ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಹಜ ಕೃಷಿಯಿಂದ ರೈತ ಅಸುಂಡಿಯ ಮಹದೇವಪ್ಪನ ಆದಾಯ ದ್ವಿಗುಣ
Aug 18 2025, 12:00 AM IST
ತಮ್ಮ ಜಮೀನಿನಲ್ಲಿ ಬೆಳೆದ ಬೀಜಗಳನ್ನೇ ಸಂಗ್ರಹಿಸಿ ಬಿತ್ತನೆ ಮಾಡಿದ್ದಾರೆ. ಮುಂಗಾರು ಬೆಳೆಗಳನ್ನು ಅಕ್ಕಡಿ ಸಾಲು ಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.
20ರಂದು ರೈತ ಸಂಘದಿಂದ ವಿಧಾನಸೌಧ ಮುತ್ತಿಗೆ, ಧರಣಿ
Aug 18 2025, 12:00 AM IST
ಪ್ರಸಕ್ತ ಸಾಲಿನ ಪ್ರತಿ ಟನ್ ಕಬ್ಬಿಗೆ 4,500 ನಿಗದಿ ಮಾಡಬೇಕು. ಕಟಾವು ಮತ್ತು ಸಾಗಾಣಿಕೆಯನ್ನು ಸಕ್ಕರೆ ಕಾರ್ಖಾನೆಗಳು ಬರಿಸಬೇಕು. ದ್ವಿಪಕ್ಷೀಯ ಒಪ್ಪಂದ ಪತ್ರವನ್ನು ಜಾರಿ ಮಾಡಬೇಕು.
ಕೈಗಾರಿಕೆ ಕ್ರಾಂತಿ, ರೈತ ಕಲ್ಯಾಣದ ದಿವ್ಯ ಸಾಹಸಿಗೆ 60ರ ಸಂಭ್ರಮ
Aug 15 2025, 01:02 AM IST
ಮುರುಗೇಶ ನಿರಾಣಿ ಕರ್ನಾಟಕದ ಚಿರಪರಿಚಿತ ಹೆಸರು. ಉದ್ಯಮ, ರಾಜಕಾರಣ, ಸಮಾಜಸೇವೆ ಎಲ್ಲದರಲ್ಲೂ ಅದ್ಭುತ ಕ್ರಾಂತಿ ಮಾಡಿದ ಸದಾ ಹೊಸತನವನ್ನು ಬಯಸುವ ದೂರದೃಷ್ಟಿಯ ನಾಯಕ.
48 ಪಿಕೆಪಿಎಸ್ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಾಣಕ್ಕೆ ತಲಾ ₹25 ಲಕ್ಷ
Aug 14 2025, 01:02 AM IST
ತಮ್ಮ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಪ್ರಯತ್ನದ ಫಲವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತಾಲೂಕಿನ 48 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಿಸಲು ತಲಾ ₹25 ಲಕ್ಷದಂತೆ ₹12 ಕೋಟಿ ಮೊತ್ತದ ಅನುದಾನ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ತಾಲೂಕು ಬಂದ್ಗೆ ವರ್ತಕರ ಸಂಘ, ರೈತ ಹೋರಾಟ ಸಮಿತಿ ಸಂಪೂರ್ಣ ಬೆಂಬಲ
Aug 12 2025, 12:32 AM IST
ರೈತ ಹೋರಾಟ ಸಮಿತಿ ಮತ್ತು ರೈತರು ಆ. 12ರಂದು ಹಮ್ಮಿಕೊಂಡಿರುವ ತಾಲೂಕು ಬಂದ್ಗೆ ಶನಿವಾರಸಂತೆ ವರ್ತಕರ ಸಂಘ, ರೈತ ಹೋರಾಟ ಸಮಿತಿ ಸಂಪೂರ್ಣ ಬೆಂಬಲ ನೀಡಿದೆ.
ಇಂದು ಸೋಮವಾರಪೇಟೆ ತಾಲೂಕು ಬಂದ್ಗೆ ರೈತ ಹೋರಾಟ ಸಮಿತಿ ಕರೆ
Aug 12 2025, 12:30 AM IST
ಮಂಗಳವಾರ ಸೋಮವಾರಪೇಟೆ ತಾಲೂಕು ಬಂದ್ಗೆ ರೈತ ಹೋರಾಟ ಸಮಿತಿ ಕರೆ ನೀಡಿದೆ.
ರೈತರಿಗೆ ಕೂಡಲೇ ಬೆಳೆಹಾನಿ ಪರಿಹಾರ ನೀಡಲು ರೈತ ಸಂಘ ಆಗ್ರಹ
Aug 12 2025, 12:30 AM IST
ಕಳೆದ ಮೂರು ತಿಂಗಳಿಂದ ಅಕಾಲಿಕ ಮಳೆ ಸುರಿಯುತ್ತಿದ್ದು, ಅತಿವೃಷ್ಟಿಯಿಂದ ಬೆಳೆಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿ ನಲುಗಿದ್ದಾರೆ.
ಹಲವು ಬೇಡಿಕೆಗೆ ಆಗ್ರಹಿಸಿ ರೈತ ಸಂಘ ಟ್ರ್ಯಾಕ್ಟರ್ ಜಾಥಾ
Aug 12 2025, 12:30 AM IST
ಪಟ್ಟಣದ ಹೊರ ವಲಯದ ಕಬ್ಬೇಕಟ್ಟೆ ಶನೇಶ್ವರಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ಹಾಗೂ ಬೈಕ್ ಜಾಥಾ ಹೊರಟು ಮೈಸೂರು-ಊಟಿ ಹೆದ್ದಾರಿ ಮೂಲಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.
ಗುಡಿಸಲುಕೊಪ್ಪ ಗ್ರಾಮದಲ್ಲಿ ರೈತ ಆತ್ಮಹತ್ಯೆ
Aug 11 2025, 12:31 AM IST
ಮೃತ ರೈತರನ್ನು ಗುಡಿಸಲುಕೊಪ್ಪದ ಗಣೇಶ ಯಲ್ಲಪ್ಪ ಹೊರಗಿನಮನಿ (28) ಎಂದು ಗುರುತಿಸಲಾಗಿದೆ.
ತರಕಾರಿ ಬೆಳೆದು ಮಾದರಿಯಾದ ರೈತ
Aug 11 2025, 12:30 AM IST
ಮಳೆಗಾಲದಲ್ಲಿ ಜೌಗು ಭೂಮಿಯಿಂದಾಗಿ ಬೆಳೆ ಕಳೆದುಕೊಳ್ಳುವ ಸ್ಥಿತಿಯಲ್ಲಿ ಚಿಂತೆಗೀಡಾಗುವ ರೈತರಿಗೆ ವಿಭಿನ್ನ ಪದ್ಧತಿಯ ಮೂಲಕ ತಾಲೂಕಿನ ಎಲಿವಾಳ ಗ್ರಾಮದ ರೈತನೋರ್ವ ತರಕಾರಿ ಬೆಳೆದು ರೈತ ಸಮೂಹಕ್ಕೆ ಮಾದರಿಯಾಗಿದ್ದಾರೆ.
< previous
1
2
3
4
5
6
7
8
9
10
...
84
next >
More Trending News
Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್ ಪ್ರತಿಮೆ ನಿರ್ಮಾಣ