• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Jun 21 2025, 12:49 AM IST
ಸುಮಾರು ಒಂದು ತಾಸು ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಯಪಾಲಕ ಅಭಿಯಂತರ ಜಯಂತ್ ಅವರನ್ನು ತರಾಟೆಗೆ ತೆಗೆದುಕೊಂಡ ಡಾ.ನವೀನ್ ಮಾಹಿತಿ ಕೊಡಲು ಅರ್ಜಿಕೊಟ್ಟರು. ನಿರ್ಲಕ್ಷ್ಯ ಮಾಡಿದ್ದು ಏಕೆ. ವಿಪಕ್ಷಕ್ಕೆ ಮಾಹಿತಿ ಕೇಳುವ ಹಕ್ಕಿಲ್ಲವೇ. ನಿಮ್ಮ ಧೋರಣೆ ಸರಿಯಿಲ್ಲ.

ಫಸಲು ನಾಶಕ್ಕೆ ಪರಿಹಾರ ನೀಡುವಂತೆ ರೈತ ಸಂಘದ ಒತ್ತಾಯ

Jun 20 2025, 12:34 AM IST
ನಂಜನಗೂಡು: ಕಬಿನಿ ಅಣೆಕಟ್ಟೆಯಿಂದ 22 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ತಾಲೂಕಿನ ರಾಂಪುರ, ಹುಲ್ಲಹಳ್ಳಿ ನಾಲೆಗಳ ಬಯಲಿನಲ್ಲಿ ರೈತರು ಬೆಳೆದ ಫಸಲು ಜಾಲಾವೃತಗೊಂಡು ಹಾಳಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಹಸು ಕಟ್ಟಿ ಪ್ರತಿಭಟಿಸಿದ ರೈತ

Jun 19 2025, 11:48 PM IST
ವೈಯಕ್ತಿಕ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳನ್ನು ತಾಂತ್ರಿಕ ದೋಷದ ನೆಪದಿಂದ ಇಲ್ಲಿಯವರೆಗೆ ಪಿಡಿಒ ಮತ್ತು ಕಾರ್ಯದರ್ಶಿ ಹಣ ಬಿಡುಗಡೆ ಮಾಡಲು ಸತಾಯಿಸಿದ್ದಾರೆ. ಇದರಿಂದ ಬೇಸತ್ತ ಚಂದ್ರಪ್ಪ ಅವರು ಕವಲೆತ್ತು ಗ್ರಾಪಂ ಕಚೇರಿ ಮುಂದೆ ತಮ್ಮ ಮನೆಯ ಹಸುಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ.

ತೋಟದಲ್ಲಿ ರೈತ ಸಾವು: ದೂರು ದಾಖಲು

Jun 18 2025, 11:48 PM IST
ಅಡಕೆ ತೋಟದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಮೃತ ದೇಹ ಪತ್ತೆಯಾದ ಘಟನೆ ಚನ್ನಗಿರಿ ತಾಲೂಕು ವೀರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ವೀರಾಪುರ ಗ್ರಾಮದ ತಿಮ್ಮಪ್ಪ ಮೃತರೈತ.

ರೈತ ಮಹಿಳೆಯರ ಶ್ರಮದಿಂದ ಹೈನುಗಾರಿಕೆ ಯಶಸ್ವಿ

Jun 18 2025, 02:17 AM IST
ಗ್ರಾಮೀಣ ಪ್ರದೇಶದ ರೈತ ಮಹಿಳೆ ಶ್ರಮದಿಂದ ಹೈನುಗಾರಿಕೆ ಯಶಸ್ವಿಯಾಗಿ ನಡೆಯುತ್ತಿದೆ. ಯುವಕರು ಹೆಚ್ಚಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಉದ್ಯಮವಾಗಿ ಬೆಳೆಸಬೇಕು ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.

ರೈತ ಬಜಾರ್‌ ಗಳಿಂದ ಸ್ವಾವಲಂಬಿಗಳಾಗಲು ಸಾಧ್ಯ: ಸೋನಾಲ್‍ಗೌಡ

Jun 18 2025, 12:27 AM IST
ಕಡೂರು, ರಾಜ್ಯದಾದ್ಯಂತ ಸಹಕಾರ ಸಂಘಗಳ ಮೂಲಕ ರೈತ ಬಜಾರ್ ಗಳನ್ನು ತೆರೆದರೆ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಹಾಸನ ಹಾಲು ಒಕ್ಕೂಟದ ನಿರ್ದೇಶಕ ಎಸ್.ಡಿ. ಸೋನಾಲ್‍ ಧರ್ಮೇಗೌಡ ಹೇಳಿದರು.

ರೈತ ಬಂಡಾಯದ ನೆಲದಲ್ಲಿ ಜೋಡೆತ್ತು ಚಕ್ಕಡಿ ಸ್ಪರ್ಧೆ ಸಂತಸ ತಂದಿದೆ

Jun 16 2025, 03:02 AM IST
ಮುಂಗಾರು ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗಿರುವುದರಿಂದ ರೈತರಿಗೆ ಹಾನಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈಗಾಗಲೇ ರೈತರ ಜಮೀನುಗಳಿಗೆ ಹೋಗಿ-ಬರಲು ಚಕ್ಕಡಿ ರಸ್ತೆ ನಿರ್ಮಿಸಿದ್ದು ರಾಜ್ಯದಲ್ಲಿಯೇ ಇತಿಹಾಸವಾಗಿದೆ.

ತಹಸೀಲ್ದಾರ್ ಕಚೇರಿ ಮುಂಭಾಗ ರೈತ ಸಂಘ ಪ್ರತಿಭಟನೆ

Jun 13 2025, 01:13 AM IST
ಸಿಂಧುವಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಯಲ್ಲಿ ಬುಧವಾರ ಖಾಸಗಿಯವರು ಜೆಸಿಬಿ, ಟಿಪ್ಪರ್ ಬಳಸಿ ಕಾಲುವೆಯ ಏರಿ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದುದ್ದನ್ನು ರೈತ ಸಂಘದ ಕಾರ್ಯಕರ್ತರು ತಡೆದು, ಸಾಗಾಣಿಕೆಗೆ ಬಳಸುತ್ತಿದ್ದ ವಾಹನಗಳನ್ನು ನೀರಾವರಿ ಇಲಾಖೆ ಎಂಜಿನಿಯರ್ ದರ್ಶನ್ ಅವರಿಗೆ ನೀಡಲಾಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಅಕ್ರಮ ಮಣ್ಣು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದೂರು ದಾಖಲಿಸದೆ, ಶಾಮೀಲಾಗಿ ಅಕ್ರಮ ಸಾಗಾಣಿಕೆದಾರರಿಗೆ ಬೆಂಬಲ ನೀಡುತ್ತಿದ್ದಾರೆ.

ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ, ಬೇಡಿಕೆ ಈಡೇರಿಕೆಗಾಗಿ ರೈತರ ಪ್ರತಿಭಟನೆ

Jun 11 2025, 12:28 PM IST
ಮೆಕ್ಕೆಜೋಳದ ಬಿತ್ತನೆ ಬೀಜದ ದರ ಮತ್ತು ತೂಕದಲ್ಲಿ ವ್ಯತ್ಯಾಸವಾಗಿದೆ. ಒಂದೊಂದು ಕಂಪನಿ ಒಂದೊಂದು ದರ ನಿಗದಿ ಮಾಡಿದ್ದು, ಇದಕ್ಕೆ ಒಂದು ಮಾನದಂಡ ರಚಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ತೋವಿವಿ ಘಟಿಕೋತ್ಸವ: ಟೈಲರ್‌ ದಂಪತಿ ಪುತ್ರಿಗೆ 17, ರೈತ ಪುತ್ರಿಗೆ 16 ಚಿನ್ನದ ಪದಕ

Jun 11 2025, 11:29 AM IST
ತೋಟಗಾರಿಕೆ ವಿವಿಯಲ್ಲಿ ಮಂಗಳವಾರ ನಡೆದ 14ನೇ ಘಟಿಕೋತ್ಸವದಲ್ಲಿ ಬೀದರ್‌ ತೋಟಗಾರಿಕೆ ಮಹಾವಿದ್ಯಾಲಯದ ಬಿ.ಎಸ್.ಸಿ ಪದವಿ ವಿದ್ಯಾರ್ಥಿಗಳಾದ ಸಹನಾ ಪಾಟಗೆ 17 ಹಾಗೂ ಭೀಮವ್ವ 16 ಚಿನ್ನದ ಪದಕಗಳು ಪಡೆದುಕೊಂಡಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಮಂಗಳವಾರ ಪದಕಗಳನ್ನು ಪ್ರದಾನ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved