• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಹಾರ ದಕ್ಕಿಲ್ಲವೆಂದು ದಾರಿಯನ್ನೇ ಕಿತ್ತು ಹಾಕಿದ ರೈತ!

Jul 23 2025, 01:48 AM IST
ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ಮತ್ತು ಸೇವಾ ರಸ್ತೆ ನಿರ್ಮಾಣಕ್ಕಾಗಿ, ಭೂಮಿ ಕಳೆದುಕೊಂಡಿದ್ದಕ್ಕೆ ಪರಿಹಾರ ಸಿಕ್ಕಿಲ್ಲವೆಂದು ರೊಚ್ಚಿಗೆದ್ದು ಕಾಲುವೆ ಮುಚ್ಚಿ, ಸೇವಾ ರಸ್ತೆಯನ್ನೇ ಕಿತ್ತು ಹಾಕಿರುವ ಘಟನೆ ಜರುಗಿದೆ.

ರೈತ ಹೋರಾಟಗಳು ಬತ್ತದ ಗಂಗೆ ಇದ್ದಂತೆ

Jul 23 2025, 01:46 AM IST
ರೈತ ಹೋರಾಟಗಳು ಬತ್ತದ ಗಂಗೆ ಇದ್ದಂತೆ. ರೈತಪರವಾದ ಕಾಳಜಿಗಳು ಒಂದಿಲ್ಲೊಂದು ಹಂತದಲ್ಲಿ ಹೋರಾಟದ ರೂಪದಲ್ಲಿ ಚಿಮ್ಮುತ್ತದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.

ಸಿದ್ದರಾಮಯ್ಯ ರೈತ ವಿರೋಧಿ ಮುಖ್ಯಮಂತ್ರಿ

Jul 21 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಷ್ಟು ರೈತ ವಿರೋಧಿ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತೀಯ ಅಧ್ಯಕ್ಷ ರಮೇಶ್‌ ರಾಜು ಕಿಡಿಕಾರಿದರು.

ನರಗುಂದ ರೈತ ಬಂಡಾಯಕ್ಕೆ 45 ವರ್ಷ!

Jul 21 2025, 12:00 AM IST
ರೈತ ಬಂಡಾಯದ ಖ್ಯಾತಿಯ ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ ನಡೆಯಲಿದ್ದು, ಸೋಮವಾರ ಈ ಹೋರಾಟಕ್ಕೆ 45 ವರ್ಷ ತುಂಬಲಿದೆ.

ಜುಲೈ 21ರಂದು 45ನೇ ರೈತ ಹುತಾತ್ಮರ ದಿನಾಚರಣೆ

Jul 20 2025, 01:18 AM IST
ಗದಗ ಜಿಲ್ಲೆಯ ನರಗುಂದದಲ್ಲಿ ಜು.21ರಂದು ಬೆಳಿಗ್ಗೆ 11 ಗಂಟೆಗೆ 45ನೇ ರೈತ ಹುತಾತ್ಮರ ದಿನ ಆಚರಿಸಲಾಗುವುದು. ಈ ದಿನಾಚರಣೆಯನ್ನು ಇತ್ತೀಚೆಗೆ ದೇವನಹಳ್ಳಿ, ಚನ್ನರಾಯಪಟ್ಟಣ ಭೂಸ್ವಾಧೀನದ ವಿರುದ್ಧದ ಹೋರಾಟಕ್ಕೆ ಸಂದ ಜಯ ಎಂದು ಅರ್ಪಣೆ ಮಾಡಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು.

ವಿವಿಧ ಬೇಡಿಕೆ ಈಡೇರಿಸಲು ರೈತ ಸಂಘ ಆಗ್ರಹ

Jul 19 2025, 01:00 AM IST
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ರೈತ ಸಂಘಗಳ ಸಮನ್ವಯ ಮತ್ತು ಅನುಷ್ಠಾನ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರೈತರ ಭೂಸ್ವಾಧೀನ ನಿರ್ಧಾರ ಹಿಂದಕ್ಕೆ; ರೈತ ಸಂಘಟನೆಗಳಿಂದ ವಿಜಯೋತ್ಸವ

Jul 17 2025, 12:30 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ 13 ಹಳ್ಳಿಗಳ ಗ್ರಾಮದ ರೈತರ ಭೂಮಿಯ ಸ್ವಾಧೀನದ ನಿರ್ಧಾರವನ್ನು ಹಿಂದಕ್ಕೆ ಪಡೆದ ರಾಜ್ಯ ಸರ್ಕಾರದ ನಿಲುವು ಸ್ವಾಗತಿಸಿ ವಿವಿಧ ರೈತ ಸಂಘಟನೆಗಳು ನಗರದಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಿದವು.

ರೈತ ಸಾಲವಸೂಲಾತಿ ನೋಟಿಸ್‌ ನೀಡಬೇಡಿ

Jul 16 2025, 12:45 AM IST
ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳ ಸಭೆ ಕರೆದು ಯಾವುದೇ ಕಾರಣಕ್ಕೂ ರೈತರಿಗೆ ನೋಟಿಸ್‌ ನೀಡದಂತೆ ತಾಕೀತು ಮಾಡಲು ಶಾಸಕ ಎಂ.ಆರ್‌. ಪಾಟೀಲ ಸೂಚನೆ

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 15 2025, 11:45 PM IST
ರೈತರ ಬಗ್ಗೆ ಯಾವುದೇ ಸರ್ಕಾರಗಳಿಗೆ ಕಾಳಜಿ ಇಲ್ಲದಂತಾಗಿದೆ. ಶ್ರಮಕ್ಕೆ ತಕ್ಕ ಬೆಲೆ ಬೆಳೆಗಳಿಗೆ ಸಿಗುತ್ತಿಲ್ಲ. ರೈತರು ತಮ್ಮ ಸಣ್ಣ ಸಮಸ್ಯೆಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸ್ಥಿತಿ ಇದೆ. ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ಬಾಡಿದ ಬೆಳೆ, ಐದು ಎಕರೆ ಮೆಕ್ಕೆಜೋಳ ಕುರಿ ಮೇಯಿಸಿದ ರೈತ

Jul 15 2025, 01:01 AM IST
ಕೊಪ್ಪಳ ತಾಲೂಕಿನ ಚೀಲವಾಡಗಿ ಗ್ರಾಮದ ಸೀಮಾದಲ್ಲಿ ಬರುವ ಕೊಪ್ಪಳ ನಿವಾಸಿ ವೀರೇಶ ಗುಡಿ ತಮ್ಮ ಐದು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕುರಿ ಮೇಯಿಸಲು ಬಿಟ್ಟಿದ್ದಾರೆ. ಬಿತ್ತನೆಗೆ ಬರೋಬ್ಬರಿ ₹ 60 ಸಾವಿರ ಸಾಲ ಮಾಡಿ ಖರ್ಚು ಮಾಡಿದ್ದಾರೆ. ಆದರೆ, ಇದೀಗ ಒಣಗುತ್ತಿರುವ ಬೆಳೆ ಮಣ್ಣು ಸೇರುವ ಮೊದಲೆ ಕುರಿಗಳಾದರೂ ತಿನ್ನಲಿ ಎಂದು ಮೇಯಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved