• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದ ಗೇಟ್‌ ಸುಗಮ ಅಳವಡಿಕೆಗೆ ರೈತ ಸಂಘ ಪೂಜೆ

Aug 17 2024, 12:54 AM IST
ಜಲಾಶಯದಲ್ಲಿ ಬಾಗಿನ ಅರ್ಪಿಸಲು ತುಂಗಭದ್ರಾ ಮಂಡಳಿ ಕಾರ್ಯದರ್ಶಿಗೆ ಕೋರಿದರೂ ಬಾಗಿನ ಅರ್ಪಿಸಲು ಅವಕಾಶ ನೀಡಲಿಲ್ಲ.

ರೈತ ಸಂಘಟನೆಯಿಂದ ಟ್ರ್ಯಾಕ್ಟರ್ ರ್‍ಯಾಲಿ: ಪೊಲೀಸರಿಂದ ತಡೆ

Aug 16 2024, 12:46 AM IST
ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರು ಅನುಮತಿ ನೀಡದೆ ತಡೆದು ರೈತ ಮುಖಂಡರನ್ನು ವಶಕ್ಕೆ ಪಡೆದರು.

ರೆಕಾರ್ಡ್ ರೂಂನಲ್ಲಿ ರೈತರ ಶೋಷಣೆ ನಿಲ್ಲಿಸುವಂತೆ ರೈತ ಸಂಘ ಒತ್ತಾಯ

Aug 15 2024, 01:50 AM IST
ರೈತರಿಂದ ಪಡೆದ ಪ್ರತಿಯೊಂದು ರುಪಾಯಿಗೂ ಅಗತ್ಯ ರಸೀದಿ ನೀಡುವಂತೆ ರೈತಸಂಘ ಹತ್ತು ಹಲವು ಸಲ ಮನವಿ ಮಾಡಿದ್ದರೂ ಕಂದಾಯ ಇಲಾಖೆ ಮಾತ್ರ ಯಾವುದೇ ರೀತಿಯ ಕ್ರಮ ವಹಿಸುತ್ತಿಲ್ಲ. ರೆಕಾರ್ಡ್‌ನಲ್ಲಿ ಸಿಬ್ಬಂದಿ ಬದಲು ದಲ್ಲಾಳಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ರೈತ ಪರ ಯೋಜನೆಗಳಿಗೆ ಕೆಎಂಎಫ್ ನಿಂದ ಹೆಚ್ಚಿನ ನೆರವು

Aug 14 2024, 01:00 AM IST
ಯಾವುದೇ ಯೋಜನೆಯ ಅನುದಾನ ಬಾಕಿ ಉಳಿದಿದ್ದರೆ ಅದರೊಂದಿಗೆ ಹೆಚ್ಚುವರಿ ಅನುದಾನವನ್ನು ಕೊಡಿಸುತ್ತೇನೆ

ಅಡಿಕೆ ಕಳ್ಳರನ್ನು ಬಡಿದೋಡಿಸಿದ ರೈತ

Aug 14 2024, 12:54 AM IST
ಅಡಿಕೆ ಕಳ್ಳರನ್ನು ಬಡಿದೋಡಿಸಿದ ರೈತ

ಸಿ ಮತ್ತು ಡಿ ಜಾಗ ಪರಿವರ್ತನೆ ವಿರುದ್ಧ ರೈತ ಪ್ರಮುಖರ ಆಕ್ರೋಶ

Aug 14 2024, 12:50 AM IST
ಸಿ ಮತ್ತು ಡಿ ಭೂತ ರೈತರ ಬದುಕನ್ನು ಹಾಳು ಮಾಡುತ್ತಿದೆ. ಕಂದಾಯ ಇಲಾಖೆಯ ಕೆಲ ಭ್ರಷ್ಟರ ಅಜ್ಞಾನ ಮತ್ತು ರೈತರ ಮೇಲಿನ ದ್ವೇಷದಿಂದ ವ್ಯವಸಾಯ ಭೂಮಿಯನ್ನು ಸಿ ಮತ್ತು ಡಿ ಜಾಗವೆಂದು ಪರಿವರ್ತನೆ ಮಾಡಿದ್ದಾರೆ ಎಂದು ರೈತ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ಆಯೋಜಿಸಿದ್ದ, ತಾಲೂಕುಗಳ 40 ಗ್ರಾಮಗಳ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.

ಗದ್ದೆ ನಾಟಿ: ಸಂಸದ ಮದುವೆ ಒತ್ತಾಯಿಸಿ ರೈತ ಮುಖಂಡ ಹಾಡು!

Aug 13 2024, 12:52 AM IST
ಹರೇಕಳದ ಕುತ್ತಿಮೊಗರು ಗದ್ದೆಯಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆ ಹಮ್ಮಿಕೊಂಡಿದ್ದ ಪೊಸಕಂಡೊಡೊಂಜಿ ಆಟಿದ ಅಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಬೃಜೇಶ್‌ ಚೌಟ ಊರವರು, ಗದ್ದೆ ಮನೆತನದವರು ಹಾಗೂ ವಿದ್ಯಾರ್ಥಿಗಳ ಜತೆಗೂಡಿ ನಾಟಿ ಕಾರ್ಯದಲ್ಲಿ ಭಾಗವಹಿಸಿದರು.

ಕೆಐಎಡಿಬಿಯಿಂದ ರೈತರ ಬಗರ್ ಹುಕುಂ ಭೂಮಿ ಸ್ವಾಧೀನ: ರೈತ ಸಂಘ ವಿರೋಧ

Aug 13 2024, 12:46 AM IST
ರೈತರು ಈಗಲೂ ಅನುಭವದಲ್ಲಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಈ ಉಳಿಕೆ ಭೂಮಿಯನ್ನು ಸರ್ವೇ ಮಾಡಿ, ಗಡಿಗಳನ್ನು ಗುರುತಿಸಿ, ಹದ್ದುಬಸ್ತ್ ಮೂಲಕ ಪೋಡಿ ಮಾಡಿಕೊಡಬೇಕು ಮತ್ತು ಅನಗತ್ಯವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ರೈತರಿಗೆ ತೊಂದರೆ ಕೊಡದಂತೆ ಸೂಚಿಸಬೇಕೆಂದು ಸರ್ಕಾರಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾ ಸಮಿತಿ ಮನವಿ ಮಾಡಿಕೊಳ್ಳುತ್ತದೆ.

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸುವ ಯತ್ನ: ರೈತ ಸಂಘ

Aug 12 2024, 01:05 AM IST
ತಲತಲಾಂತರದಿಂದ ವ್ಯವಸಾಯ ಮಾಡುತ್ತಿರುವ ಜಮೀನಿನ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ತಿಳಿಸಿದರು. ಹನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಗ್ರಾಮಗಳ ರೈತರ ಸಭೆಯಲ್ಲಿ ಮಾತನಾಡಿದರು.

ದಾಬಸ್‌ಪೇಟೆಯ ಸಿರಿಸೆಲೆ ರೈತ ಉತ್ಪಾದಕ ಕಂಪನಿಗೆ ಚಾಲನೆ

Aug 11 2024, 01:33 AM IST
ಸಣ್ಣ ಹಾಗೂ ಅತಿ ಸಣ್ಣ ರೈತರು ಎದುರಿಸುವ ಅನೇಕ ಸವಾಲುಗಳಿಗೆ ಪರಿಹಾರ ನೀಡುವ ಶಕ್ತಿ ರೈತ ಉತ್ಪಾದಕ ಕಂಪನಿಗಳಿಗಿದ್ದು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿರಿಸೆಲೆ ರೈತ ಉತ್ಪಾದಕ ಕಂಪನಿ ನಿರ್ದೇಶಕ ಚಿಕ್ಕಣ್ಣ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಸಿರಿಸೆಲೆ ರೈತ ಉತ್ಪಾದಕ ಕಂಪನಿ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 79
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved