• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೊಗರಿ ಬೆಳೆಗೆ ನೆಟೆರೋಗ: ಬೆಳೆ ನಾಶ ಮಾಡಿದ ರೈತ

Sep 23 2024, 01:23 AM IST
ಅಪಾರ ಪ್ರಮಾಣದ ಮಳೆಯಾದ ಹಿನ್ನೆಲೆ ಬೆಳೆಗೆ ರೋಗ. ಅಫಜಲ್ಪುರ ಹೊಸೂರ ಗ್ರಾಮದಲ್ಲಿ 4 ಎಕರೆ ತೊಗರಿ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶ ಮಾಡಿದ ರೈತ. ಬಿತ್ತನೆ ಸೇರಿದಂತೆ 48 ಸಾವಿರ ರುಪಾಯಿ ಲಾಗೋಡಿ (ಖರ್ಚು) ಮಾಡಿದ್ದ ರೈತ.

ರೈತ ಸಂಘದ ಕಾಳಿಹುಂಡಿ ಗ್ರಾಮ ಘಟಕ ಉದ್ಘಾಟನೆ

Sep 23 2024, 01:18 AM IST
ಬಹುರಾಷ್ಟ್ರೀಯ ಕಂಪನಿಗಳು ನೀಡಿದ ಬಿತ್ತನೆ ಬೀಜ ಫಲ ಕೊಟ್ಟ ನಂತರ ಅದರ ಬೀಜದಿಂದ ಮತ್ತೆ ಫಸಲು ಬೆಳೆಯುವುದಿಲ್ಲ.

ವಿದ್ಯುತ್ ಸ್ಪರ್ಶಿಸಿ ರೈತ ಸಾವು

Sep 22 2024, 01:49 AM IST
ಅಥಣಿ: ಮುಸುಕಿನ ಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತನೊಬ್ಬ ವಿದ್ಯುತ್‌ ಸ್ಪರ್ಶಿಸಿ ಸಾವಿಗೀಡಾದ ಘಟನೆ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅ.4ರಂದು ಮಹದಾಯಿ ಜಾರಿಗೆ ರಾಜ್ಯ ರೈತ ಸಮಾವೇಶ

Sep 21 2024, 01:48 AM IST
ರಾಜ್ಯ ರೈತ ಸಮಾವೇಶದಲ್ಲಿ ರಾಜ್ಯದ 30 ರೈತ ಸಂಘಟನೆ ಸಹಯೋಗದಲ್ಲಿ ಸಮಾವೇಶ ಆಯೋಜಿಸಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು

ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ : ಸವಾರರಿಗೆ ಗಾಯ | ಸಾಲಭಾದೆಯಿಂದ ರೈತ ಆತ್ಮಹತ್ಯೆ

Sep 21 2024, 01:46 AM IST
ದಳವಾಯಿಕೋಡಿಹಳ್ಳಿಯಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಇನ್ನೊಂದು ಘಟನೆಯಲ್ಲಿ, ಪಾಲಹಳ್ಳಿಯಲ್ಲಿ ರೈತರೊಬ್ಬರು ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

4 ಕೋಟಿ ರು. ವೆಚ್ಚದಲ್ಲಿ ಮಂಡ್ಯದ ರೈತ ಸಭಾ ಭವನ ನವೀಕರಣ: ಯು.ಸಿ.ಶೇಖರ್

Sep 20 2024, 01:48 AM IST
ರಾಜ್ಯದಲ್ಲೇ ಉತ್ತಮ ರೈತ ಭವನ ಎಂದು ರೈತ ಸಭಾಂಗಣ ಹೆಸರಾಗಿತ್ತು. ಸಭಾಂಗಣ ನವೀಕರಣಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗುವುದು ಹಾಗೇ ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 53ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸೆ.21ರ ಶನಿವಾರ ಬೆಳಗ್ಗೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಲಿದೆ.

ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆಗೆ ರೈತ ಸಂಘ ಆಕ್ರೋಶ

Sep 19 2024, 01:55 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದರು.

ಸಂಗೊಳ್ಳಿ ರಾಯಣ್ಣ, ರೈತ ಹೋರಾಟಗಾರ ಬಸಪ್ಪ ಮೂರ್ತಿ ಭಗ್ನ

Sep 19 2024, 01:53 AM IST
ಅಶೋಕ ಕಾಲವಾಡ 5 ವರ್ಷದ ಹಿಂದೆ ಇದೇ ಗ್ರಾಮದ ಕಲ್ಮೇಶ್ವರ ಮೂರ್ತಿಯ ತಲೆಯ ಭಾಗ ತುಂಡರಿಸಿದ್ದ ಮತ್ತು ದುರ್ಗಾದೇವಿಯ ತ್ರಿಶೂಲ ಕದ್ದು ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ. ಇದೀಗ ಮತ್ತೆ ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ಭಗ್ನಗೊಳಿಸಿದ್ದಾನೆ.

ಒಕ್ಕೂಟದಲ್ಲಿ ಒಗ್ಗಟ್ಟು ಇದ್ದಾಗ ರೈತ ಸ್ವಾವಲಂಬಿ ಆಗಲು ಸಾಧ್ಯ

Sep 18 2024, 01:51 AM IST
ರೈತರ ಒಕ್ಕೂಟದಲ್ಲಿ ಒಗ್ಗಟ್ಟು ಇದ್ದರೆ ರೈತ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಒಂಕಾರಪ್ಪ ಹೇಳಿದರು. ತಾಲೂಕಿನ ಶ್ರೀರಾಂಪುರದಲ್ಲಿ ದುರ್ಗದ ಸಿರಿಧಾನ್ಯ ರೈತ ಉತ್ಪಾದಕ ಕಂಪನಿ ಏರ್ಪಡಿಸಲಾಗಿದ್ದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಾಪೋಕ್ಲು ಪೊನ್ನಾಡ್ ರೈತ ಉತ್ಪಾದಕ ಕಂಪನಿ ವಾರ್ಷಿಕ ಸಭೆ

Sep 18 2024, 01:50 AM IST
ಪೊನ್ನಾಡ್ ರೈತ ಉತ್ಪಾದಕ ಕಂಪನಿ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು ಸದಸ್ಯರ ಸಹಕಾರದಿಂದ ಅಭಿವೃದ್ಧಿ ಹೊಂದಿದೆ ಎಂದು ಪೊನ್ನಾಡ್ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಎ.ಕೆ ಮನು ಮುತ್ತಪ್ಪ ಹೇಳಿದ್ದಾರೆ. ಇಲ್ಲಿನ ಕೊಡವ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಂಪನಿಯ ನಾಲ್ಕನೇ ವಾರ್ಷಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved