• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಪೆಡ್‌ ಸಹಾಯದಿಂದ ಎಡೆಕುಂಟೆ ಹೊಡೆದ ರೈತ

Jun 01 2024, 12:46 AM IST
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬವರು ತನ್ನ ಹೊಲದಲ್ಲಿ ಬೆಳೆದ ಕಳೆಯನ್ನು ತನ್ನ ಮೊಪೆಡ್‌ ಬಳಸಿ, ಅತಿ ಕಡಿಮೆ ವೆಚ್ಚದಲ್ಲಿ ತೆರವು ಮಾಡಿದ್ದಾರೆ.

ಬಿತ್ತನೆ ಬೀಜ ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Jun 01 2024, 12:45 AM IST
ಕಾಳಗಿಯಲ್ಲಿ ರೈತರು ಬೃಹತ್‌ ಹೋರಾಟ ನಡೆಸಿ ತಹಸೀಲ್ದಾರ್‌ ಘಮಾವತಿ ರಾಠೋಡಗೆ ಮನವಿ ಪತ್ರ ಸಲ್ಲಿಸಿದರು. ಬಿತ್ತನೆ ಬೀಜ ಬೆಲೆ ಶೇ.60ರಷ್ಟು ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಉತ್ಪಾದಕ ಕಂಪನಿಗಳು ಉತ್ತಮ ಸೇವೆ ನೀಡಲಿ: ನಟರಾಜ್

May 31 2024, 02:39 AM IST
ರೈತ ಉತ್ಪಾದಕ ಕಂಪನಿಗಳ ಉತ್ಪನ್ನಗಳನ್ನು ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್‌ಗಳಲ್ಲಿ ಮಾರಾಟ ಮಾಡುವ ಮೂಲಕ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದು.

ಕಳಪೆ ರಸಗೊಬ್ಬರ ಮಾರಾಟ ತಡೆಯಿರಿ : ರೈತ ಸಂಘ

May 31 2024, 02:31 AM IST
ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಕಳಪೆ ಮಾರಾಟ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

May 31 2024, 02:27 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಗೋಶಾಲೆ ಮುಚ್ಚದಂತೆ ರೈತ ಸಂಘ ಆಗ್ರಹ

May 30 2024, 12:45 AM IST
ಮೊಳಕಾಲ್ಮುರು ತಾಲೂಕಿನಲ್ಲಿರುವ ಗೋಶಾಲೆಗಳನ್ನು ಮುಚ್ಚದಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತ

May 30 2024, 12:45 AM IST
ಕಳೆದ ವರ್ಷ ಮುಂಗಾರು, ಹಿಂಗಾರು ಮಳೆಗಳು ಬಾರದೆ ಭೀಕರ ಬರಗಾಲ ಆವರಿಸಿ ಜನ, ಜಾನುವಾರುಗಳೆಲ್ಲ ನೀರಿಗಾಗಿ ಪರಿತಪಿಸುವಂತಾಗಿತ್ತು. ಈಗಲೂ ಕುಡಿಯುವ ನೀರಿನ ಬವಣೆ ನೀಗಿಲ್ಲ

ವಿವಿಧ ಹಕ್ಕೊತ್ತಾಯಗಳಿಗಾಗಿ ರೈತ ಸಂಘ ಧರಣಿ

May 29 2024, 12:48 AM IST
ವಿವಿಧ ಹಕ್ಕೊತ್ತಾಯಗಳಿಗಾಗಿ ಚಾಮರಾಜನಗರದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ರೈತರ ಸಾಲವನ್ನು ಒಟಿಎಸ್ ಮೂಲಕ ಬಗೆಹರಿಸಲು ರೈತ ಸಂಘ ಆಗ್ರಹ

May 28 2024, 01:07 AM IST
ಬೆಳೆನಷ್ಟ ಸೇರಿದಂತೆ ನಾನಾ ಸಂಕಷ್ಟದಲ್ಲಿರುವ ರೈತರ ಹಿತ ಕಾಯಲು ಜಿಲ್ಲಾಡಳಿತ ಮುಂದಾಗಬೇಕು.

ಬಿತ್ತನೆ ಬೀಜದ ದರ ಏರಿಕೆ, ರೈತ ಸಮುದಾಯ ಕಂಗಾಲು

May 28 2024, 01:02 AM IST
ಬೀಜ ಬಿತ್ತನೆಗೆ ಉತ್ಸಾಹದಲ್ಲಿ ಹೊಲ ಹದಗೊಳಿಸಿದ ರೈತರಿಗೆ ಬೀಜ, ಗೊಬ್ಬರ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved