣ: ಶಾಸಕ ಜಿ.ಎಸ್. ಪಾಟೀಲ

Oct 06 2025, 01:01 AM IST
ಅತಿವೃಷ್ಟಿಯಿಂದಾದ ಬೆಳೆಹಾನಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಿದೆ. ಈ‌ ಕುರಿತು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.

ಜೋಳದ ದಂಟಿನಿಂದ ಬೆಲ್ಲ ತಯಾರಿಸಿದ ರೈತ!

Oct 05 2025, 01:01 AM IST
ಇಷ್ಟು ದಿನ ರೈತರು ತಮ್ಮ ಜಾನುವಾರುಗಳಿಗೆ ಅಗತ್ಯವಾದ ಜೋಳದ ದಂಟನ್ನು ಇಟ್ಟುಕೊಂಡು ಉಳಿದಿದ್ದನ್ನು ಮಾರಾಟ ಅಥವಾ ಸುಟ್ಟು ಹಾಕುತ್ತಿದ್ದರು, ಆದರೆ, ಇದೀಗ ಜೋಳ ಬೆಳೆದ 120 ದಿನಗಳ ಒಳಗಾಗಿ ಕಟಾವು ಮಾಡಿ ಕೊಟ್ಟರೆ ಪ್ರತಿ ಟನ್‌ಗೆ ₹ 3000 ಲಾಭ ಗಳಿಸಬಹುದಾಗಿದೆ.

ಜೋಳದ ದಂಟಿನಿಂದ ಬೆಲ್ಲ ರೆಡಿ ಮಾಡಿದ ಬಾಗಲಕೋಟೆ ರೈತ!

Oct 05 2025, 01:00 AM IST
ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ.

ಈರುಳ್ಳಿ ದರ ₹500ಕ್ಕೆ ಕುಸಿತ: ರೈತ ಕಂಗಾಲು

Oct 01 2025, 01:00 AM IST
ಬೇಡಿಕೆಗಿಂತ ಅಧಿಕ ಪೂರೈಕೆ, ನೆರೆ ರಾಜ್ಯ, ವಿದೇಶಗಳಿಗೆ ರಫ್ತು ಆಗದಿರುವ ಹಿನ್ನೆಲೆ ಹಾಗೂ ಮಳೆಯಿಂದ ಬೆಳೆ ಹಾನಿಯಾದ ಪರಿಣಾಮ ರಾಜ್ಯದಲ್ಲಿ ಈರುಳ್ಳಿ ಬೆಲೆ ತೀವ್ರ ಕುಸಿದಿದೆ. ಇದು ಗ್ರಾಹಕರಿಗೆ ಖುಷಿ ನೀಡಿದರೂ ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದಾರೆ.

ಭಾರೀ ಮಳೆಗೆ ಕೊಚ್ಚಿ ಹೋದ ಕಬ್ಬು ಬೆಳೆ: ರೈತ ಕಂಗಾಲು

Sep 30 2025, 02:00 AM IST
ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರವಾಗಿ ಮಳೆಗೆ ದಸ್ತಾಪುರ ಗ್ರಾಮದ ರೈತ ಹಣಮರಾಯ ಢಣಕಾಪುರ ಅವರ ಅಪಾರ ಪ್ರಮಾಣದ ಕಬ್ಬು ಬೆಳೆ ಹಾಳಾಗುತ್ತಿರುವ ಜತೆಗೆ ಲಕ್ಷಾಂತರ ಬಂಡವಾಳ ಹೂಡಿದ ರೈತ ಇತ್ತ ಬೆಳೆಯು ಇಲ್ಲದೇ,ಅತ್ತ ಆದಾಯವು ಇಲ್ಲದೆ ಕಂಗಾಲಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved