ಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ: ರೈತ ಸಂಘದಿಂದ ನೇರ ಆರೋಪ
Mar 21 2024, 01:08 AM ISTಪುಂಡರಿಂದ ಬೈಕ್ ವ್ಹೀಲಿಂಗ್, ಗಾಂಜಾ ಮಾರಾಟ ಸೇರಿದಂತೆ ವಿದ್ಯಾರ್ಥಿಗಳಿಗೆ ಹಾಗೂ ಅಪ್ರಾಪ್ತರಿಗೆ ರಸ್ತೆ ರಸ್ತೆಗಳಲ್ಲಿ ರ್ಯಾಗಿಂಗ್ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ನವ ಕರ್ನಾಟಕ ರಾಜ್ಯ ರೈತ ಸಂಘದಿಂದ ಅರಸೀಕೆರೆ ತಹಸೀಲ್ದಾರ್ ರುಕಿಯಾ ಬೇಗಂಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.