• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಾಲವಸೂಲಾತಿ ನೋಟಿಸ್‌ ನೀಡಬೇಡಿ

Jul 16 2025, 12:45 AM IST
ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳ ಸಭೆ ಕರೆದು ಯಾವುದೇ ಕಾರಣಕ್ಕೂ ರೈತರಿಗೆ ನೋಟಿಸ್‌ ನೀಡದಂತೆ ತಾಕೀತು ಮಾಡಲು ಶಾಸಕ ಎಂ.ಆರ್‌. ಪಾಟೀಲ ಸೂಚನೆ

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 15 2025, 11:45 PM IST
ರೈತರ ಬಗ್ಗೆ ಯಾವುದೇ ಸರ್ಕಾರಗಳಿಗೆ ಕಾಳಜಿ ಇಲ್ಲದಂತಾಗಿದೆ. ಶ್ರಮಕ್ಕೆ ತಕ್ಕ ಬೆಲೆ ಬೆಳೆಗಳಿಗೆ ಸಿಗುತ್ತಿಲ್ಲ. ರೈತರು ತಮ್ಮ ಸಣ್ಣ ಸಮಸ್ಯೆಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸ್ಥಿತಿ ಇದೆ. ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ಬಾಡಿದ ಬೆಳೆ, ಐದು ಎಕರೆ ಮೆಕ್ಕೆಜೋಳ ಕುರಿ ಮೇಯಿಸಿದ ರೈತ

Jul 15 2025, 01:01 AM IST
ಕೊಪ್ಪಳ ತಾಲೂಕಿನ ಚೀಲವಾಡಗಿ ಗ್ರಾಮದ ಸೀಮಾದಲ್ಲಿ ಬರುವ ಕೊಪ್ಪಳ ನಿವಾಸಿ ವೀರೇಶ ಗುಡಿ ತಮ್ಮ ಐದು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕುರಿ ಮೇಯಿಸಲು ಬಿಟ್ಟಿದ್ದಾರೆ. ಬಿತ್ತನೆಗೆ ಬರೋಬ್ಬರಿ ₹ 60 ಸಾವಿರ ಸಾಲ ಮಾಡಿ ಖರ್ಚು ಮಾಡಿದ್ದಾರೆ. ಆದರೆ, ಇದೀಗ ಒಣಗುತ್ತಿರುವ ಬೆಳೆ ಮಣ್ಣು ಸೇರುವ ಮೊದಲೆ ಕುರಿಗಳಾದರೂ ತಿನ್ನಲಿ ಎಂದು ಮೇಯಿಸುತ್ತಿದ್ದಾರೆ.

ಕಾರ್ಮಿಕ, ರೈತ ವಿರೋಧಿ ನೀತಿ ಕೈಬಿಡಿ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Jul 12 2025, 12:32 AM IST
Stop anti-labor, anti-farmer policies: Protest by various organizations

ರುದ್ರಭೂಮಿ ಒತ್ತುವರಿ ತೆರವಿಗೆ ರೈತ ಹನುಮೇಶಿ ಮಲ್ಲಶೆಟ್ಟಿಹಳ್ಳಿ ಆಗ್ರಹ

Jul 12 2025, 12:32 AM IST
ಹಿಂದೂ ರುದ್ರಭೂಮಿಯೆಂದು ಜಿಲ್ಲಾಧಿಕಾರಿಗಳು ಪಹಣಿ ಮಾಡುವಂತೆ ಆದೇಶ ನೀಡಿದ್ದು, ಗ್ರಾಮ ಪಂಚಾಯತಿಗೆ ಹಸ್ತಾಂತರಿಸಲಾಗಿದೆ. ಇದೇ ಗ್ರಾಮದ ಚನ್ನಬಸಪ್ಪ, ನಾಗರಾಜಪ್ಪ ಎಂಬುವವರು ಒತ್ತುವರಿ ಮಾಡಿಕೊಂಡಿದ್ದು, ಈಗಾಗಲೇ ಒತ್ತುವರಿ ತೆರವು ಬಗ್ಗೆ, ಸರ್ವೇ ಮಾಡಿಸಿದ್ದು, ಕಾರ್ಯನಿರ್ವಾಹಕ ಅಧಿಕಾರಿಗಳ ನ್ಯಾಯಾಲಯದಲ್ಲಿ ಆದೇಶ ಪಡೆದು ಒತ್ತುವರಿಯನ್ನು ತೆರವು ಮಾಡಿ, ಜನರ ಶವ ಸಂಸ್ಕಾರಕ್ಕೆ ಅಭಿವೃದ್ಧಿ ಪಡಿಸುವ ಮೂಲಕ ಅವಕಾಶ ಮಾಡಿಕೊಡಬೇಕು.

ರಸ್ತೆಯಲ್ಲಿ ಗುಂಡಿ ನಿರ್ಮಾಣ ತೆರವಿಗೆ ರೈತ ಸಂಘ ಆಗ್ರಹ

Jul 11 2025, 11:48 PM IST
ತಲಾ ತಲಾಂತರದಿಂದ ಪಾರಂಪರಿಕವಾಗಿ ಓಡಾಡುತ್ತಿದ್ದ ರಸ್ತೆಯನ್ನು ಅರಣ್ಯ ಇಲಾಖೆ ಜೆಸಿಬಿ ಯಂತ್ರದಲ್ಲಿ ಗುಂಡಿ ತೆಗೆದು ನಿರ್ಬಂಧಿಸಿರುವ ಬಗ್ಗೆ ಗ್ರಾಮಸ್ಥರಿಗೆ ತೊಂದರೆಯಾಗಿದೆ ಕೂಡಲೇ ಗುಂಡಿ ಮೆಚ್ಚಿ ಅನುಕೂಲ ಕಲ್ಪಿಸಬೇಕೆಂದು ರೈತ ಮುಖಂಡ ಮಾದಪ್ಪ ಒತ್ತಾಯಿಸಿದ್ದಾರೆ.

ವಿಷ ಸೇವಿಸಿದ್ದ ರೈತ ಚಿಕಿತ್ಸೆಗೆ ಸ್ಪಂದಿಸದೇ ಸಾವು

Jul 11 2025, 11:48 PM IST
ಶುಕ್ರವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೇ ಮಂಜೇಗೌಡ ಸಾವನ್ನಪ್ಪಿದರು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

ರೈತ ನಿನಗೆ ಗೋ ಶಾಪ? ಚಿತ್ರದ ಫಸ್ಟ್‌ ಲುಕ್ ಬಿಡುಗಡೆ

Jul 11 2025, 01:48 AM IST
ಸನಾತನ ಧರ್ಮದಲ್ಲಿ ಮಹತ್ವದ ಸ್ಥಾನ ಪಡೆದಿರುವ ಗೋ ಮಾತೆ ರಕ್ಷಣೆ ಹಾಗೂ ಗೋವಿನ ಮಹತ್ವ ಸಾರುವ ರೈತ ನಿನಗೆ ಗೋ ಶಾಪ? ಚಲನಚಿತ್ರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಲಿದೆ

ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ, ಕೃಷಿಕರ ಪ್ರತಿಭಟನೆ

Jul 11 2025, 12:32 AM IST
ಉಮೇಶಪ್ಪ ಹವಳಪ್ಪ ತಳವಾರ(49) ಆತ್ಮಹತ್ಯೆಗೆ ಶರಣಾದ ರೈತ.

ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ..!

Jul 10 2025, 12:48 AM IST
ಮಳವಳ್ಳಿ ತಾಲೂಕಿನ ದೇವಿಪುರ ಗ್ರಾಮದ ರೈತ ಚಿಕ್ಕಣ್ಣ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತರಕಾರಿ ಮತ್ತು ಕಬ್ಬು ಬೆಳೆ ಬೆಳೆಯುತ್ತಿದ್ದ ರೈತ ಚಿಕ್ಕಣ್ಣ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ನೊಂದಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 84
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved