• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈರುಳ್ಳಿ ಬೆಲೆ ಕುಸಿತ; ಬೆಲೆ ನಾಶ ಮಾಡಿದ ರೈತ

Sep 30 2025, 12:00 AM IST
ಅತ್ತ ಮಳೆ ಕಾಟ, ಇತ್ತ ಭರಪೂರಾಗಿ ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ.

ಕಾಡು ಪ್ರಾಣಿ ಹಾವಳಿ ಖಂಡಿಸಿ ಮದ್ದೂರು ಬಳಿ ರೈತ ಸಂಘ ರಸ್ತೆತಡೆ

Sep 30 2025, 12:00 AM IST
ತಾಲೂಕಿನ ಬೇರಂಬಾಡಿ ಸುತ್ತಲೂ ಕಳೆದ ಕೆಲ ತಿಂಗಳಿಂದ ಹುಲಿ ಮತ್ತು ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಗೊತ್ತಿದ್ದೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಮದ್ದೂರು ವಲಯ ಕಚೇರಿ ಮುಂದೆ ಗುಂಡ್ಲುಪೇಟೆ-ಕೇರಳ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಪಾಲಹಳ್ಳಿ ರಾಮೇಗೌಡರಿಗೆ ಶ್ರದ್ಧಾಂಜಲಿ

Sep 30 2025, 12:00 AM IST
ರಾಮೇಗೌಡರು ಜಿಲ್ಲೆಯಲ್ಲಿ ರೈತರ ಪರ ಹೋರಾಟಗಳಲ್ಲಿ ಭಾಗವಹಿಸಿ ಮಾದರಿಯಾಗಿದ್ದರು. ಅವರ ಹೋರಾಟಗಳ ನೋಡಿ ಕಲಿತಿರುವ ನಾವುಗಳು ಇನ್ನು ಮುಂದೆ ಅವರಂತೆ ಜನಪರವಾದ ಹೋರಾಟಗಳಿಗೆ ಶ್ರಮಿಸಲುಮುಂದಾಗುತ್ತೇವೆ.

ರೈತರ ಮೇಲೆ ದಬ್ಬಾಳಿಕೆ ನಡೆಸಿದ ಪಿಎಸ್ಸೈ ಅಮಾನತಿಗೆ ರೈತ ಸಂಘದಿಂದ ಆಗ್ರಹ

Sep 30 2025, 12:00 AM IST
ರೈತರಿಗಾಗಿ ಸಂಘ ಸದಾ ಹೋರಾಡಲಿದೆ, ನ್ಯಾಯ ಸಿಗುವ ತನಕ ಈ ಹೋರಾಟ ನಿಲ್ಲುವುದಿಲ್ಲ. ರೈತರ ಶ್ರಮದಿಂದ ಈ ದೇಶ ತಲೆ ಎತ್ತಿದೆ, ಆದರೆ ರೈತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಇಡೀ ರಾಜ್ಯಾದ್ಯಂತ ಈ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಂದು ಎಚ್ಚರಿಸಿದರು.

ಕೋಳಿ ಉತ್ಪಾದಕರ ರೈತ ಸಹಕಾರ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

Sep 28 2025, 02:00 AM IST
ಅಧ್ಯಕ್ಷರಾಗಿ ಎಂ.ಆರ್.ಬಾಲಕೃಷ್ಣ, ಉಪಾಧ್ಯಕ್ಷರಾಗಿ ಡಿ.ಕೃಷ್ಣಪ್ಪ ಹಾಗೂ ನಿರ್ದೇಶಕರಾಗಿ ಕೆ.ಕೃಷ್ಣಯ್ಯ, ಗೋಪಾಲ, ಬೆಟ್ಟಸ್ವಾಮಿ, ಆತ್ಮಾನಂದ, ಎಂ.ವಿ.ವೆಂಕಟೇಶ್, ಜೋಗಿಗೌಡ, ಬಿ.ಗಿರೀಶ್, ಆರ್.ಸಿದ್ದಪ್ಪ, ಎಸ್.ಎಲ್. ಜಯಲಿಂಗೇಗೌಡ, ಸಿ.ಕೆಂಪರಾಜು, ಎಂ.ಸಿ.ಯೋಗೇಶ್, ಎಲ್.ಸಿ.ಪ್ರವೀಣ್ ಕುಮಾರ್ ಚುನಾಯಿತುರಾದರು‌.

ರೈತ ದಸರಾ- ರೈತರ ಮುಖಂಡರ ಕಡೆಗಣನೆಗೆ ಖಂಡನೆ

Sep 27 2025, 02:00 AM IST

ರೈತ ದಸರಾದಲ್ಲಿ ರೈತರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಖಂಡಿಸಿ ಕೆಲಕಾಲ ಪ್ರತಿಭಟಿಸಿದರು. 

ರೈತ ವಿಷ ಸೇವಿಸಿ, ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ವಿಫಲ ಯತ್ನ

Sep 27 2025, 12:00 AM IST
ರಾಮನಗರ: ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಓರ್ವ ರೈತ ವಿಷ ಸೇವಿಸಿ, ಮತ್ತೊರ್ವ ರೈತ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿ ಕೊಳ್ಳಲು ಯತ್ನಿಸಿದ ಘಟನೆ ನಗರದ ಹೊರ ವಲಯದ ಜಿಲ್ಲಾ ಅರಣ್ಯ ಭವನದ ಮುಂಭಾಗ ಶುಕ್ರವಾರ ನಡೆದಿದೆ.

ಬಿಪಿಎಲ್ ಕಾರ್ಡ್ ರದ್ದು: ರೈತ ಸಂಘ ವಿರೋಧ

Sep 26 2025, 01:00 AM IST
ಕನಕಪುರ: ನಾವು ಬಡವರ ಪರ ಪಕ್ಷ ಎಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಬಡವರ ಪಡಿತರ ಆಹಾರ ಚೀಟಿಯನ್ನು ಅವೈಜ್ಞಾನಿಕವಾಗಿ ರದ್ದು ಮಾಡಿ, ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆರೋಪಿಸಿದರು.

ಶಿವಮೊಗ್ಗ: ಕಳೆಗಟ್ಟಿದ ರೈತ, ಕಲಾ ದಸರಾ

Sep 26 2025, 01:00 AM IST
ಮಹಾನಗರ ಪಾಲಿಕೆಯಿಂದ ಆಚರಿಸುತ್ತಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ರೈತ ದಸರಾದ ಎತ್ತಿನ ಗಾಡಿ ಜಾಥಾಕ್ಕೆ ನಗರದ ಸೈನ್ಸ್ ಮೈದಾನದಲ್ಲಿ ಪ್ರಗತಿಪರ ರೈತರಾದ ಕಮಲಮ್ಮ, ಟೀಕಪ್ಪ ಚಾಲನೆ ನೀಡಿದರು.

ರೈತ ಬಾಂಧವರೇ ಮಣ್ಣಿನ ಋಣ ತೀರಿಸಲಾಗದು: ಸಿ.ಚಂದನ್ ಗೌಡ

Sep 26 2025, 01:00 AM IST
ಮಣ್ಣಿನ ಫಲವತ್ತತೆ, ಮಣ್ಣಿನ ರಕ್ಷಣೆ ಮತ್ತು ಮಣ್ಣಿನ ನಿರ್ವಹಣೆಯ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಸವಾಲು ಮತ್ತು ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಹಾಗೂ ಮಣ್ಣು ಮತ್ತು ಅನ್ನದ ಋಣ ತೀರಿಸುವ ಸಲುವಾಗಿ ಋಣದ ಪ್ರಜ್ಞೆಯೊಂದಿಗೆ ರೈತ ಕಲ್ಯಾಣ, ಪ್ರತಿಯೊಂದು ಗ್ರಾಮಗಳಲ್ಲಿ ‘ಮಣ್ಣು ರಕ್ಷಿಸಿ-ಮಣ್ಣಿಗೆ ಮರು ಜೀವ ವಿಶೇಷ ಅಭಿಯಾನ ಕೈಗೊಂಡು, ಅನ್ನದಾತರಲ್ಲಿ ಅರಿವು ಮೂಡಿಸಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved