• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು

Jul 08 2024, 12:35 AM IST
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.

ರೈತ ಸಭಾಂಗಣಕ್ಕೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ, ಪರಿಶೀಲನೆ

Jul 08 2024, 12:33 AM IST
ಶ್ರೀ ನಿರ್ಮಲಂದನಾಥ ಸ್ವಾಮೀಜಿಯವರ ಆಸೆಯಂತೆ, ಕರ್ನಾಟಕ ಸಂಘದ ಜಯಪ್ರಕಾಶ್ ಗೌಡರ ಅಭಿಲಾಷೆಯಂತೆ, ಆಡಳಿತ ಮಂಡಳಿಯ ನಿರೀಕ್ಷೆಯಂತೆ ಅತ್ಯಾಧುನಿಕವಾಗಿ ನವೀಕರಿಸುವ ಸಲುವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಮಾಜಿ ಸಚಿವ ಪುಟ್ಟರಾಜು ಜೊತೆ ಸೇರಿ ಪರಿಶೀಲನೆ ನಡೆಸಿದ್ದಾರೆ.

ಪ್ರತಿಯೊಬ್ಬ ರೈತ ಮಣ್ಣು ಪರೀಕ್ಷೆ ಮಾಡಿಸಿ ಅಗತ್ಯ ಗೊಬ್ಬರ ನೀಡಬೇಕು: ಜೆ.ಎಲ್‌.ರಮೇಶ್‌

Jul 04 2024, 01:07 AM IST
ನರಸಿಂಹರಾಜಪುರ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿ ಅಗತ್ಯವಿರುವ ಗೊಬ್ಬರಗಳನ್ನು ಮಾತ್ರ ಗಿಡಗಳಿಗೆ ನೀಡಬೇಕು ಎಂದು ಶಿವಮೊಗ್ಗದ ತೋಟಗಾರಿಕೆ ಇಲಾಖೆ ಜೈವಿಕ ಕೇಂದ್ರದ ಎಲೆ ವಿಶ್ಲೇಷಣೆ ಪರೀಕ್ಷಾ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಜೆ.ಎಲ್‌.ರಮೇಶ್‌ ಸಲಹೆ ನೀಡಿದರು

ಸತ್ಯಾಸತ್ಯತೆ ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡುವಂತೆ ರೈತ ಸಂಘದಿಂದ ಪ್ರತಿಭಟನೆ

Jul 04 2024, 01:07 AM IST
ಟ್ರಯಲ್ ಬ್ಲಾಸ್ಟ್ ಆಗದಿದ್ದಲ್ಲಿ ಕನ್ನಂಬಾಡಿ ಅಣೆಕಟ್ಟೆಯ ಸುತ್ತ-ಮುತ್ತಲಿನ ಕಲ್ಲು ಗಣಿಗಾರಿಕೆಗಳಿಂದ ಅಣೆಕಟ್ಟೆಗೆ ನಿಜವಾಗಿಯೂ ಧಕ್ಕೆಯುಂಟಾಗಲಿದೆಯೋ ಇಲ್ಲವೋ ಎಂಬುದು ಗೊತ್ತಾಗುವುದಿಲ್ಲ. ಸತ್ಯಾಸತ್ಯತೆ ಅರಿಯಲು ಕನ್ನಂಬಾಡಿಗೆ ಕಟ್ಟೆಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡಬೇಕು.

ಅಣೆಕಟ್ಟೆ ಬಳಿ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡದಂತೆ ರೈತ ಸಂಘದಿಂದ ಪ್ರತಿಭಟನೆ

Jul 04 2024, 01:05 AM IST
ಟ್ರಯಲ್ ಬ್ಲಾಸ್ಟ್‌ನಿಂದ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾಗಲಿದೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅಣೆಕಟ್ಟೆಗೆ ಅಪಾಯ ಬಂದೊದಗಲಿದೆ. ಟ್ರಯಲ್ ಬ್ಲಾಸ್ಟ್‌ಗೆ ರೈತರ ತೀವ್ರ ವಿರೋಧದ ನಡುವೆಯೂ ಗಣಿ ಮಾಲೀಕರ ಕುಮ್ಮಕ್ಕಿಗೆ ಮಣಿದು ಸರ್ಕಾರ ಹಾಗೂ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್‌ಗೆ ಮುಂದಾಗಿದೆ. ಕೂಡಲೇ ಟ್ರಯಲ್ ಬ್ಲಾಸ್ಟ್‌ನ ಸಿದ್ಧತೆ ನಿಲ್ಲಿಸಬೇಕು.

ನೇರಳೆ ಬೆಳೆಯಿಂದ ಲಕ್ಷ ಲಕ್ಷ ಆದಾಯ ಗಳಿಸುತ್ತಿರುವ ರೈತ

Jul 04 2024, 01:03 AM IST
ಇತರೆ ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಹೋಲಿಕೆ ಮಾಡಿದರೆ ನೇರಳೆ ಗಿಡಕ್ಕೆ ಖರ್ಚು ಕಡಿಮೆ. ಈ ಹಿಂದೆ ಬೇರೆ ಬೆಳೆಗಳಲ್ಲಿ ಕಾರ್ಮಿಕರಿಗೆ ದುಬಾರಿ ಕೂಲಿ ಕೊಡಬೇಕಿತ್ತು. ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಆದರೆ ನೇರಳೆ ಬೆಳೆಗೆ ಯಾವುದೇ ದುಬಾರಿ ಬಂಡವಾಳವಿಲ್ಲ. ಕಡಿಮೆ ಖರ್ಚಿನಲ್ಲಿ ವಾರ್ಷಿಕ ಬೆಳೆಯಾದ ನೇರಳೆಯಿಂದ ಉತ್ತಮ ಫಸಲು ಬರುತ್ತಿದೆ.

ಸಾಲಗಳಿಗೆ ರೈತ ಸವಾಲು ಹಾಕಬೇಕು, ಅಂಜಬಾರದು

Jul 04 2024, 01:02 AM IST
ಕೃಷಿ ಸಾಲ ಮಾಡಿದ ರೈತರು ಸಾಲಕ್ಕೆ ಸವಾಲು ಹಾಕಬೇಕೇ ಹೊರತು, ಅಂಜಬಾರದು. ಸಾಲಕ್ಕೆ ಸಾವೇ ಉತ್ತರವೂ ಅಲ್ಲ. ಕೇಂದ್ರ, ರಾಜ್ಯ ಸರ್ಕಾರಗಳ ಬೆಲೆ ನೀತಿಯೇ ರೈತರ ಸಾಲಕ್ಕೆ ಪ್ರಮುಖ ಕಾರಣ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗೆ ಆಗ್ರಹಿಸಿ ರೈತ ಸಂಘದಿಂದ ಮನವಿ

Jul 04 2024, 01:01 AM IST
ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಚರಂಡಿಗಳಿಗೆ ಬ್ಲೀಚಿಂಗ್ ಪೆನಾಯಿಲ್ ಹಾಕುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಾಪಂ ಇಒ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.

ಕೆಆರ್ ಎಸ್ ಬಳಿ ಪ್ರಾಯೋಗಿಕ ಬ್ಲಾಸ್ಟ್ ನಡೆಸದಂತೆ ರೈತ ಸಂಘ ಆಗ್ರಹ

Jul 02 2024, 01:34 AM IST
ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಲಾಗಿದೆ. ಹೀಗಾಗಿ, ಕೆಆರ್ ಎಸ್ ಬಳಿ ಪ್ರಾಯೋಗಿಕ ಬ್ಲಾಸ್ಟ್ ನಡೆಸದಂತೆ

ರೈತ ಹಿತ ಕಾಪಾಡುವಲ್ಲಿ ಸರ್ಕಾರಗಳು ವಿಫಲ: ರೆಡ್ಡಿಹಳ್ಳಿ ವೀರಣ್ಣ

Jun 30 2024, 12:51 AM IST
ಚಳ್ಳಕೆರೆ ನಗರದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ಬಣ) ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನೆಹರೂ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved