• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೋರಾಟ ಮಾಡುತ್ತಲೇ ಮಡಿದ ರೈತ ಹುತಾತ್ಮರನ್ನು ಮರೆಯದಿರಿ: ಸುನೀತಾ ಪುಟ್ಟಣ್ಣಯ್ಯ

Jul 22 2024, 01:17 AM IST
ರಾಜ್ಯದಲ್ಲಿ ಆಡಳಿತ ನಡೆಸಿದ ಅನೇಕ ಸರ್ಕಾರಗಳು ಕೈಗೊಳ್ಳುತ್ತಿದ್ದ ಕೆಲ ರೈತ ವಿರೋಧಿ ತೀರ್ಮಾನಗಳನ್ನು ಖಂಡಿಸುವ ಹೋರಾಟದಲ್ಲಿ ಭಾಗಿಯಾಗಿ ಸಾಕಷ್ಟು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ನೂರಾರು ರೈತ ಚಳವಳಿಗಾರರು ನಮ್ಮಿಂದ ದೂರವಾಗಿದ್ದಾರೆ. ಹೋರಾಟದ ಮೂಲಕ ಚಳವಳಿಗಳಿಗೆ ಶಕ್ತಿ ತುಂಬಿದ ಇಂತಹ ಮಹಾನುಭಾವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು.

ಮನೆ ಗೋಡೆ ಕುಸಿತ: ರೈತ ಕುಟುಂಬ ಪಾರು

Jul 21 2024, 01:24 AM IST
ಹನೂರಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗನೂರು ಗ್ರಾಮದ ರೈತ ಸಣ್ಣ ಗೋವಿಂದ ಅವರ ಮನೆ ಗೋಡೆ ಕುಸಿದು ಬಿದ್ದಿರುವುದು.

ಇಂದು ನರಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ

Jul 21 2024, 01:19 AM IST
1980 ರ ರೈತ ಹೋರಾಟ ಸಂದರ್ಭದಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಚಿಕ್ಕ ನರಗುಂದದ ಹುತಾತ್ಮ ರೈತ ಈರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲು ಇಲ್ಲಿನ ಕೋರ್ಟ್‌ ಸರ್ಕಲ್‌ ಬಳಿಯ ಖಾಸಗಿ ಜಮೀನಿನಲ್ಲಿದೆ

ಉಮೇಶ ಕತ್ತಿ ಹೆಸರಿನಲ್ಲಿ ರೈತ ಭವನ: ರಮೇಶ ಕತ್ತಿ

Jul 21 2024, 01:18 AM IST
ಸಂಕೇಶ್ವರ ಪಟ್ಟಣದಲ್ಲಿ ಪ್ರತಿ ವರ್ಷ ಆಯೋಜಿಸುವ ಬೃಹತ್ ಕಾರ ಹುಣ್ಣಿಮೆಯಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದ ನಾಗರಿಕರ ಮನವಿ ಮೇರೆಗೆ ಸುಮಾರು ₹20 ಲಕ್ಷ ವೆಚ್ಚದಲ್ಲಿ ಬರುವ ಕಾರಹುಣ್ಣಿಮೆ ಒಳಗಾಗಿ ದಿ.ಉಮೇಶ ಕತ್ತಿ ಹೆಸರಿನಲ್ಲಿ ರೈತ ಭವನ ಲೋಕಲಾರ್ಪಣೆಗೊಳಿಸಲಾಗುವುದು ಎಂದು ಮಾಜಿ ಸಂಸದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದ್ದಾರೆ.

ರೈತ ಹುತಾತ್ಮ ದಿನಾಚರಣೆಯಲ್ಲಿ 10 ಸಾವಿರ ರೈತರ ಭಾಗಿ

Jul 20 2024, 12:51 AM IST
ನಾವು ಆಯ್ಕೆ ಮಾಡಿರುವ ಸಂಸದರು ಹಾಗೂ ಶಾಸಕರು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇವೆಂದು ಹೇಳುತ್ತಿದ್ದಾರೆ. ಅವರು ಸಂಸತ್‌ ಹಾಗೂ ವಿಧಾನಸೌಧದಲ್ಲಿ ನಮ್ಮ ಪರ ಹೋರಾಟ ಮಾಡಲಿ. ಅದನ್ನು ಬಿಟ್ಟು ಹುತಾತ್ಮರಿಗೆ ಮಾರ್ಲಾಪಣೆ ಮಾಡಲು ಅವಕಾಶವಿಲ್ಲ ನೀಡುವುದಿಲ್ಲ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

40 ಬೇಡಿಕೆಗಳ ಈಡೇರಿಕೆಗೆ ಅರಸೀಕೆರೆಯಲ್ಲಿ ರೈತ ಸಂಘ ಆಗ್ರಹ

Jul 20 2024, 12:49 AM IST
ರೈತರು ವಂಶ ಪಾರಂಪರೆಯವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರಿಗೆ ಮಂಜೂರು ಮಾಡಿಕೊಳ್ಳಬೇಕು ಸೇರಿದಂತೆ ಸುಮಾರು 40 ಬೇಡಿಕೆಗಳು ಒಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜುಲೈ 23ರಂದು ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು.

ವಿದ್ಯುತ್ ತಗಲಿ ರೈತ ಸಾವು

Jul 20 2024, 12:45 AM IST
Farmer death by electric shock

ಪ್ರವಾಹ ಭೀತಿ- ಗ್ರಾಮಸ್ಥರ ನೆರವಿಗೆ ರೈತ ಕಲ್ಯಾಣ ಸಂಘ

Jul 20 2024, 12:45 AM IST
ಜಿಲ್ಲಾಡಳಿತ ಸ್ಥಳೀಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಲ್ಲಿ ಕೋರಿದರು

ಕೂಡಲೇ ಕಾಲುವೆಗಳಿಗೆ ನೀರು ಹರಿಸಲು ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರಿಂದ ಮನವಿ ಸಲ್ಲಿಕೆ

Jul 19 2024, 01:10 AM IST

ಆಲಮಟ್ಟಿ ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಯಾಮಾರಿಸುತ್ತಿದ್ದು, ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ  ರೈತ ಸಂಘದ ಸದಸ್ಯರು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.

ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 19 2024, 12:49 AM IST
ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved