• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಲು ರೈತ ಮುಖಂಡರ ಮನವಿ

Jul 14 2024, 01:34 AM IST
ಕಳೆದ ವರ್ಷ ಎದುರಾದ ಭೀಕರ ಬರಗಾಲದಿಂದ ಕಾವೇರಿ ಕೊಳ್ಳದ ಜನರು ತೀರಾ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನೂ ವೈಜ್ಞಾನಿಕವಾಗಿ ನೀಡಿಲ್ಲ. ನೀರಿನ ಕೊರತೆಯಿಂದ ಬೆಳೆಗಳು ಒಣಗಲು ಬಿಡಬಾರದು. ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಗಳು ಆದೇಶ ಮಾಡುವ ಮೊದಲು ಕಾವೇರಿ ಕೊಳ್ಳದ ಜಲಾಶಯಗಳ ಪರಿಸ್ಥಿತಿ ವೀಕ್ಷಣೆ ಮಾಡಬೇಕು.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕನಕಪುರದಲ್ಲಿ ರೈತ ಸಂಘ ವಿರೋಧ

Jul 13 2024, 01:43 AM IST
ರೈತರ ತುಂಡು ಭೂಮಿಗಳು ಕೈಗಾರಿಕೋದ್ಯಮಿಗಳ ಹಾಗೂ ಬಂಡವಾಳಶಾಹಿಗಳ ಪಾಲಾಗಿ ರೈತರು ಬಂಡವಾಳಶಾಹಿಗಳ ಗುಲಾಮರಾಗಬೇಕಾಗುತ್ತದೆ ಎಂದು ರಾಜ್ಯ ರೈತಸಂಘದ ಸಂಚಾಲಕ ಚೀಲೂರು ಮುನಿರಾಜು ಎಚ್ಚರಿಸಿದರು. ಕನಕಪುರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ರೈತ ವೀರಗಲ್ಲ, ಸ್ಮಾರಕ ಸ್ಥಾಪನೆಗೆ ಆಗ್ರಹ

Jul 13 2024, 01:37 AM IST
ರೈತ ಹೋರಾಟದಲ್ಲಿ ವೀರ ಮರಣ ಹೊಂದಿದ ಈರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲ ಸದ್ಯ ಖಾಸಗಿ ಜಾಗೆಯಲ್ಲಿದೆ. ಆ ವೀರಗಲ್ಲನ್ನು ಸರ್ಕಾರಿ ಜಾಗೆಯಲ್ಲಿ ಸ್ಥಾಪನೆ ಮಾಡಿ ಸ್ಮಾರಕ ನಿರ್ಮಿಸಬೇಕೆಂದು ಕಳೆದ ನಾಲ್ಕು ದಶಕಗಳಿಂದ ಸರ್ಕಾರಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

21ರಂದು ನವಲಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ

Jul 13 2024, 01:35 AM IST
ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಬರಗಾಲ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ರೈತರ ಆತ್ಮಹತ್ಯೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ.

ಪಶುಆಸ್ಪತ್ರೆ ಜಾನುವಾರು ಅಧಿಕಾರಿಗೆ ರೈತ ಸಂಘದಿಂದ ಸನ್ಮಾನ

Jul 13 2024, 01:34 AM IST
ದೇವರಹಿಪ್ಪರಗಿ ಪಟ್ಟಣದ ಸರ್ಕಾರಿ ಪಶು ಆಸ್ಪತ್ರೆಯಲ್ಲಿ ಜಾನುವಾರು ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶ ಪಟ್ಟಣ ಅವರಿಗೆ ರೈತ ಸಂಘದಿಂದ ಸನ್ಮಾನಿಸಿ, ಗೌರವಿಸಲಾಯಿತು.

ರೈತ ಸಂಘದಿಂದ ಸುಳ್ಳೇರಿ ಪಾಳ್ಯದಲ್ಲಿ ಪ್ರತಿಭಟನೆ

Jul 12 2024, 01:41 AM IST
ಹನೂರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೂಳೇರೀಪಾಳ್ಯ ಗ್ರಾಮದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೋಚಿಮುಲ್‌ ಕಚೇರಿಗೆ ಬಿಜೆಪಿ ರೈತ ಮೋರ್ಚಾ ಮುತ್ತಿಗೆ

Jul 11 2024, 01:34 AM IST

ಎಲ್ಲ ಅಗತ್ಯ ವಸ್ತುಗಳ ದರಗಳನ್ನು ಏರಿಸುವ ಮೂಲಕ ಸಾಮಾನ್ಯ ಜನರ ಜೊತೆ ಚೆಲ್ಲಾಟವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹಾಲು ಉತ್ಪಾದಕರ ಖರೀದಿ ದರ 2ರುಪಾಯಿ ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರನ್ನು ಹೈನುಗಾರಿಕೆಯಿಂದ ದೂರ ಉಳಿಯುವಂತೆ ಮಾಡಿದ್ದಾರೆ.

ರೈತರಿಗೆ ಪರಿಹಾರ ನೀಡಲು ವಿಮೆ ಕಂಪನಿ ವಂಚನೆ: ರೈತ ಸಂಘ ಆರೋಪ

Jul 11 2024, 01:33 AM IST
ನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಹಣ ನೀಡಿ ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ.

ರೈತ ಕುಟುಂಬಕ್ಕೆ ಸಕಾಲಕ್ಕೆ ಪರಿಹಾರದ ಯತ್ನ: ಬಿ.ಆರ್. ಪಾಟೀಲ

Jul 10 2024, 12:37 AM IST
ಯಾವುದೇ ಕಾರಣಕ್ಕೆ ರೈತರು ಆತ್ಮಹತ್ಯೆ ಕೈಗೊಳ್ಳದೇ ಧೈರ್ಯದಿಂದ ಸಾಗಬೇಕು. ಬರ ಪರಿಹಾರ ಜಿಲ್ಲೆಯಲ್ಲೇ ಆಳಂದ ತಾಲೂಕಿಗೆ ಹೆಚ್ಚಿನ ಪರಿಹಾರ ನೀಡಿ ಕೊಂಚ ಅನುಕೂಲ ಒದಗಿಸಲು ಪ್ರಯತ್ನಿಸಲಾಗಿದೆ. ಈ ವರ್ಷ ಮುಂಗಾರಿನಲ್ಲಿ ಉತ್ತಮ ಮಳೆಯಾಗಿ ಬಿತ್ತನೆ ಪೂರ್ಣಗೊಂಡಿದೆ.

ಚಿಕಿತ್ಸಾ ವೆಚ್ಚ ಭರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಮನವಿ

Jul 10 2024, 12:30 AM IST
ಭಯಾನಕ ಕಾಯಿಲೆಯಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಾವೂರ ನಿವಾಸಿ ಜಿ.ಡಿ. ಚಾಂದನಿಯ ಚಿಕಿತ್ಸಾ ವೆಚ್ಚ ಭರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಒತ್ತಾಯಿಸಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved