ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ..!
May 22 2024, 12:47 AM ISTವಳಗೆರೆಹಳ್ಳಿ ಗ್ರಾಮದ ಲೇ.ಮೂಗಪ್ಪರ ಪುತ್ರ ವಿ.ಎಂ.ರೂಪೇಶ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ತಾಯಿ ತಾಯಮ್ಮರ ಹೆಸರಿನಲ್ಲಿ ಒಂದು ಎಕರೆ ಹದಿನಾರು ಗುಂಟೆ ವಿಸ್ತೀರ್ಣದ ಕೃಷಿ ಜಮೀನಿನಲ್ಲಿ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ಬೇಸಾಯ ಮಾಡುವ ಉದ್ದೇಶದಿಂದ ವಿವಿಧೆಡೆ ಕೃಷಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.