• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿವೇಶದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತಿ: ರೈತ ಸಂಘದ ಎ.ಗೋವಿಂದರಾಜು

Dec 08 2024, 01:20 AM IST
ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಶನಿವಾರ ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು. ರೈತ ಮುಖಡರ ನೇತೃತ್ವದಲ್ಲಿ ತುಮಕೂರಿನ ಸ್ವಾತಂತ್ರ್ಯ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.

ಸಹಜ ಸೀಡ್ಸ್ ರೈತ ಕಂಪನಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Dec 08 2024, 01:16 AM IST
ಮುಂಬೈನ ಎಸ್.ಪಿ.ಜೈನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ರಿಸರ್ಚ್ (SPJIMR) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಸೋಷಿಯಲ್ ಇಂಪಾಕ್ಟ ಅವಾರ್ಡ’ಗೆ ಮೈಸೂರು ಮೂಲದ ದೇಸಿ ಸೀಡ್ ಪ್ರಡ್ಯೂಸರ್ ಕಂಪನಿ ಭಾಜನವಾಗಿದೆ. ಕೃಷಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಅಪರಿಮಿತ ಸೇವೆ ಸಲ್ಲಿಸಿದ ಕಂಪನಿಗಳನ್ನು ಗುರುತಿಸಿ ಸಾಮಾಜಿಕ ಪರಿಣಾಮ ಪ್ರಶಸ್ತಿ ನೀಡಲಾಗುತ್ತದೆ.

ಸರ್ಕಾರಿ ಬಸ್ ಡಿಪೋ ಶೀಘ್ರ ಆರಂಭಕ್ಕೆ ರೈತ ಮುಖಂಡರ ಮನವಿ

Dec 08 2024, 01:16 AM IST
Request of farmer leaders for early start of government bus depot

9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ: ರೈತ ಸಂಘ

Dec 07 2024, 12:31 AM IST
ರೈತರು, ಕೃಷಿಗೆ ಮಾರಕವಾದ ಮೂರೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದಿಂದ ವಾಸುದೇವ ಮೇಟಿ ನೇತೃತ್ವದಲ್ಲಿ ಡಿ.9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ ಹಮ್ಮಿಕೊಳ್ಳಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ರೈತ ಹೋರಾಟ ಸಮಿತಿ ಪ್ರತಿಭಟನೆಗೆ ವಿವಿಧ ಗ್ರಾಮಗಳ ಅಧ್ಯಕ್ಷರ ಬೆಂಬಲ

Dec 06 2024, 08:55 AM IST
ಸಿ ಆ್ಯಂಡ್ ಡಿ ಭೂಮಿ ಭೂಮಂಜೂರಿಗೆ ಆಗ್ರಹಿಸಿ ರೈತ ಹೋರಾಟ ಸಮಿತಿ ಹೋರಾಟಕ್ಕೆ ವಿವಿಧ ಗ್ರಾಮಗಳ ಅಧ್ಯಕ್ಷರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟ ಸಮಿತಿ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಹೋರಾಟದ ರೂಪುರೇಷಗಳ ಬಗ್ಗೆ ಚರ್ಚೆ ನಡೆಯಿತು.

ಡಿಸೆಂಬರ್ ೭ರಿಂದ ಹಾನಗಲ್ಲದಲ್ಲಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ

Dec 05 2024, 12:33 AM IST
ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. ೭ರಿಂದ ಹಾವೇರಿಯಲ್ಲಿ ಜಿಲ್ಲಾ ರೈತ ಸಂಘದಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಪುಟ್ಟಣ್ಣಯ್ಯ ಸಂಘಟನೆಯ ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ತಿಳಿಸಿದರು.

ಹಾನಗಲ್ಲದಲ್ಲಿ ಡಿ. 7ರಂದು ರೈತ ಚಿಂತನ ಮಂಥನ, ರೈತ ಜಾಗೃತಿ ಕಾರ್ಯಕ್ರಮ

Dec 05 2024, 12:32 AM IST
ಡಿ. ೭ರಂದು ಹಾನಗಲ್ಲ ತಾಲೂಕು ಮಟ್ಟದ ರೈತ ಚಿಂತನ ಮಂಥನ, ರೈತ ಜಾಗೃತಿ, ಪ್ರಗತಿಪರ ರೈತರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗಾಗಿ ನಡೆದ ಸಾಮಾನ್ಯ ಲಿಖಿತ ಪರೀಕ್ಷೆ ವಿಜೇತರಿಗೆ ಸನ್ಮಾನ, ಬಹುಮಾನ ವಿತರಣೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಸಂಘಟನೆ) ಜಿಲ್ಲಾ ಕಾರ್ಯಾಧ್ಯಕ್ಷ ರುದ್ರಪ್ಪ ಬಳಿಗಾರ ತಿಳಿಸಿದರು.

ರೈತ ಸಂಪರ್ಕ ಕೇಂದ್ರ ಆರಂಭಿಸಲು ಒತ್ತಾಯ

Dec 04 2024, 12:31 AM IST
ಸೂರಣಗಿ ಗ್ರಾಮ ಹೋಬಳಿ ಮಟ್ಟದಲ್ಲಿ ರೈತರಿಗೆ ಹಾಗೂ ಸುತ್ತ ಮುತ್ತಲಿನ 10-12 ಹಳ್ಳಿಗಳ ನಮ್ಮ ರೈತರಿಗೆ ಅವಶ್ಯಕತೆ ಇದೆ

ಕೆ.ಎನ್.ಕೆಂಗೇಗೌಡರ ರೈತ ಸಭಾಭವನ ಡಿ.4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ: ಕೆ.ಪುರುಷೋತ್ತಮ್

Dec 03 2024, 12:35 AM IST
ಸಹಕಾರ ಸಚಿವ ಕೆ.ಎನ್.ರಾಜಣ್ಣ ಬ್ಯಾಂಕಿಂಗ್ ಶಾಖೆಯನ್ನು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಗೊಬ್ಬರದ ಶಾಖೆಯನ್ನು , ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹೆಚ್. ಟಿ.ಮಂಜು ಸಹಕಾರ ಧ್ವಜಾರೋಹಣ ನೆರವೇರಿಸುವರು.

ರೈತ ಮುಖಂಡ ದಲೈವಾಲ ಬಂಧನ ಖಂಡಿಸಿ ಪ್ರತಿಭಟನೆ

Nov 27 2024, 01:04 AM IST
ಕೃಷಿ ಉತ್ಪನ್ನಗಳಿಗೆ ಎಂಎಸ್‌ ಪಿ ಕಾನೂನು ಖಾತ್ರಿ ಕಾಯ್ದೆ ಜಾರಿ ಮಾಡದೆ ಮುಖಂಡರನ್ನು ಬಂಧಿಸಿರುವುದು ಸರ್ಕಾರದ ದಬ್ಬಾಳಿಕೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved