• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸವಲತ್ತುಗಳನ್ನು ಪಡೆಯುವಲ್ಲಿ ರೈತ ಸಂಘ ಯಶಸ್ವಿ: ಸೋಮಗುದ್ದುರಂಗಸ್ವಾಮಿ

Jun 25 2024, 12:39 AM IST
ಸುಮಾರು ೪೦ ವರ್ಷಗಳಿಂದ ತಾಲೂಕಿನಾದ್ಯಂತ ರೈತರನ್ನು ಜಾಗೃತಿಗೊಳಿಸಿ ಹೋರಾಟದ ಮೂಲಕ ಸವಲತ್ತುಗಳನ್ನು ಪಡೆಯುವಲ್ಲಿ ನಮ್ಮ ರೈತ ಸಂಘ ಯಶಸ್ವಿಯಾಗಿದೆ. ಇದರಿಂದ ಸಾವಿರಾರು ರೈತರಿಗೆ ನೆರವು ಸಿಕ್ಕಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಧೋರಣೆ ತಾಳಿರುವುದು ನೋವಿನ ಸಂಗತಿ ಎಂದು ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದುರಂಗಸ್ವಾಮಿ ತಿಳಿಸಿದರು.

ಬಿಡುಗಡೆಯಾಗದ ಅನುದಾನ: ನಿಸ್ತೇಜಗೊಂಡ ರೈತ ಸಂಘಗಳು

Jun 25 2024, 12:35 AM IST
ಕೃಷಿ ವಲಯದಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸಿ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಮಹತ್ವಾಕಾಂಕ್ಷೆಯಿಂದ ಆರಂಭಗೊಂಡ ಅಮೃತ ರೈತ ಉತ್ಪಾದಕ ಸಂಘಗಳು ಸರ್ಕಾರದಿಂದ ಸಕಾಲದಲ್ಲಿ ಅನುದಾನ ಬಿಡುಗಡೆಯಾಗದೆ ನಿಸ್ತೇಜವಾಗಿವೆ.

ಸಾಲಬಾಧೆ ತಾಳಲಾರದೆ ನೇಣು ಬಿಗಿದು ರೈತ ಆತ್ಮಹತ್ಯೆ

Jun 25 2024, 12:34 AM IST

ಸಾಲಭಾದೆಯಿಂದ ರೈತ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಿ.ಟಿ.ಕೊಪ್ಪಲು ಗ್ರಾಮದಲ್ಲಿ ಭಾನುವಾರ ನಡೆದಿದೆ.

ರೈತ ಹಿತರಕ್ಷಣಾ ಸದಸ್ಯರಿಂದ ವಿಸಿ ನಾಲಾ ಕಾಮಗಾರಿ ವೀಕ್ಷಣೆ

Jun 23 2024, 02:05 AM IST
ಪಾಂಡವಪುರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ವಿ.ಸಿ.ನಾಲಾ ಆಧುನೀಕರಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗ್ರಾಮೀಣ ಸಾರಿಗೆ ಡಿಪೋ ಆರಂಭಿಸಲು ರೈತ ಸಂಘ ಒತ್ತಾಯ

Jun 23 2024, 02:03 AM IST
ಹಿರಿಯೂರು ಗ್ರಾಮೀಣ ಸಾರಿಗೆ ಡಿಪೋ ಆರಂಭಿಸಿ ಎಂದು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ, ರಾಜ್ಯ ರೈತ ಮುಖಂಡರ ಸಮಾವೇಶ

Jun 22 2024, 12:55 AM IST

ದೆಹಲಿ ಮಾದರಿ ರೈತ ಹೋರಾಟವನ್ನು ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಜೂ.24ರಂದು ಶಿವಮೊಗ್ಗ ನಗರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಹಮ್ಮಿಕೊಳ್ಳಲಾಗಿದೆ.  

ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಒತ್ತಾಯ

Jun 21 2024, 01:05 AM IST
ಚನ್ನಪಟ್ಟಣ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿತ್ತನೆ ಬೀಜದ ಕೊರತೆ, ಕೃಷಿ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ವಿಧಿಸುತ್ತಿರುವ ದುಬಾರಿ ಶುಲ್ಕ, ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.

ಇಂದಿನಿಂದ ಅನಿರ್ಧಿಷ್ಟ ಧರಣಿಗೆ ರೈತ ಸಂಘ ನಿರ್ಧಾರ

Jun 19 2024, 01:05 AM IST
ತಾಲೂಕಿನ ಜೆಜಿ ಹಳ್ಳಿ ಗ್ರಾಮದ ಗಣೇಶ ದೇವಸ್ಥಾನದ ಮುಂಭಾಗದಲ್ಲಿ ಹೋಬಳಿ ಮಟ್ಟದ ರೈತ ಸಂಘದ ಸಭೆ ನಡೆಸಲಾಯಿತು.

8 ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಮಂಜೂರಾತಿ

Jun 19 2024, 01:01 AM IST
ಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳು ಒಂದೇ ಕಡೆ ಸಿಗುವಂತೆ ಮಾಡಲು ಜಿಲ್ಲೆಯಲ್ಲಿ 8 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ರೈತರ ಹಿತ ಕಾಪಾಡುವುದೇ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು

ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ

Jun 18 2024, 12:50 AM IST
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವು ಕಳೆದ 1996ರಿಂದ ಈವರೆಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವ್ಯಾಪ್ತಿಗೆ ಒಳಪಟ್ಟು ಕೆಲಸ ನಿರ್ವಹಿಸುತ್ತಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved