• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಣಿಬೆನ್ನೂರಿನಲ್ಲಿ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

Apr 22 2025, 01:49 AM IST
ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಯಿಸಿ ಸಮಸ್ಯೆಯನ್ನು ಸರಿಪಡಿಸಬೇಕು. ಇಲ್ಲವಾದರೆ ಏ. 28ರಿಂದ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದರು.

ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಡಿಸಿ ತೊಲಗಲಿ

Apr 21 2025, 12:58 AM IST
ಬಗುರ್‌ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿರುವ ರೈತರಿಗೆ ಅನ್ಯಾಯ ಮಾಡಿ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ರಾಮನಗರ ಜಿಲ್ಲಾಧಿಕಾರಿಗಳು ಕೂಡಲೇ ಇಲ್ಲಿಂದ ತೊಲಗಲಿ ಎಂದು ರೈತ ಸಂಘ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ದರ ಕುಸಿತಕ್ಕೆ ಕಂಗಾಲಾದ ಈರುಳ್ಳಿ ಬೆಳೆದ ರೈತ

Apr 21 2025, 12:57 AM IST
ಬಹುತೇಕ ಈರುಳ್ಳಿ ಬೆಳೆದ ರೈತರು ಭವಿಷ್ಯದಲ್ಲಿ ಉತ್ತಮ ಬೆಳೆ ದೊರೆಯಬಹುದೆಂಬ ನಿರೀಕ್ಷೆಯಲ್ಲಿ ತಾವು ಬೆಳೆದ ಈರುಳ್ಳಿಯನ್ನು ತಮ್ಮ ಹೊಲಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಕೊಟ್ಟಿಗೆಗಳಲ್ಲಿ ಸಂಗ್ರಹಿಸುತ್ತಿದ್ದಾರೆ

ಈರುಳ್ಳಿ ಬೆಲೆ ಕುಸಿತ, ಕುರಿ ಮೇಯಿಸಿದ ರೈತ

Apr 20 2025, 01:55 AM IST
ಕಟಾವಿಗೆ ಬಂದ ಈರುಳ್ಳಿ ಬೆಳೆಯನ್ನು ಕುರಿ ಮೇಕೆ ಬಿಟ್ಟು ಮೇಯಿಸುವಾಗ ರೈತ ಶರಣಪ್ಪ ನಮ್ಮ ಬದುಕಿಗೆ ಆಸರೆಯಾಗಬೇಕಿದ್ದ ಈರುಳ್ಳಿ ಕಣ್ಣೀರು ತರಿಸಿದೆ.

ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಛತ್ರಿ ಚಳವಳಿ

Apr 16 2025, 12:38 AM IST
ರಾಜ್ಯದಲ್ಲಿ ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ.

ಕೃಷಿ ಸಂಘದ ಚುನಾವಣೆ: ರೈತ ಸಂಘ- ಕಾಂಗ್ರೆಸ್ ಬೆಂಬಲಿತರಿಗೆ ಮೇಲುಗೈ

Apr 14 2025, 01:21 AM IST
ರೈತಸಂಘ- ಕಾಂಗ್ರೆಸ್ ಬೆಂಬಲಿತ ಬಸ್ತಿಹಳ್ಳಿ ಮಹದೇವಪ್ಪ, ಕೆ.ಪಿ.ಚಂದ್ರಶೇಖರ್‌ ಹೊಸಕನ್ನಂಬಾಡಿ, ಹಾಗನಹಳ್ಳಿ ಸಿದ್ದಪ್ಪ ಕೆಂಪಣ್ಣ, ಇಂದ್ರಮ್ಮ, ರಜಿನಿಕಾಂತ್ ಚಿಕ್ಕಾಯರಹಳ್ಳಿ, ಎನ್.ಎಚ್.ರಮೇಶ್ ನಾರ್ತ್‌ ಬ್ಯಾಂಕ್ ಆಯ್ಕೆಯಾಗಿದ್ದಾರೆ.

ರೈತ ಸಂಘದ ರಾಮೇಗೌಡ, ದಿನೇಶ್ ಜೆಡಿಎಸ್ ಪಕ್ಷ ಸೇರ್ಪಡೆ

Apr 08 2025, 12:36 AM IST
ಕನಗನಮರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಗ್ರಾಮದ ರಾಮೇಗೌಡ ಹಾಗೂ ನುಗ್ಗಹಳ್ಳಿ ದಿನೇಶ್ ಅವರು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲಬಂದಿದೆ.

ಹಾಲು ಖರೀದಿ ದರ ಕಡಿತ ಖಂಡಿಸಿ ಸವಣೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

Apr 08 2025, 12:32 AM IST
ಹಾಲು ಒಕ್ಕೂಟ ಆಡಳಿತ ಮಂಡಳಿ ತಮ್ಮ ಲಾಭಕ್ಕಾಗಿ ದುರಾಡಳಿತ ಕೈಗೊಂಡು ಸುಮಾರು ₹20 ಕೋಟಿ ಹಾನಿ ಮಾಡಿದೆ. ಈ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಆಲೂಗಡ್ಡೆ ದರ ಕುಸಿತ: ಸಂಕಷ್ಟಕ್ಕೆ ಸಿಲುಕಿದ ರೈತ

Mar 28 2025, 12:33 AM IST
ಒಂದು ತಿಂಗಳ ಹಿಂದೆಯಷ್ಟೇ ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ 50 ಕೆ.ಜಿ. ಚೀಲದ ಗುಣಮಟ್ಟದ ಆಲೂಗಡ್ಡೆ ಮೂಟೆ 2100 ರಿಂದ 2500 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿತ್ತು. ಹಿಂದಿನ ವಾರದಲ್ಲಿ ಒಂದು ಚೀಲದ ಆಲೂಗಡ್ಡೆ ಮೂಟೆ 700 ರಿಂದ 800 ರೂ.ವರೆಗೆ ಮಾರಾಟವಾಗುತ್ತಿತ್ತು. ಆದರೆ, ಮಾರುಕಟ್ಟೆಯಲ್ಲಿ 580 ರಿಂದ 650 ರೂ. ವರೆಗೆ ಮಾರಾಟವಾಗಿದೆ.

ಮೊಂಬತ್ತಿ ಮೆರವಣಿಗೆ ನಡೆಸಿ ರೈತ ಮುಖಂಡರ ಬಂಧನಕ್ಕೆ ಖಂಡನೆ

Mar 27 2025, 01:09 AM IST
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯಲ್ಲಿ ಪಂಜಾಬಿನ ಕನೋರಿ ಹಾಗೂ ಶಂಭು ಬಾರ್ಡರ್‌ನಲ್ಲಿ ನ್ಯಾಯಯುತ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸತ್ತಿದ್ದ ರೈತರ ಬಂಧನ ಕ್ರಮ ಖಂಡಿಸಿ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved