• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಡಮಾರ್ಗೋನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ರೈತ ಆಹುತಿ

Mar 04 2024, 01:16 AM IST
ತೋಟದಲ್ಲಿ ಬೆಳೆದಿದ್ದ ಕಳೆ ನಾಶ ಮಾಡಲು ಬೆಂಕಿ ಹಾಕಿದ್ದ ರೈತರೋರ್ವರು ಅದೇ ಬೆಂಕಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ.

ಪುತ್ತೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 7ರಂದು ರೈತ ಸಂಘಗಳ ಒಕ್ಕೂಟ ಪ್ರತಿಭಟನೆ

Mar 03 2024, 01:31 AM IST
ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7 ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ ಟ್ರ‍್ಯಾಕ್ಟರ್ ಹಾಗೂ ವಾಹನ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಯಂಕಾಲ 4ಕ್ಕೆ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ತಿಳಿಸಿದರು.

ಸೊರಬದಲ್ಲಿ ರೈತ ಸಂಘ ಸತ್ಯಾಗ್ರಹದಲ್ಲಿ ಕುಸಿದುಬಿದ್ದ ರೈತ ಮುಖಂಡ

Feb 28 2024, 02:40 AM IST

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಮತ್ತು ಬಗರ್‌ಹುಕುಂ ರೈತರಿಗೆ ನೋಟಿಸ್‌ ನೀಡಿ, ಒಕ್ಕಲೆಬ್ಬಿಸುವ ಕ್ರಮ ಖಂಡಿಸಿ  ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ರೈತ ಮುಖಂಡನೊಬ್ಬ ನಿತ್ರಾಣದಿಂದ ಕುಸಿದುಬಿದ್ದ ಘಟನೆ ಮಂಗಳವಾರ ನಡೆಯಿತು.

ದೆಹಲಿ ಹೋರಾಟ ಬೆಂಬಲಿಸಿ ರೈತ ಸಂಘದಿಂದ ಧರಣಿ

Feb 28 2024, 02:35 AM IST
ಉದ್ಯೋಗ ಸೃಷ್ಟಿ ನೆಪದಲ್ಲಿ ಕೃಷಿ ಭೂಮಿಯನ್ನು ಕಬಳಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಾವಿರಾರು ಕೋಟಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಮೋಜು, ಮಸ್ತಿಗಾಗಿ ದೇಶ ಬಿಟ್ಟು ಹೋಗುವ ಉದ್ಯಮಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ.

ಬಣವೆಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತ ಸಾವು

Feb 28 2024, 02:34 AM IST
ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿದ್ದ ರೈತ ಮೃತಪಟ್ಟ ಘಟನೆ ಶಿರಬಡಗಿ ಗ್ರಾಪಂ ವ್ಯಾಪ್ತಿಯ ಸೇವಾಲಾಲಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ರೈತ, ಶೋಷಿತರ ಪರ ದನಿ ಬಿ.ಎಸ್‌.ವೈ: ಮಹೇಶ್ ಒಡೆಯರ್

Feb 28 2024, 02:31 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ಆರ್. ಮಹೇಶ್ ವಡೆಯರ್ ನೇತೃತ್ವದಲ್ಲಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.

ರೈತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ: ಮಹಾಂತಸ್ವಾಮಿಗಳು

Feb 27 2024, 01:38 AM IST
ಜಗತ್ತಿನಲ್ಲಿ ಏನು ಇಲ್ಲದಿದ್ದರೂ ನಡೆಯುತ್ತದೆ. ಆದರೆ ದೇಶಕ್ಕೆ ಅನ್ನ ನೀಡುವ ರೈತನನ್ನ ಮರೆತರೆ ಜಗತ್ತು ಸರ್ವ ನಾಶವಾಗಲಿದೆ.

ಭ್ರಷ್ಟ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ತೆಗೆಯಬೇಕು

Feb 27 2024, 01:30 AM IST
ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆಗೆ ಕುಮಾರಸ್ವಾಮಿ ವಿರೋಧ ಮಾಡಿಲ್ಲವಂತೆ, ಕೋಲಾರ ಜನತೆಗೆ ಟೋಪಿ ಹಾಕಬೇಡಿ ಎಂದು ಹೇಳಿದ್ದರಂತೆ, ಏಕೆಂದರೆ ಅರಸೀಕೆರೆಗೆ ಎತ್ತಿನ ಹೊಳೆ ಯೋಜನೆ ತರಲು ಎರಡು ವರ್ಷ ಕಾಲವಕಾಶಬೇಕಂತೆ

ರೈತ ಪ್ರತಿಭಟನೆ ಸ್ಥಗಿತ: ದಿಲ್ಲಿ ಗಡಿಯ ಪಾದಚಾರಿ ಬ್ಯಾರಿಕೇಡ್‌ ತೆರವು

Feb 26 2024, 01:30 AM IST
ರೈತ ಪ್ರತಿಭಟನೆಯನ್ನು ಮೂರು ದಿನಗಳ ಕಾಲ ಹಿಂಪಡೆದಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿದ್ದ ಬ್ಯಾರಿಕೇಡ್‌ ತೆರವುಗೊಳಿಸಿ ಪಾದಚಾರಿಗಳಿಗೆ ಅನುವು ಮಾಡಿಕೊಡಲಾಗಿದೆ.

ಪಂಜಾಬ್‌ ಗಡಿಯಲ್ಲಿ ಮತ್ತೊಬ್ಬ ರೈತ ಸಾವು: ಸಂಖ್ಯೆ 4ಕ್ಕೆ ಏರಿಕೆ

Feb 24 2024, 02:33 AM IST
ಹೃದಯಾಘಾತದಿಂದ ಪ್ರತಿಭಟನಾನಿರತ ರೈತ ದರ್ಶನ್‌ ಸಿಂಗ್‌ ಸಾವು ಹೊಂದಿದ್ದು, ಅವರ ಕುಟುಂಬಸ್ಥರಿಗೆ ಶೀಘ್ರ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡುವಂತೆ ಸರ್ಕಾರಕ್ಕೆ ರೈತ ನಾಯಕ ಪಂಧೇರ್‌ ಆಗ್ರಹಿಸಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved